Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.15ರಿಂದ ಮಂಗಳೂರಿನಲ್ಲಿ ಇಂಡಿಯಾ...

ನ.15ರಿಂದ ಮಂಗಳೂರಿನಲ್ಲಿ ಇಂಡಿಯಾ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸಿಬಿಷನ್

ವಾರ್ತಾಭಾರತಿವಾರ್ತಾಭಾರತಿ13 Nov 2019 7:47 PM IST
share

ಮಂಗಳೂರು, ನ.13: ಮಂಗಳೂರಿನ ಡಾ.ಟಿ.ಎಂ.ಎ.ಪೈ ಕನ್ವೆನ್ಶನ್ ಹಾಲ್‌ನಲ್ಲಿ ನ.15ರಿಂದ 17ರವರೆಗೆ ಇಂಡಿಯಾ ಇಂಟರ್‌ನ್ಯಾಶಲ್ ಟ್ರಾವೆಲ್ ಎಕ್ಸಿಬಿಷನ್ ನಡೆಯಲಿದೆ.

ಮೂರು ದಿನಗಳ ಟ್ರಾವೆಲ್ ಎಕ್ಸಿಬಿಷನ್‌ನಲ್ಲಿ ಪ್ರವಾಸೋದ್ಯಮ, ಪ್ರಯಾಣ, ಆತಿಥ್ಯ ಮತ್ತಿತರ ಉದ್ಯಮಗಳು ಹಾಗೂ ಅಂತಾರಾಷ್ಟ್ರೀಯ ಮತ್ತು ಭಾರತೀಯ ಪ್ರವಾಸಿ ಕ್ಷೇತ್ರಗಳು, ಪ್ರವಾಸಿ ಏಜೆನ್ಸಿಗಳು ಭಾಗವಹಿಸಲಿವೆ.

ಪ್ರಮುಖವಾಗಿ ರಾಜ್ಯ ಮಟ್ಟದ ಸರಕಾರಿ ಟೂರಿಸಂ ಬೋರ್ಡ್‌ಗಳಾದ ಗುಜರಾತ್ ಟೂರಿಸಂ, ಬೆಂಗಾಲ್ ಟೂರಿಸಂ, ಮಧ್ಯ ಪ್ರದೇಶ ಟೂರಿಸಂ ಗಳೊಂದಿಗೆ ಕರಾವಳಿ ಕರ್ನಾಟಕದ ಜನಪ್ರಿಯ ರಜಾಕಾಲೀನ ಪ್ರವಾಸಗಳ ಪ್ರವರ್ತಕ ಅಪ್ನಾ ಹಾಲಿಡೇಸ್, ವೀಣಾ ವರ್ಲ್ಡ್, ಮಜೇ ಎಂಟರ್‌ಪ್ರೈಸಸ್, ಬಿಟ್ ಟ್ರಾವೆಲ್ಸ್, ಮಡಿಕೇರಿಯ ಬಿರ್ಚ್‌ವುಡ್ ರಿಟ್ರೀಟ್, ಹಾಲಿಡೇ ಮಂತ್ರ, ಚಿಕ್ಕಮಗಳೂರಿನ ಈಗಲ್ ಐ ರಿಸಾರ್ಟ್, ಟ್ರಾವೆಜಾ, ಓರಝಾ ಹಾಲಿಡೇಸ್ ನೇಪಾಳ, ಫ್ರೀಡಂ ಹಾಲಿಡೇಸ್ ಗೋವಾ ಮುಂತಾದ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿವೆ.

ಪ್ರಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಪ್ರವಾಸೋದ್ಯಮ ವಿಶೇಷ ಪೆವಿಲಿಯನ್ ನಲ್ಲಿ ಈ ಪ್ರವಾಸ ಪ್ರದರ್ಶನದಲ್ಲಿ ಪ್ರಚಾರ ಗೊಳ್ಳಲಿದ್ದು, ಸಾಯಿರಾಧ ಹೆರಿಟೇಜ್, ಯುವ ಮೆರೀಡಿಯನ್, ಬಿಗ್ ಇವೆಂಟ್ಸ್, ತೋನ್ಸೆ ಪಾರ್ ಬೀಚ್ ರಿಸಾರ್ಟ್ ಸ್ಪಾ, ರಿಯಾ ಟ್ರಾವೆಲ್ಸ್ ಟೂರ್ಸ್‌, ಓಲು ರೂವ್ಸ್, ಪ್ರಕೃತಿ ಹೋವ್ ಸ್ಟೇ, ಕ್ಷೇಮಧಾಮ ಆಯುರ್ವೇದಿಕ್ ಹಾಸ್ಪಿಟಲ್, ಚಿತ್ರಕೂಟದ ಆಯುರ್ವೇದ ಹೆಲ್ತ್ ಸ್ಟೇ, ಪರ್ಣಕುಟಿ ಹೋಮ್ ಸ್ಟೇ, ಬೀಚ್ ಕ್ಯಾಸಲ್ ಗೆಸ್ಟ್ ಹೌಸ್ ಮತ್ತಿತರ ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಸಂಸ್ಥೆಗಳು ಭಾಗವಹಿಸಲಿವೆ.

ಜಾಗತಿಕ, ಭಾರತೀಯ ಪ್ರವಾಸೋದ್ಯಮ ಮತ್ತು ಸ್ಥಳೀಯ ಪ್ರವಾಸೋದ್ಯಮ ಗಳ ಬಗ್ಗೆ ಮಾಹಿತಿ, ರಜಾಕಾಲೀನ ಪ್ರವಾಸಗಳ ಮಾಹಿತಿ, ತಂಡ ಪ್ರವಾಸಗಳು, ಶೈಕ್ಷಣಿಕ ಪ್ರವಾಸಗಳು, ಯಾತ್ರೆ ಮತ್ತಿತರ ವಿಷಯಗಳ ಕುರಿತು ಪ್ರವಾಸಪ್ರಿಯ ರಿಗೆ ಸೂಕ್ತ ಮಾಹಿತಿ ಈ ಎಕ್ಸಿಬಿಷನ್‌ನಲ್ಲಿ ಲಭ್ಯವಾಗಲಿವೆ.

ನ.15 ರಿಂದ 17ರ ತನಕ ಪೂರ್ವಾಹ್ನ 11ಗಂಟೆಯಿಂದ ಸಂಜೆ 7:30ರ ತನಕ ಈ ಪ್ರದರ್ಶನ ತೆರೆದಿದ್ದು ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಅವಿಭಜಿತ ದ.ಕ. ಜಿಲ್ಲೆ ಮತ್ತು ಪರವೂರ ಪ್ರವಾಸಪ್ರಿಯರು ಈ ಅಭೂತ ಪೂರ್ವ ಎಕ್ಸಿಬಿಷನ್‌ನ ಸದುಪಯೋಗ ಪಡೆಯಬೇಕೆಂದು ಐ.ಐ.ಟಿ.ಇ.ಯ ನಿರ್ದೇಶಕ ಅನುರಾಗ್ ಗುಪ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X