Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಸೇರಿದಂತೆ 19 ಹಣಕಾಸು ಮಸೂದೆಗಳು...

ಆಧಾರ್ ಸೇರಿದಂತೆ 19 ಹಣಕಾಸು ಮಸೂದೆಗಳು ಸರ್ವೋಚ್ಚ ನ್ಯಾಯಾಲಯದಿಂದ ಪರಿಶೀಲನೆಯಲ್ಲಿ

ವಾರ್ತಾಭಾರತಿವಾರ್ತಾಭಾರತಿ13 Nov 2019 9:32 PM IST
share
ಆಧಾರ್ ಸೇರಿದಂತೆ 19 ಹಣಕಾಸು ಮಸೂದೆಗಳು ಸರ್ವೋಚ್ಚ ನ್ಯಾಯಾಲಯದಿಂದ ಪರಿಶೀಲನೆಯಲ್ಲಿ

ಹೊಸದಿಲ್ಲಿ,ನ.13: ಹಣಕಾಸು ಕಾಯ್ದೆಯಡಿ 19 ಮಸೂದೆಗಳನ್ನು ಹಣಕಾಸು ಮಸೂದೆಗಳನ್ನಾಗಿ ಪರಿಗಣಿಸುವ ಕೇಂದ್ರದ ನಿರ್ಧಾರವು ಸರ್ವೋಚ್ಚ ನ್ಯಾಯಾಲಯದ ಪರಿಶೀಲನೆಯಲ್ಲಿದೆ. ಇವುಗಳನ್ನು ಹಣಕಾಸು ಮಸೂದೆಗಳನ್ನಾಗಿ ಪರಿಗಣಿಸಲು ಅವಕಾಶ ನೀಡಿರುವ ಸ್ಪೀಕರ್ ನಿರ್ಧಾರವನ್ನು ಈಗ ವಿಶಾಲ ಸಂವಿಧಾನ ಪೀಠಕ್ಕೆ ಒಪ್ಪಿಸಲಾಗಿದೆ.

ಮಸೂದೆಯೊಂದನ್ನು ಹಣಕಾಸು ಮಸೂದೆ ಎಂದು ಪ್ರಮಾಣೀಕರಿಸಬೇಕಾದ ಸ್ಪೀಕರ್ ನಿರ್ಧಾರವು ಸರಿಯೇ ಎನ್ನುವುದರ ಬಗ್ಗೆ ಪೀಠವು ನಿರ್ಣಯವನ್ನು ಕೈಗೊಳ್ಳಲಿದೆ. ಸರ್ವೋಚ್ಚ ನ್ಯಾಯಾಲಯವು ಸ್ಪೀಕರ್ ನಿರ್ಧಾರವನ್ನು ತಳ್ಳಿಹಾಕಿದರೆ ಸರಕಾರವು ಹಣಕಾಸು ಮಸೂದೆಗಳಾಗಿ ಅಂಗೀಕಾರಗೊಂಡಿರುವ ಎಲ್ಲ 19 ಮಸೂದೆಗಳಿಗಾಗಿ ಪ್ರತ್ಯೇಕ ಶಾಸನವೊಂದನ್ನು ತರಬೇಕಾಗುತ್ತದೆ. ಅಂದರೆ ಹಣಕಾಸು ಮಸೂದೆಯಾಗಿ ಅಂಗೀಕಾರಗೊಂಡಿರುವ ಆಧಾರ್ ಕಾಯ್ದೆಯೂ ಪುನರ್‌ಪರಿಶೀಲನೆಗೆ ಒಳಪಡುತ್ತದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ತಿದ್ದುಪಡಿಗೊಂಡ ಹಣಕಾಸು ಕಾಯ್ದೆ 2017ರಲ್ಲಿ ನ್ಯಾಯಾಧಿಕರಣಗಳ ಕುರಿತ ನಿಯಮಗಳನ್ನೂ ರದ್ದುಗೊಳಿಸಿತ್ತು ಮತ್ತು ನ್ಯಾಯಾಧಿಕರಣಗಳ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ಹೊಸದಾಗಿ ನಿಯಮಗಳನ್ನು ರೂಪಿಸುವಂತೆ ಸರಕಾರಕ್ಕೆ ನಿರ್ದೇಶ ನೀಡಿತ್ತು.

ಹಣಕಾಸು ಮಸೂದೆಗಳು ತೆರಿಗೆಗಳ ಹೇರಿಕೆ ಮತ್ತು ಸಂಚಿತ ನಿಧಿಯಿಂದ ಧನ ವಿನಿಯೋಗಕ್ಕೆ ಅವಕಾಶಗಳನ್ನು ಒದಗಿಸುತ್ತವೆ. ಅವುಗಳನ್ನು ಲೋಕಸಭೆಯಲ್ಲಿ ಮಂಡಿಸಬೇಕಾಗುತ್ತದೆ ಮತ್ತು ಅವು ಅಂಗೀಕಾರಗೊಂಡರೆ ರಾಜ್ಯಸಭೆಯು ತಿದ್ದುಪಡಿಗಳನ್ನು ಮಾತ್ರ ಸೂಚಿಸಬಹುದು. ಆದರೆ ಅದು ಮಸೂದೆಯನ್ನು ತಡೆಹಿಡಿಯುವಂತಿಲ್ಲ ಅಥವಾ ತಿರಸ್ಕರಿಸುವಂತಿಲ್ಲ. ಅದು ಸೂಚಿಸಿರುವ ತಿದ್ದುಪಡಿಗಳನ್ನು ಲೋಕಸಭೆಯು ಸ್ವೀಕರಿಸಬಹುದು ಅಥವಾ ತಿರಸ್ಕರಿಸಬಹುದು.

ಲೋಕಸಭೆಯಲ್ಲಿ ಬಹುಮತವಿದ್ದು ರಾಜ್ಯಸಭೆಯಲ್ಲಿ ಸದಸ್ಯ ಬಲದ ಕೊರತೆಯಿರುವ ಸರಕಾರಕ್ಕೆ ಇದು ಪ್ರತಿಪಕ್ಷದಿಂದ ವಿರೋಧವನ್ನು ಎದುರಿಸಬಹುದಾದ ಮಸೂದೆಯ ಅಂಗೀಕಾರವನ್ನು ಸುಲಭಗೊಳಿಸುತ್ತದೆ.

ಹಲವಾರು ಮಸೂದೆಗಳನು ್ನ ಹಣಕಾಸು ಮಸೂದೆಗಳೆಂದು ಗುರುತಿಸಿದ್ದು ಹಿಂದೆ ಭಾರೀ ಚರ್ಚೆಗಳಿಗೆ ಕಾರಣವಾಗಿತ್ತು. ಆಧಾರ್ ಪ್ರಕರಣದಲ್ಲಿ ವಿವಾದವು ಸರ್ವೋಚ್ಚ ನ್ಯಾಯಾಲಯವನ್ನು ತಲುಪಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X