Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಕ್ಕರೆ ಕಾರ್ಖಾನೆಗಳಿಗೆ ಮೃದು ಸಾಲದ...

ಸಕ್ಕರೆ ಕಾರ್ಖಾನೆಗಳಿಗೆ ಮೃದು ಸಾಲದ ಮರುಪಾವತಿಗೆ ಸ್ತಂಭನಾವಧಿ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ13 Nov 2019 10:00 PM IST
share
ಸಕ್ಕರೆ ಕಾರ್ಖಾನೆಗಳಿಗೆ ಮೃದು ಸಾಲದ ಮರುಪಾವತಿಗೆ ಸ್ತಂಭನಾವಧಿ ವಿಸ್ತರಣೆ

ಹೊಸದಿಲ್ಲಿ,ನ.13: ಸಕ್ಕರೆ ಕಾರ್ಖಾನೆಗಳಿಗೆ ಸಬ್ಸಿಡಿ ಬಡ್ಡಿದರಗಳಲ್ಲಿ 15,000 ಕೋ.ರೂ.ಗಳ ಮೃದುಸಾಲವನ್ನು ಒದಗಿಸುವ ಕೇಂದ್ರದ ಯೋಜನೆ ಆಮೆಗತಿಯಿಂದ ಸಾಗುತ್ತಿದೆ. ತನ್ಮಧ್ಯೆ ಸರಕಾರವು ಸಾಲ ಮರುಪಾವತಿಯ ಸ್ತಂಭನಾವಧಿಯನ್ನು ಈಗಿನ ಒಂದು ವರ್ಷದಿಂದ ಒಂದೂವರೆ ವರ್ಷಕ್ಕೆ ವಿಸ್ತರಿಸಿದೆ. ಸ್ತಂಭನಾವಧಿಯಲ್ಲಿ ಸಾಲಗಾರರು ಮರುಪಾವತಿಯನ್ನು ಮಾಡಬೇಕಿಲ್ಲ.

 2018 ಜೂನ್‌ನಲ್ಲಿ 4,440 ಕೋ.ರೂ.ಮತ್ತು 2019 ಮಾರ್ಚ್‌ನಲ್ಲಿ 10,540ಕೋ.ರೂ.,ಹೀಗೆ ಎರಡು ಹಂತಗಳಲ್ಲಿ ಕೇಂದ್ರವು ಮೃದುಸಾಲ ಪ್ಯಾಕೇಜ್‌ನ್ನು ಪ್ರಕಟಿಸಿತ್ತು. ಕಬ್ಬು ಬೆಳೆಗಾರರ ಬಾಕಿಯನ್ನು ಪಾವತಿಸಲು ಮತ್ತು ಎಥೆನಾಲ್ ಉತ್ಪಾದನೆಗೆ ಮಿಗತೆ ಸಕ್ಕರೆಯ ಬಳಕೆಗೆ ಕಾರ್ಖಾನೆಗಳಿಗೆ ನೆರವಾಗುವುದು ಯೋಜನೆಯ ಉದ್ದೇಶವಾಗಿದೆ.

 ಸಾಲ ಕೋರಿ ಸಲ್ಲಿಸಲಾಗಿರುವ 418 ಅರ್ಜಿಗಳ ಪೈಕಿ 282 ಅರ್ಜಿಗಳು ಅರ್ಹ ಎಂದು ಆಹಾರ ಸಚಿವಾಲಯವು ಗುರುತಿಸಿದೆ ಮತ್ತು ಈ ಪೈಕಿ ಒಟ್ಟು 6,139.08 ಕೋ.ರೂ.ಸಾಲಗಳಿಗಾಗಿ 114 ಅರ್ಜಿಗಳಿಗೆ ಒಪ್ಪಿಗೆಯನ್ನು ನೀಡಿದೆ. ಆದರೆ ಬ್ಯಾಂಕುಗಳು ಕೇವಲ 45 ಅರ್ಜಿದಾರರಿಗೆ ಸಾಲಗಳನ್ನು ಮಂಜೂರು ಮಾಡಿದ್ದು,ಸೆಪ್ಟೆಂಬರ್ ಅಂತ್ಯದವರೆಗೆ 33 ಅರ್ಜಿದಾರರಿಗೆ 900 ಕೋ.ರೂ. ಸಾಲಗಳನ್ನು ವಿತರಿಸಿವೆ.

ಮೃದುಸಾಲ ಪ್ಯಾಕೇಜ್‌ನ್ನು ಜಾರಿಗೊಳಿಸುತ್ತಿರುವ ಆಹಾರ ಸಚಿವಾಲಯವು ಮುಂದಿನ ಪ್ರಕ್ರಿಯೆಗಾಗಿ ಅರ್ಹ ಅರ್ಜಿದಾರರ ಪಟ್ಟಿಯನ್ನು ಬ್ಯಾಂಕುಗಳಿಗೆ ಒದಗಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X