Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದ ಡಿಎನ್‌ಎಯಲ್ಲಿ...

ಪಾಕಿಸ್ತಾನದ ಡಿಎನ್‌ಎಯಲ್ಲಿ ಹಾಸುಹೊಕ್ಕಾಗಿರುವ ಭಯೋತ್ಪಾದನೆ: ಯುನೆಸ್ಕೊ ಸಭೆಯಲ್ಲಿ ಭಾರತ

ವಾರ್ತಾಭಾರತಿವಾರ್ತಾಭಾರತಿ15 Nov 2019 8:48 PM IST
share
ಪಾಕಿಸ್ತಾನದ ಡಿಎನ್‌ಎಯಲ್ಲಿ ಹಾಸುಹೊಕ್ಕಾಗಿರುವ ಭಯೋತ್ಪಾದನೆ: ಯುನೆಸ್ಕೊ ಸಭೆಯಲ್ಲಿ ಭಾರತ

ಪ್ಯಾರಿಸ್, ನ. 15: ಭಯೋತ್ಪಾದನೆಯು ಪಾಕಿಸ್ತಾನದ ಡಿಎನ್‌ಎಯಲ್ಲಿ ಹಾಸುಹೊಕ್ಕಾಗಿದೆ ಎಂದು ಫ್ರಾನ್ಸ್‌ನಲ್ಲಿ ಗುರುವಾರ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಭಾರತ ಹೇಳಿದೆ ಹಾಗೂ ಪಾಕಿಸ್ತಾನದ ‘ವಿವೇಚನಾರಹಿತ ವರ್ತನೆ’ಯಿಂದಾಗಿ ಆ ದೇಶವು ವಿಫಲ ರಾಷ್ಟ್ರವಾಗುವ ನಿಟ್ಟಿನಲ್ಲಿ ಸಾಗುತ್ತಿದೆ ಎಂದಿದೆ.

‘‘ಆ ದೇಶವು ಕತ್ತಲೆಯ ಎಲ್ಲ ಬಣ್ಣಗಳನ್ನು ಹೊಂದಿದೆ’’ ಎಂದು ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ ಯುನೆಸ್ಕೊ ಮಹಾ ಸಭೆಯಲ್ಲಿ ಭಾರತ ಅಭಿಪ್ರಾಯಪಟ್ಟಿದೆ.

‘‘ಪಾಕಿಸ್ತಾನದ ವಿವೇಚನಾರಹಿತ ವರ್ತನೆಯಿಂದಾಗಿ ಆ ದೇಶವು ವಿನಾಶದ ಅಂಚಿನಲ್ಲಿದೆ. ಅದರ ಆರ್ಥಿಕತೆ ದುರ್ಬಲವಾಗಿದೆ, ಸಮಾಜದ ಮೇಲೆ ತೀವ್ರವಾದವನ್ನು ಹೇರಲಾಗಿದೆ ಹಾಗೂ ಭಯೋತ್ಪಾದನೆಯು ಅದರ ಡಿಎನ್‌ಎಯಲ್ಲಿ ಹಾಸುಹೊಕ್ಕಾಗಿದೆ’’ ಎಂದು ಯುನೆಸ್ಕೊ ಸಭೆಯಲ್ಲಿ ಭಾರತೀಯ ನಿಯೋಗದ ನೇತೃತ್ವ ವಹಿಸಿದ ಅನನ್ಯಾ ಅಗರ್‌ವಾಲ್ ಹೇಳಿದರು.

‘‘ಪಾಕಿಸ್ತಾನವು ಕತ್ತಲೆಯ ಎಲ್ಲ ಬಣ್ಣಗಳಿಗೆ ತವರಾಗಿದೆ. ಅಲ್ಲಿ ತೀವ್ರವಾದಿ ಸಿದ್ಧಾಂತಗಳಿವೆ ಹಾಗೂ ಭಯೋತ್ಪಾದನೆಯನ್ನು ಅದರ ಕರಾಳ ರೂಪದಲ್ಲಿ ತೋರಿಸಲಾಗುತ್ತಿದೆ’’ ಎಂದು ಅವರು ನುಡಿದರು.

‘‘ಭಾರತದ ವಿರುದ್ಧ ವಿಷ ಕಾರಲು ಪಾಕಿಸ್ತಾನವು ಯುನೆಸ್ಕೊವನ್ನು ದುರ್ಬಳಕೆ ಮಾಡುವುದನ್ನು ಹಾಗೂ ಅದನ್ನು ರಾಜಕೀಕರಣಗೊಳಿಸುವುದನ್ನು ನಾವು ಖಂಡಿಸುತ್ತೇವೆ’’ ಎಂದರು.

2018ರ ದುರ್ಬಲ ರಾಷ್ಟ್ರಗಳ ಪಟ್ಟಿಯಲ್ಲಿ ಪಾಕಿಸ್ತಾನವು 14ನೇ ಸ್ಥಾನವನ್ನು ಹೊಂದಿತ್ತು ಎಂದು ಅನನ್ಯಾ ಅಗರ್‌ವಾಲ್ ನುಡಿದರು.

“ಬಹಿರಂಗವಾಗಿ ಪರಮಾಣು ಯುದ್ಧದ ಬೆದರಿಕೆ ಹಾಕುವ ನಾಯಕರ ದೇಶ”

‘‘ಬಹಿರಂಗವಾಗಿ ಪರಮಾಣು ಯುದ್ಧದ ಬೆದರಿಕೆ ಹಾಕಲು ಹಾಗೂ ಇತರ ದೇಶಗಳ ವಿರುದ್ಧ ಸಶಸ್ತ್ರ ಸಂಘರ್ಷಕ್ಕೆ ಕರೆ ನೀಡಲು ವಿಶ್ವಸಂಸ್ಥೆಯ ವೇದಿಕೆಯನ್ನು ಪಾಕಿಸ್ತಾನದ ನಾಯಕರು ಬಳಸುತ್ತಾರೆ’’ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸೆಪ್ಟಂಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮಾಡಿದ ಭಾಷಣವನ್ನು ಉಲ್ಲೇಖಿಸುತ್ತಾ ಭಾರತೀಯ ನಿಯೋಗದ ಮುಖ್ಯಸ್ಥೆ ಅನನ್ಯಾ ಅಗರ್‌ವಾಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X