Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್...

ರಫೇಲ್ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಲೇಬೇಕು: ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್

ವಾರ್ತಾಭಾರತಿವಾರ್ತಾಭಾರತಿ15 Nov 2019 9:11 PM IST
share
ರಫೇಲ್ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಲೇಬೇಕು: ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್

ಹೊಸದಿಲ್ಲಿ, ನ.15: ರಫೇಲ್ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಲೇಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಮತ್ತು ಮಾಜಿ ಬಿಜೆಪಿ ನಾಯಕ ಅರುಣ ಶೌರಿ ಅವರು ಶುಕ್ರವಾರ ಇಲ್ಲಿ ಪ್ರತಿಪಾದಿಸಿದರು. ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಮೋದಿ ಸರಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದ ತನ್ನ ತೀರ್ಪಿನ ಪುನರ್‌ಪರಿಶೀಲನೆಯನ್ನು ಕೋರಿ ಭೂಷಣ,ಶೌರಿ ಮತ್ತು ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಅವರ ಅರ್ಜಿಯೂ ಸೇರಿದಂತೆ ಅರ್ಜಿಗಳ ಗೊಂಚಲನ್ನು ಸರ್ವೋಚ್ಚ ನ್ಯಾಯಾಲಯವು ಗುರುವಾರ ತಿರಸ್ಕರಿಸಿತ್ತು. ಒಪ್ಪಂದದಲ್ಲಿ ಅವ್ಯವಹಾರಗಳು ನಡೆದಿವೆ ಎಂಬ ಆರೋಪಗಳಲ್ಲಿ ಎಫ್‌ಐಆರ್ ದಾಖಲಿಸುವಂತೆ ಸಿಬಿಐಗೆ ಆದೇಶಿಸಲು ಯಾವುದೇ ಕಾರಣಗಳಿಲ್ಲ ಎಂದೂ ಅದು ಹೇಳಿತ್ತು.

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ತಾವು ಸಲ್ಲಿಸಿರುವ ದೂರಿನ ಕುರಿತು ತನಿಖೆ ನಡೆಸಲು ಸಿಬಿಐ ಬದ್ಧವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಭೂಷಣ,ಹಾಗೆ ಮಾಡಲು ಅದು ವಿಫಲಗೊಂಡರೆ ತಾವು ಸುಪ್ರೀಂ ಮೆಟ್ಟಿಲನ್ನೇರುವುದಾಗಿ ತಿಳಿಸಿದರು.

ತನ್ನ ವಾದಕ್ಕೆ ಸಮರ್ಥನೆಯಾಗಿ ಭೂಷಣ ಅವರು ತೀರ್ಪನ್ನು ಪ್ರಕಟಿಸಿದ್ದ ಮು.ನ್ಯಾ.ರಂಜನ್ ಗೊಗೊಯಿ ನೇತೃತ್ವದ ಪೀಠದ ಮೂವರು ನ್ಯಾಯಾಧೀಶರಲ್ಲೋರ್ವರಾಗಿದ್ದ ನ್ಯಾ.ಕೆ.ಎಂ.ಜೋಸೆಫ್ ಅವರ ಅಭಿಪ್ರಾಯವನ್ನು ಪ್ರಸ್ತಾಪಿಸಿದರು.

ನ್ಯಾ.ಜೋಸೆಫ್ ಅವರು ಗುರುವಾರ ತನ್ನ ಪ್ರತ್ಯೇಕ ಆದರೆ ಸಹಮತದ ತೀರ್ಪಿನಲ್ಲಿ,ಸಿಬಿಐ ಹಾಲಿ ಸರಕಾರದಿಂದ ಸಂಪೂರ್ಣ ಸ್ವತಂತ್ರವಾಗಿ ಕಾರ್ಯಾಚರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ ಮತ್ತು ಅದರಿಂದ ಅತ್ಯುನ್ನತ ಗುಣಮಟ್ಟದ ವೃತ್ತಿಪರತೆ,ರಾಜಿ ಮಾಡಿಕೊಳ್ಳದ ಸ್ವಾತಂತ್ರಮತ್ತು ತಟಸ್ಥತೆಯನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದರು.

ಪ್ರಕರಣದ ತನಿಖೆಯನ್ನು ನಡೆಸಲು ಸಿಬಿಐ ಸರಕಾರದ ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಮತ್ತು ಅದಕ್ಕಾಗಿ ಮೂರು ತಿಂಗಳ ಕಾಲಾವಕಾಶವನ್ನು ಹೊಂದಿದೆ ಎಂದ ಭೂಷಣ,ಸಿಬಿಐ ಹಾಗೆ ಮಾಡದಿದ್ದರೆ ಅದಕ್ಕೆ ಕಾರಣಗಳನ್ನು ಅದು ಉಲ್ಲೇಖಿಸಬೇಕಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X