Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೋಟೆಲ್ ಪಾರ್ಕಿಂಗ್‍ ನಿಂದ ವಾಹನ ಕಳವಾದರೆ...

ಹೋಟೆಲ್ ಪಾರ್ಕಿಂಗ್‍ ನಿಂದ ವಾಹನ ಕಳವಾದರೆ ಹೋಟೆಲ್ ಹೊಣೆ: ಸುಪ್ರೀಂ ಮಹತ್ವದ ತೀರ್ಪು

ವಾರ್ತಾಭಾರತಿವಾರ್ತಾಭಾರತಿ17 Nov 2019 1:50 PM IST
share
ಹೋಟೆಲ್ ಪಾರ್ಕಿಂಗ್‍ ನಿಂದ ವಾಹನ ಕಳವಾದರೆ ಹೋಟೆಲ್ ಹೊಣೆ: ಸುಪ್ರೀಂ ಮಹತ್ವದ ತೀರ್ಪು

ಹೊಸದಿಲ್ಲಿ, ನ.17: ವಾಹನಗಳ ಮಾಲಕರು ತಮ್ಮ ಸ್ವಂತ 'ರಿಸ್ಕ್‍'ನಡಿ ವಾಹನವನ್ನು ನಿಲುಗಡೆ ಮಾಡಬಹುದು ಎಂದು ಹೋಟೆಲ್‍ ಗಳು ಇನ್ನು ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಂತಿಲ್ಲ. ವಾಹನ ನಿಲುಗಡೆಗೆ ಹೋಟೆಲ್ ನ ಟೋಕನ್ ಪಡೆದ ಬಳಿಕ ವಾಹನಕ್ಕೆ ಯಾವುದೇ ಹಾನಿಯಾದರೆ ಅಥವಾ ವಾಹನ ಕಳ್ಳತನವಾದರೆ ಅತಿಥಿಗಳಿಗೆ ಪರಿಹಾರ ನಿರಾಕರಿಸಲಾಗದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ವಾಹನದ ಕೀಲಿಯನ್ನು ವ್ಯಾಲೆಟ್‍ ಗೆ ಹಸ್ತಾಂತರಿಸಿದ ಬಳಿಕ ಅದು ಆಯಾ ಹೋಟೆಲ್‍ ನ ಹೊಣೆಗಾರಿಕೆ ಎಂದು ತೀರ್ಪು ನೀಡಿದೆ. 2008ರಲ್ಲಿ ದೆಹಲಿಯ ತಾಜ್ ಮಹಲ್ ಹೋಟೆಲ್ ಆವರಣದಿಂದ ಹೋಟೆಲ್ ಗ್ರಾಹಕರೊಬ್ಬರ ಮಾರುತಿ ಝೆನ್ ಕಳ್ಳತನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಕಳೆದುಕೊಂಡ ವ್ಯಕ್ತಿಗೆ 2.8 ಲಕ್ಷ ರೂಪಾಯಿ ಪರಿಹಾರ ಧನ ನೀಡಬೇಕು ಎಂದು ಆದೇಶಿಸಿ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ವಿಲೇವಾರಿ ಆಯೋಗ ನೀಡಿದ ತೀರ್ಪನ್ನು ನ್ಯಾಯಮೂರ್ತಿಗಳಾದ ಎಂ.ಎಂ.ಶಾಂತನಗೌಡರ್ ಮತ್ತು ಅಜಯ್ ರಸ್ತೋಗಿ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಎತ್ತಿಹಿಡಿದಿದೆ. ವಾಹನ ಕಳ್ಳತನಕ್ಕೆ ಹೋಟೆಲ್ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಅಭಿಪ್ರಾಯಪಟ್ಟಿದೆ.

"ವಾಹನ ನಿಲುಗಡೆಯ ಜವಾಬ್ದಾರಿಯನ್ನು ಹೋಟೆಲ್ ವಹಿಸಿಕೊಂಡ ಮೇಲೆ, ಪಾರ್ಕಿಂಗ್ ಚೀಟಿ ತೋರಿಸಿದ ಬಳಿಕ ಅದನ್ನು ಮಾಲಕರಿಗೆ ಸುರಕ್ಷಿತವಾಗಿ ಹಿಂದಿರುಗಿಸುವುದು ಹೋಟೆಲ್‍ನ ಜವಾಬ್ದಾರಿ. ಮಾಲಕ ವಾಹನವನ್ನು ಹಸ್ತಾಂತರಿಸುವಾಗ ಯಾವ ಸ್ಥಿತಿಯಲ್ಲಿತ್ತೋ ಅದೇ ಸ್ಥಿತಿಯಲ್ಲಿ ಮರಳಿಸಬೇಕಾಗುತ್ತದೆ. ಕೊಠಡಿ, ಆಹಾರ, ಪ್ರವೇಶ ಶುಲ್ಕ, ಲಾಂಜ್ ಮತ್ತು ಕ್ಲಬ್‍ ಗಳಿಗೆ ದುಬಾರಿ ಶುಲ್ಕ ವಿಧಿಸಿದ ಬಳಿಕ ವಾಹನ ನಿಲುಗಡೆಯನ್ನು ಉಚಿತವಾಗಿ ನೀಡಿದರೂ, ವಾಹನಗಳ ಜವಾಬ್ದಾರಿ ಹೋಟೆಲ್‍ನದ್ದೇ ಆಗಿರುತ್ತದೆ" ಎಂದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X