Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ...

ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನ

ನಾಮಪತ್ರಗಳ ಹಿಂಪಡೆಯಲು ನ.21ರ ಗಡುವು

ವಾರ್ತಾಭಾರತಿವಾರ್ತಾಭಾರತಿ17 Nov 2019 7:31 PM IST
share
ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನ

ಬೆಂಗಳೂರು, ನ. 17: ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಳೆ(ನ.18)ಅಂತಿಮ ದಿನವಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ತಯಾರಿ ನಡೆಸಿದ್ದಾರೆ.

ಉಪಚುನಾವಣಾ ಕಣ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದು, ಪ್ರಮುಖವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ 15 ಕ್ಷೇತ್ರಗಳಲ್ಲಿ ಉಮೇದುವಾರಿಕೆ ಸಲ್ಲಿಸಲು ಮುಂದಾಗಲಿದ್ದಾರೆ. ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿ ಪ್ರಮುಖ ನಾಯಕರು ಅಭ್ಯರ್ಥಿಗಳಿಗೆ ಸಾಥ್ ನೀಡಲಿದ್ದಾರೆ.

15 ಕ್ಷೇತ್ರಗಳ ತಾಲೂಕು ಕಚೇರಿಗಳ ಸುತ್ತಮುತ್ತಲೂ ರಾಜಕೀಯ ಪಕ್ಷಗಳ ಬಲಾಬಲಕ್ಕೆ ಸಾಕ್ಷಿಯಾಗಲಿದೆ. ನಾಮಪತ್ರ ಸಲ್ಲಿಕೆ ವೇಳೆ ಐವರು ಮಾತ್ರ ಕಚೇರಿಗೆ ಆಗಮಿಸಬೇಕು. ಉಳಿದವರಿಗೆ ಪ್ರವೇಶವಿಲ್ಲ ಎಂಬ ನಿಯಮವಿರುವುದರಿಂದ, ಸುತ್ತಮುತ್ತಲೂ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸುವ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ಸಿದ್ಧತೆ ಕೈಗೊಂಡಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಸಂಚಾರ ದಟ್ಟಣೆ: ಒಂದೇ ದಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಕಚೇರಿಯ ಸುತ್ತಮುತ್ತಲೂ ಅಧಿಕ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆಯಿದೆ. ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ನೀಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

116 ನಾಮಪತ್ರಗಳ ಸಲ್ಲಿಕೆ: 15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರರು ಸೇರಿ 96 ಅಭ್ಯರ್ಥಿಗಳಿಂದ 116 ನಾಮಪತ್ರಗಳು ಸಲ್ಲಿಕೆಯಾಗಿವೆ.

4 ಕ್ಷೇತ್ರಗಳಲ್ಲಿ ಬಿಜೆಪಿ ನಾಮಪತ್ರ ಸಲ್ಲಿಕೆ: ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳಾಗಿ 15 ಕ್ಷೇತ್ರಗಳ ಪೈಕಿ ಈಗಾಗಲೇ 4 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯಾಗಿವೆ. ಉಳಿದಂತೆ ಹುಣಸೂರು, ಕೆ.ಆರ್.ಪೇಟೆ, ಯಲ್ಲಾಪುರ, ರಾಣೆಬೆನ್ನೂರು, ಗೋಕಾಕ, ಕಾಗವಾಡ, ಅಥಣಿ, ವಿಜಯನಗರ, ಚಿಕ್ಕಬಳ್ಳಾಪುರ, ಹೊಸಕೋಟೆ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಯಶವಂತಪುರ ಹಾಗೂ ಕೆ.ಆರ್.ಪುರಂ ಕ್ಷೇತ್ರಗಳಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನ.21ಕ್ಕೆ ನಾಮಪತ್ರ ಹಿಂಪಡೆಯಲು ಅಂತಿಮ

‘ಹದಿನೈದು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ನಾಳೆ (ನ.18) ಅಂತಿಮ ದಿನವಾಗಿದ್ದು, ನ.19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.21ರಂದು ನಾಮಪತ್ರಗಳನ್ನು ಹಿಂಪಡೆ ಕೊನೆಯ ದಿನ. ಡಿ.5ರಂದು ಮತದಾನ ನಡೆಯಲಿದೆ’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X