Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಯುಷ್ಮಾನ್ ಭಾರತ ಯೋಜನೆ: ಫಲಾನುಭವಿಗಳಿಗೆ...

ಆಯುಷ್ಮಾನ್ ಭಾರತ ಯೋಜನೆ: ಫಲಾನುಭವಿಗಳಿಗೆ ದುಬಾರಿ ಚಿಕಿತ್ಸೆಗೆ ಆರೋಗ್ಯ ಸಚಿವಾಲಯದ ವಿರೋಧ

ವಾರ್ತಾಭಾರತಿವಾರ್ತಾಭಾರತಿ17 Nov 2019 8:52 PM IST
share
ಆಯುಷ್ಮಾನ್ ಭಾರತ ಯೋಜನೆ: ಫಲಾನುಭವಿಗಳಿಗೆ ದುಬಾರಿ ಚಿಕಿತ್ಸೆಗೆ ಆರೋಗ್ಯ ಸಚಿವಾಲಯದ ವಿರೋಧ

ಹೊಸದಿಲ್ಲಿ, ನ.17: ರಾಷ್ಟ್ರೀಯ ಆರೋಗ್ಯ ನಿಧಿಯಡಿ ಆಯುಷ್ಮಾನ್ ಭಾರತ ಯೋಜನೆಯ ಫಲಾನುಭವಿಗಳಿಗೆ ಮಾರಣಾಂತಿಕ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆಯನ್ನು ಒದಗಿಸುವ ಪ್ರಸ್ತಾವವನ್ನು ಆರೋಗ್ಯ ಸಚಿವಾಲಯವು ತಿರಸ್ಕರಿಸಿದೆ. ಆರೋಗ್ಯ ವಿಮೆ ಯೋಜನೆಯನ್ನು ಪರಿಷ್ಕರಿಸುವಂತೆ ಮತ್ತು ಇಂತಹ ರೋಗಿಗಳ ಚಿಕಿತ್ಸೆಗೆ ಅವಕಾಶವಾಗುವಂತೆ ಐದು ಲ.ರೂ.ಗಳ ಮಿತಿಯನ್ನು ಹೆಚ್ಚಿಸುವಂತೆ ಅದು ಸಲಹೆ ನೀಡಿದೆ.

ಸಚಿವಾಲಯಕ್ಕೆ ಮನವಿಯನ್ನು ಸಲ್ಲಿಸಿದ್ದ ಏಮ್ಸ್ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ),ರಕ್ತ ಕ್ಯಾನ್ಸರ್ ಮತ್ತು ದೀರ್ಘಕಾಲಿಕ ಯಕೃತ್ತು ರೋಗಗಳು ಆರೋಗ್ಯ ವಿಮೆ ಯೋಜನೆಯ ವ್ಯಾಪ್ತಿಯಲ್ಲಿ ಇಲ್ಲದ್ದರಿಂದ ಇಂತಹ ಕಾಯಿಲೆಗಳಿಗಾಗಿ ಆಯುಷ್ಮಾನ್ ಭಾರತ ಫಲಾನುಭವಿಗಳಿಗೆ ಚಿಕಿತ್ಸೆ ಅಲಭ್ಯವಾಗಿರುವ ಪ್ರಕರಣಗಳನ್ನು ಉಲ್ಲೇಖಿಸಿದ್ದವು.

ಎರಡೂ ಯೋಜನೆಗಳಿಗೆ ಮಾನದಂಡಗಳು ವಿಭಿನ್ನವಾಗಿರುವುದರಿಂದ ಎನ್‌ಎಚ್‌ಎ ಮತ್ತು ಏಮ್ಸ್‌ನ ಪ್ರಸ್ತಾವಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವಾಲಯವು ಆಯುಷ್ಮಾನ್ ಭಾರತ-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನಾ (ಎಬಿ-ಪಿಎಂಜೆಎವೈ)ದ ಸಿಇಒ ಇಂದು ಭೂಷಣ್ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಆರೋಗ್ಯ ನಿಧಿಯಡಿ ಹಣಕಾಸು ನೆರವನ್ನು ಒದಗಿಸಲು ಅರ್ಹತಾ ಮಾನದಂಡಕ್ಕೆ ರಾಜ್ಯಗಳು ಕಾಲದಿಂದ ಕಾಲಕ್ಕೆ ನಿಗದಿಪಡಿಸುವ ಬಡತನ ರೇಖೆ ಮಿತಿಯು ಆಧಾರವಾಗಿರುತ್ತದೆ ಮತ್ತು ಪಿಎಂಜೆಎವೈ 2011ರ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯ ದತ್ತಾಂಶಗಳನ್ನು ಆಧರಿಸಿರುವ ಅರ್ಹತೆಯನ್ನು ಮಾನದಂಡವಾಗಿ ಹೊಂದಿರುವ ಯೋಜನೆಯಾಗಿದೆ ಎಂದಿರುವ ಸಚಿವಾಲಯವು,ಹೀಗೆ ಎರಡೂ ಯೋಜನೆಗಳಿಗೆ ಅರ್ಹತಾ ಮಾನದಂಡಗಳು ವಿಭಿನ್ನವಾಗಿವೆ. ಅಲ್ಲದೆ ಎಬಿ-ಪಿಎಂಜೆಎವೈ ಅರ್ಹತೆ ಆಧಾರಿತ ಯೋಜನೆಯಾಗಿದ್ದರೆ ರಾಷ್ಟ್ರೀಯ ಆರೋಗ್ಯ ನಿಧಿ ಯೋಜನೆಯಡಿ ಲಭ್ಯ ಬಜೆಟ್ ಹಂಚಿಕೆಯ ಮಿತಿಯೊಳಗೆ ಅರ್ಹ ರೋಗಿಗಳಿಗೆ ನೆರವು ಒದಗಿಸಲಾಗುತ್ತದೆ ಎಂದು ತಿಳಿಸಿದೆ.

ರಾಷ್ಟ್ರೀಯ ಆರೋಗ್ಯ ನಿಧಿಯು ಚಿಕಿತ್ಸಾ ವೆಚ್ಚ ಐದು ಲ.ರೂ.ಮೀರುವ ಎಲ್ಲ ರೋಗಿಗಳಿಗೆ ಚಿಕಿತ್ಸೆಯನ್ನು ಒದಗಿಸುವ ಸಾರ್ವತ್ರಿಕ ಆರೋಗ್ಯ ಯೋಜನೆಯಲ್ಲ. ಅದು ಸರಕಾರದ ಆರೋಗ್ಯ ವ್ಯವಸ್ಥೆಗೆ ಪರ್ಯಾಯವಾಗಲು ಸಾಧ್ಯವಿಲ ಎಂದೂ ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X