Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ ಬಂದರು: ವಾರದೊಳಗೆ ಸಭೆ,...

ಹೆಜಮಾಡಿ ಬಂದರು: ವಾರದೊಳಗೆ ಸಭೆ, ಜನವರಿಯಲ್ಲಿ ಶಿಲಾನ್ಯಾಸ- ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ17 Nov 2019 10:21 PM IST
share
ಹೆಜಮಾಡಿ ಬಂದರು: ವಾರದೊಳಗೆ ಸಭೆ, ಜನವರಿಯಲ್ಲಿ ಶಿಲಾನ್ಯಾಸ- ಕೋಟ ಶ್ರೀನಿವಾಸ ಪೂಜಾರಿ

ಪಡುಬಿದ್ರಿ: ಹೆಜಮಾಡಿಯ ಸರ್ವಋತು ಮೀನುಗಾರಿಕಾ ಬಂದರಿಗೆ ಇರುವ ಭೂಸ್ವಾೀನತಾ ಅಡೆತಡೆಗಳನ್ನು ನಿವಾರಿಸಿಕೊಂಡು ವಾರದೊಳಗಾಗಿ ಬೆಂಗಳೂರಿನಲ್ಲಿ ಸಚಿವ ಹಾಗೂ ಕಾರ್ಯದರ್ಶಿ ಮಟ್ಟದ ಸಭೆ ನಡೆಸಿ ವರದಿ ತಯಾರಿಸಿಕೊಳ್ಳಲಿದ್ದೇವೆ.  ಜನವರಿ ತಿಂಗಳ ಎರಡನೇ ವಾರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಮೀನುಗಾರಿಕಾ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ವ್ಯಕ್ತಪಡಿಸಿದರು. 

ಪ್ರಸ್ತಾವಿತ ಹೆಜಮಾಡಿ ಬಂದರು ನಿರ್ಮಾಣ ಯೋಜನಾ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ರವಿವಾರ ಭೇಟಿ ನೀಡಿ ಮಾತನಾಡಿದರು. 
ಯೋಜನೆಗೆ ಸಂಬಂಧಿಸಿ 12 ಎಕರೆ ಮೀನುಗಾರಿಕೆ ಇಲಾಖೆಯಲ್ಲಿದ್ದು,  ಸರ್ಕಾರದಿಂದ ಈಗಾಗಲೇ 9.41 ಎಕರೆ ಹಸ್ತಾಂತರಿಸಲಾಗಿದೆ. 35 ಎಕರೆ ಮಂಜೂರಾಗಬೇಕಾಗಿರುವ ಸರ್ಕಾರಿ ಜಾಗ ಹಾಗೂ ಬ್ರೇಕ್ ವಾಟರ್‍ಗೆ ಮೀಸಲಿರಿಸಿದ 6 ಎಕರೆ  ಜಮೀನು ಖಾಸಗಿಯವರಲ್ಲಿದೆ. ಸರ್ಕಾರಿ ಹಾಗು ಖಾಸಗಿ ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯನ್ನು 15 ದಿನಗಳೊಳಗೆ ಪೂರ್ಣಗೊಳಿಸುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಯೋಜನೆ ಕಾರ್ಯಗತ ವಿಳಂಬದಿಂದ 138.06 ಕೋಟಿ ಇದ್ದ ಯೋಜನಾ ವೆಚ್ಚ ಪ್ರಸ್ತುತ 167 ಕೋಟಿಗೆ ತಲುಪಿದೆ. , ಖಾಸಗಿಯವರ ಭೂಸ್ವಾಧಿನತೆಗೆ ರೂ. 3.19 ಕೋಟಿ ಪಾವತಿ ಸೇರಿ 170 ಅದು ಕೋಟಿಗೆ ತಲುಪಿದಂತಾಗಿದೆ. ಅಲ್ಲದೆ ಕೇಂದ್ರ ಸರ್ಕಾರ ಮೊದಲ ಯೊಜನಾ ವೆಚ್ಚದಂತೆ 50ರ ಅನುಪಾತದಲ್ಲಿ ಮೊದಲ ಕಂತಾಗಿ ಈಗಾಗಲೇ 13.86 ಮಂಜೂರು ಮಾಡಿದೆ. ಈಗ ಯೋಜನೆ ವೆಚ್ಚ ಏರಿಕೆಯಾದ ಪರಿಣಾಮ ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಬೇಕಿದೆ.

ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಬಂದರು ನಿರ್ಮಾಣ ಯೋಜನೆ ನಿರ್ಣಾಯಕ ಹಂತಕ್ಕೆ ತಲುಪಿದ್ದೇವೆ. ಹೆಚ್ಚುವರಿಯಾಗಿ ತಗಲುವ ಮೊತ್ತವನ್ನು ಮುಖ್ಯಮಂತ್ರಿಯವರಲ್ಲಿ ಮಾತನಾಡಿ ತರುವ ಪ್ರಯತ್ನವನ್ನು ಮಾಡಲಾಗುವುದು ಎಂದು ತಿಳಿಸಿದರು.

ಮೀನುಗಾರಿಕೆ ಮತ್ತು ಪಶುಸಂಗೋಪನಾ ಇಲಾಕೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಮೀನುಗಾರಿಕೆ ಇಲಾಖೆ ನಿರ್ದೇಶಕ ರಾಮಕೃಷ್ಣ, ಬಂದರು ಇಲಾಖೆ ಕಾರವಾರ ಸುಪರಿಂಡೆಂಟ್ ಇಂಜಿನಿಯರ್ ಟಿ. ರಾಥೋಡ್, ಬಂದರು ಮತ್ತು ಮೀನುಗಾರಿಕಾ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಮಂಚೇಗೌಡ, ಮೀನುಗಾರಿಕಾ ಇಲಾಖೆ ಪ್ರಭಾರ ಜಂಟಿ ನಿರ್ದೇಶಕ ಗಣೇಶ್, ಕೆಎಫ್‍ಡಿಸಿ ನಿರ್ದೇಶಕ ದೊಡ್ಡಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮೀನುಗಾರಿಕಾ ಇಲಾಖೆ ಸಹಾಯಕ ಇಂಜಿನಿಯರ್ ಪಾಶ್ರ್ವನಾಥ್, ನಾಡೋಜ ಜಿ. ಶಂಕರ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ವಿನಯ ಕರ್ಕೇರ, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿಕಾಂತ ಪಡುಬಿದ್ರಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ರೇಣುಕಾ ಪುತ್ರನ್, ಹೆಜಮಾಡಿ ಬಂದರು ಸಮಿತಿ ಅಧ್ಯಕ್ಷ ಸದಾಶಿವ ಕೋಟ್ಯಾನ್ ಪಲಿಮಾರು, ಕಾರ್ಯದರ್ಶಿ ವಿಜಯ ಬಂಗೇರ, ನಾಲ್ಕುಪಟ್ಣ ಮೊಗವೀರ ಸಭಾ ಅಧ್ಯಕ್ಷ ಸಹದೇವ ಕರ್ಕೇರ, ಹೆಜಮಾಡಿ ಮೊಗವೀರ ಸಭಾ ಅಧ್ಯಕ್ಷ ರವಿ ಎಚ್ ಕುಂದರ್, ಮಟ್ಟು ಮೊಗವೀರ ಸಭಾ ಅಧ್ಯಕ್ಷ ಧನಂಜಯ ಡಿ ಪುತ್ರನ್ ಉಪಸ್ಥಿತರಿದ್ದರು.

ಶರಣ್‍ಕುಮಾರ್ ಮಟ್ಟು ಸ್ವಾಗತಿಸಿದರು. ಹೆಜಮಾಡಿ ಗ್ರಾಮ ಪಂಚಾಯಿತಿ ಸದಸ್ಯ ಗೋವರ್ಧನ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಕೇವಲ ರಸ್ತೆಗೆ ಗಮನ ನೀಡದೆ ಬಂದರಿಗೂ ಗಮನ ನೀಡಿ

40 ವರ್ಷಗಳಿಂದ ಎಲ್ಲಾ ಮುಖಂಡರು ಕೇವಲ ಭರವಸೆ ನೀಡಿದ್ದಾರೆ. ನಿಮ್ಮ ರಾಜಕೀಯ ಒಲವು ನಿಲುವು ಏನೇ ಇರಲಿ, ಕೇವಲ ರಸ್ತೆಗೆ ಗಮನ ಕೊಡದಿರಿ. ಲಾಲಾಜಿಯವರೇ ಇದು ನಿಮ್ಮ ಅಳಿವು ಉಳಿವಿನ ಪ್ರಶ್ನೆಯಾಗಿದೆ.  ನಿಮ್ಮೊಂದಿಗೆ ನಾವು ಇದ್ದೇವೆ, ಸಚಿವರು ಇದ್ದಾರೆ. ಮಾಡಿದರೆ ದೊಡ್ಡ ಬೇಟೆ ಹೊಡಿಬೇಕು. ಹುಲಿ ಬೇಟೆನೇ ಮಾಡಬೇಕು. ಇದು ಮುಂದಿನ ಪೀಳಿಗೆಗೆ ದೊಡ್ಡ ಆಸ್ತಿ. ಬಂದರು ಮಾಡಲಾಗದಿದ್ದಲ್ಲಿ ಶಾಸಕರಾಗಿ ಏತಕ್ಕೆ ಇರಬೇಕು.

- ನಾಡೋಜ ಜಿ.ಶಂಕರ್. ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X