Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಹಿಂಜರಿತಕ್ಕೆ ಮೋದಿ ಸರಕಾರದ...

ಆರ್ಥಿಕ ಹಿಂಜರಿತಕ್ಕೆ ಮೋದಿ ಸರಕಾರದ ದುರುದ್ದೇಶದ ನೀತಿಗಳೇ ಕಾರಣ: ಮನಮೋಹನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ18 Nov 2019 10:50 PM IST
share
ಆರ್ಥಿಕ ಹಿಂಜರಿತಕ್ಕೆ ಮೋದಿ ಸರಕಾರದ ದುರುದ್ದೇಶದ ನೀತಿಗಳೇ ಕಾರಣ: ಮನಮೋಹನ್ ಸಿಂಗ್

ಹೊಸದಿಲ್ಲಿ, ನ.18: ಮೋದಿ ಸರಕಾರದ ತಪ್ಪು ನೀತಿಗಳಿಂದಾಗಿ, ಆರ್ಥಿಕ ಬೆಳವಣಿಗೆಯ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುವ ಜನರ ನಡುವೆ ಉಂಟಾಗಿರುವ ಗಾಢವಾದ ಭೀತಿ ಹಾಗೂ ಅಪನಂಬಿಕೆ ಉಂಟಾಗಿದ್ದು, ಇದರ ಪರಿಣಾಮವಾಗಿ ದೇಶದಲ್ಲಿ ಆರ್ಥಿಕ ಹಿಂಜರಿತವುಂಟಾಗಿದೆಯೆಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅಭಿಪ್ರಾಯಿಸಿದ್ದಾರೆ.

ಮೋದಿ ಸರಕಾರವು ದುರುದ್ದೇಶಪೂರ್ವಕವಾಗಿ ದೇಶದ ಸಾಮಾಜಿಕ ಸಂರಚನೆಗೆ ಒಡಕುಂಟು ಮಾಡಿದೆಯೆಂದು ಅವರು ‘ದ ಹಿಂದೂ’ ದಿನಪತ್ರಿಕೆಗೆ ಬರೆದ ಲೇಖನದಲ್ಲಿ ಆಪಾದಿಸಿದ್ದಾರೆ. ಪ್ರಸಕ್ತ ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆಯು 15 ವರ್ಷಗಳಲ್ಲೇ ಅತ್ಯಂತ ಕಡಿಮೆಯೆಂದು ಉಲ್ಲೇಖಿಸಿದ ಅವರು, ನಿರುದ್ಯೋಗವು 45 ವರ್ಷಗಳಲ್ಲೇ ಅತ್ಯಧಿಕವಾಗಿದೆ ಎಂದಿದ್ದಾರೆ. ಗೃಹಬಳಕೆಯ ಉತ್ಪನ್ನಗಳ ಖರೀದಿಯು ಕಳೆದ ನಾಲ್ಕು ದಶಕಗಳಲ್ಲೇ ಈಗ ಅತ್ಯಂತ ತಳಮಟ್ಟಕ್ಕೆ ಕುಸಿದಿದೆ ಹಾಗೂ ಬ್ಯಾಂಕುಗಳು ವಸೂಲಾಗದ ಸಾಲದ ಸುಳಿಗೆ ಸಿಲುಕಿವೆ ಎಂದು ಮನಮೋಹನ್ ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದ ಸ್ವಾಯತ್ತ ಸಂಸ್ಥೆಗಳ ಮೇಲೆ ಜನತೆಯ ನಂಬಿಕೆಯು ತೀವ್ರವಾಗಿ ನಶಿಸಿದೆ ಹಾಗೂ ಕಾನೂನು ಬಾಹಿರ ತೆರಿಗೆ ಕಿರುಕುಳ ಅಥವಾ ನ್ಯಾಯಯುತವಲ್ಲದ ನಿಯಮಾವಳಿಗಳ ವಿರುದ್ಧ ಜನರಿಗೆ ರಕ್ಷಣೆ ನೀಡುವಂತಹ ವ್ಯವಸ್ಥೆಯ ಕೊರತೆಯಿದೆ ಎಂದು ಲೇಖನದಲ್ಲಿ ಅಭಿಪ್ರಾಯಿಸಿದ್ದಾರೆ.

 ಭಾರದ ಆರ್ಥಿಕ ಬೆಳವಣಿಗೆ ಸ್ಥಗಿತಗೊಂಡಿದೆ. ಬ್ಯಾಂಕರ್‌ಗಳಿಗೆ ಸಾಲ ನೀಡಲು ಸಾಧ್ಯವಾಗುತ್ತಿಲ್ಲ ಕೈಗಾರಿಕೋದ್ಯಮಿಗಳಿಗೆ ಹೂಡಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಹಾಗೂ ನೀತಿ ನಿರೂಪಕರಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಅವರು ಹೇಳಿದ್ದಾರೆ.

 ಮೋದಿ ಸರಕಾರವು ಪ್ರತಿಯೊಬ್ಬರನ್ನು ಸಂಶಯ ಹಾಗೂ ಅಪನಂಬಿಕೆಯಿಂದ ನೋಡುತ್ತಿದೆ ಹಾಗೂ ನಗದು ಅಮಾನ್ಯತೆಯಂತಹ ನೀತಿಗಳ ಮೂಲಕ ತಾನೊಬ್ಬ ‘ಸಂರಕ್ಷಕನೆಂಬ ಹಾಗೆ ಬಿಂಬಿಸಿಕೊಳ್ಳುತ್ತದೆ. ಆದ ಇಂತಹ ನೀತಿಗಳು ವಿವೇಚನಾರಹಿತ ಹಾಗೂ ವಿನಾಶಕಾರಿಯೆಂದು ಈಗಾಗಲೇ ಸಾಬೀತಾಗಿದೆ ಎಂದು ಮನ್‌ಮೋಹನ್‌ಸಿಂಗ್ ಕಟಕಿಯಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X