Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ತಿನಲ್ಲಿ ಎನ್‌ಸಿಯ ಫಾರೂಕ್...

ಸಂಸತ್ತಿನಲ್ಲಿ ಎನ್‌ಸಿಯ ಫಾರೂಕ್ ಅಬ್ದುಲ್ಲಾರ ಉಪಸ್ಥಿತಿಗೆ ಆಗ್ರಹಿಸಿದ ಪ್ರತಿಪಕ್ಷದ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ18 Nov 2019 10:55 PM IST
share
ಸಂಸತ್ತಿನಲ್ಲಿ ಎನ್‌ಸಿಯ ಫಾರೂಕ್ ಅಬ್ದುಲ್ಲಾರ ಉಪಸ್ಥಿತಿಗೆ ಆಗ್ರಹಿಸಿದ ಪ್ರತಿಪಕ್ಷದ ಸದಸ್ಯರು

ಹೊಸದಿಲ್ಲಿ, ನ. 18: ನ್ಯಾಷನಲ್ ಕಾನ್ಫರೆನ್ಸ್‌ನ ಸದಸ್ಯ ಪಾರೂಕ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಿಂದ ಬಿಡುಗಡೆಗೊಳಿಸುವ ಹಾಗೂ ಸಂಸತ್ತಿನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವ ವಿಷಯದ ಬಗ್ಗೆ ಧ್ವನಿ ಎತ್ತಲು ಪ್ರತಿಪಕ್ಷಕ್ಕೆ ಯಾವುದೇ ಅವಕಾಶ ಸಿಕ್ಕಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಸೋಮವಾರ ಹೇಳಿದ್ದಾರೆ.

 ನಮ್ಮಲ್ಲಿ ಒಬ್ಬರಾದ ಫಾರೂಕ್ ಅಬ್ದುಲ್ಲಾ ಅವರು ಗೃಹ ಬಂಧನದ ಕಾರಣಕ್ಕೆ ಇಲ್ಲಿ ಇರದೇ ಇದ್ದರೂ ಸಂಸತ್ ಅಧಿವೇಶನ ಆರಂಭಿಸುತ್ತಿರುವ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಲು ಯತ್ನಿಸಿದವು. ಆದರೆ, ನಮಗೆ ಈ ವಿಷಯವನ್ನು ಎತ್ತಲು ಕೂಡ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ.

 ಸರಕಾರದ ಆದೇಶದಂತೆ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಸರಕಾರ ತಾನು ಬಯಸಿದಾಗ ಅವರನ್ನು ಬಿಡುಗಡೆ ಮಾಡಬಹುದು ಎಂದು ಅವರು ತಿಳಿಸಿದರು.

 ಒಂದು ವೇಳೆ ಸರಕಾರ ಬಯಸಿದರೆ, ಅವರನ್ನು ಒಂದು ಗಂಟೆಯ ಒಳಗಡೆ ಬಿಡುಗಡೆ ಮಾಡಬಹುದು. ಆದುದರಿಂದ ಈ ವಿಷಯದ ಕುರಿತು ಸರಕಾರಕ್ಕೆ ಸೂಚಿಸುವಂತೆ ನಾವು ಸ್ಪೀಕರ್ ಅವರನ್ನು ಆಗ್ರಹಿಸಿದೆವು ಎಂದರು.

  ಫಾರೂಕ್ ಅಬ್ದುಲ್ಲಾ ಅವರು ಸದನದಲ್ಲಿ ಉಪಸ್ಥಿತರಿರುವಂತೆ ಪ್ರತಿಪಕ್ಷದ ಸದಸ್ಯರು ಕೋರಿದಾಗ ಸ್ಪೀಕರ್ ಓಂ ಬಿರ್ಲಾ, ಪಾರೂಕ್ ಅಬ್ದುಲ್ಲಾ ಅವರು ಗೃಹ ಬಂಧನದಲ್ಲಿ ಇರುವ ಬಗ್ಗೆ ತನ್ನಲ್ಲಿ ಲಿಖಿತ ಮಾಹಿತಿ ಇದೆ ಎಂದರು.

ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್ ಸಂಸದರು ಫಾರೂಕ್ ಅಬ್ದುಲ್ಲಾ ಅವರ ಉಪಸ್ಥಿತಿಯ ಬಗ್ಗೆ ಖಾತರಿ ನೀಡುವಂತೆ ಸ್ಪೀಕರ್ ಅವರನ್ನು ಆಗ್ರಹಿಸಿದರು. ಅನಂತರ ಸದನದ ಬಾವಿಗಿಳಿಗೆ ಅಬ್ದುಲ್ಲಾ ಅವರ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಇದಕ್ಕೆ ಎನ್‌ಸಿಪಿ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X