Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘20 ಲಕ್ಷಕ್ಕೂ ಅಧಿಕ ಜನರ ಪೌರತ್ವ...

‘20 ಲಕ್ಷಕ್ಕೂ ಅಧಿಕ ಜನರ ಪೌರತ್ವ ಕಸಿದುಕೊಳ್ಳುವ ಹುನ್ನಾರ’

ಎನ್‌ಆರ್‌ಸಿ ವಿರುದ್ಧ ಕಿಡಿಕಾರಿದ ಆಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಆಯೋಗ

ವಾರ್ತಾಭಾರತಿವಾರ್ತಾಭಾರತಿ20 Nov 2019 8:44 PM IST
share
‘20 ಲಕ್ಷಕ್ಕೂ ಅಧಿಕ ಜನರ ಪೌರತ್ವ ಕಸಿದುಕೊಳ್ಳುವ ಹುನ್ನಾರ’

ಅಸ್ಸಾಂನ ಮುಸ್ಲಿಮರನ್ನು ಹೊರದಬ್ಬಲು ಹಾಗೂ ಅವರನ್ನು ದೂರವಿಡಲು ಎನ್‌ಆರ್‌ಸಿ ಪ್ರಕ್ರಿಯೆಯನ್ನು ಬಳಸಿಕೊಳ್ಳುವ ತಮ್ಮ ಇರಾದೆಯನ್ನು ಭಾರತದ ಆಡಳಿತಾರೂಢ ರಾಜಕಾರಣಿಗಳು ನೇರವಾಗಿ ವ್ಯಕ್ತಪಡಿಸಿದ್ದಾರೆ. ಭಾರತದಾದ್ಯಂತ ರಾಜಕೀಯ ನಾಯಕರು ಎನ್‌ಆರ್‌ಸಿಯನ್ನು ವಿಸ್ತರಿಸಲು ಬಯಸುತ್ತಿದ್ದಾರೆ ಹಾಗೂ ಮುಸ್ಲಿಮರಿಗೆ ವಿಭಿನ್ನವಾದ ಪೌರತ್ವ ಮಾನದಂಡಗಳನ್ನು ಜಾರಿಗೊಳಿಸಲು ಬಯಸುತ್ತಿದ್ದಾರೆ

ಅನುರಿಮಾ ಭಾರ್ಗವ್, ಯುಎಸ್‌ಸಿಐಆರ್‌ಎಫ್ ಕಮೀಶನರ್

ವಾಶಿಂಗ್ಟನ್, ನ.20: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆ ಯಡಿಯಲ್ಲಿ ಅಸ್ಸಾಂನಲ್ಲಿ ದೀರ್ಘ ಸಮಯದಿಂದ ನೆಲೆಸಿರುವ ಸುಮಾರು 20 ಲಕ್ಷಕ್ಕೂ ಅಧಿಕ ಮಂದಿ,ಶೀಘ್ರವೇ ದೇಶರಹಿತರಾಗಲಿದ್ದಾರೆ. ನ್ಯಾಯಯುತವಲ್ಲದ, ಅಪಾರದರ್ಶಕ ಮತ್ತು ವ್ಯವಸ್ಥಿತವಾದ ಪ್ರಕ್ರಿಯೆಯ ಮೂಲಕ ಅವರ ಪೌರತ್ವವನ್ನು ಕಸಿದುಕೊಳ್ಳಲಾಗುತ್ತಿದೆಯೆಂದು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (ಯುಎಸ್‌ಸಿಐಆರ್‌ಎಫ್)ಕ್ಕಾಗಿನ ಆಯೋಗ ಕಳವಳ ವ್ಯಕ್ತಪಡಿಸಿದೆ.

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ಅಂತಿಮ ಪಟ್ಟಿಯನ್ನು ಆಗಸ್ಟ್ 31ರಂದು ಬಿಡುಗಡೆಗೊಳಿಸಲಾಗಿದ್ದು 19 ಲಕ್ಷಕ್ಕೂ ಅಧಿಕ ಮಂದಿಯನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಯುಎಸ್‌ಸಿಐಆರ್‌ಎಫ್ ಹೇಳಿದೆ.

 ಅಸ್ಸಾಂನಲ್ಲಿರುವ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿ ಕೊಂಡು ಹಾಗೂ ಅವರಿಗೆ ಪೌರತ್ವವನ್ನು ನಿರಾಕರಿಸುವ ದುರುದ್ದೇಶದಿಂದ ಈ ಪ್ರಕ್ರಿಯೆಯನ್ನು ಬಳಸಿಕೊಳ್ಳಲಾಗುತ್ತಿದೆಯೆಂದು ಯುಎಸ್‌ಸಿಐಆರ್‌ಎಫ್‌ನ ಕಮಿಶನರ್ ಅನುರಿಮಾ ಭಾರ್ಗವ್ ಆಪಾದಿಸಿದ್ದಾರೆ.

ಇದಕ್ಕಿಂತಲೂ ಘೋರವಾದುದೆಂದರೆ ಅಸ್ಸಾಂನ ಮುಸ್ಲಿಮರನ್ನು ಹೊರದಬ್ಬಲು ಹಾಗೂ ಅವರನ್ನು ದೂರವಿಡಲು ಎನ್‌ಆರ್‌ಸಿ ಪ್ರಕ್ರಿಯೆಯನ್ನು ಬಳಸಿಕೊಳ್ಳುವ ತಮ್ಮ ಇರಾದೆಯನ್ನು ಭಾರತದ ಆಡಳಿತಾರೂಢ ರಾಜಕಾರಣಿಗಳು ನೇರವಾಗಿ ವ್ಯಕ್ತಪಡಿಸಿದ್ದಾರೆ. ಭಾರತದಾದ್ಯಂತ ರಾಜಕೀಯ ನಾಯಕರು ಎನ್‌ಆರ್‌ಸಿಯನ್ನು ವಿಸ್ತರಿಸಲು ಬಯಸುತ್ತಿದ್ದಾರೆ ಹಾಗೂ ಮುಸ್ಲಿಮರಿಗೆ ವಿಭಿನ್ನವಾದ ಪೌರತ್ವ ಮಾನದಂಡಗಳನ್ನು ಜಾರಿಗೊಳಿಸಲು ಬಯಸುತ್ತಿದ್ದಾರೆ. ಈ ವಿಷಯವಾಗಿ ಕಳೆದ ವಾರ ನಡೆದ ಆಯೋಗದ ಸಭೆಯಲ್ಲಿ ಭಾರ್ಗವ ತಿಳಿಸಿದ್ದಾರೆ.

ಯುಎಸ್‌ಸಿಐಆರ್‌ಎಫ್‌ನ ಚೇರ್‌ಮನ್ ಟೋನಿ ಪರ್ಕಿನ್ಸ್ ಮಾತನಾಡಿ, ಭಾರತ ಸರಕಾರವು ಪೌರತ್ವಕ್ಕಾಗಿ ಧಾರ್ಮಿಕ ಪರೀಕ್ಷೆಯನ್ನು ನಡೆಸುತ್ತಿದೆಯೆಂದು ಆಪಾದಿಸಿದರು. ಸಂವಿಧಾನ ಪ್ರತಿಪಾದಿಸಿರುವಂತೆ ದೇಶದ ಎಲ್ಲಾ ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವಂತೆ ಅವರು ಭಾರತ ಸರಕಾರವನ್ನು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X