Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟೆಕ್ ಸಮ್ಮಿಟ್‌ಗೆ ಅದ್ದೂರಿ ತೆರೆ

ಟೆಕ್ ಸಮ್ಮಿಟ್‌ಗೆ ಅದ್ದೂರಿ ತೆರೆ

ವಾರ್ತಾಭಾರತಿವಾರ್ತಾಭಾರತಿ20 Nov 2019 9:17 PM IST
share

ಬೆಂಗಳೂರು, ನ.20: ನಗರದ ಅರಮನೆ ಆವರಣದಲ್ಲಿ ನಡೆದ 22ನೆ ಬೆಂಗಳೂರು ಟೆಕ್ ಸಮ್ಮಿಟ್‌ಗೆ ಬುಧವಾರ ಅದ್ದೂರಿ ತೆರೆಬಿದ್ದಿದೆ.
ಮೂರು ದಿನಗಳ ಸಮಿಟ್‌ನಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನ ಭೇಟಿ ನೀಡಿದ್ದು, ದೇಶ-ವಿದೇಶಗಳಿಂದ 3 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಹಾಗೂ 350ಕ್ಕೂ ಹೆಚ್ಚು ತಜ್ಞರು ಇದರಲ್ಲಿ ಭಾಗವಹಿಸಿದ್ದರು. ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ತನ್ನ ಹೊಸ ಆವಿಷ್ಕಾರಗಳನ್ನು ಪರಿಚಯಿಸಲು ಇದು ವೇದಿಕೆಯಾಯಿತು. ಅಷ್ಟೇ ಅಲ್ಲ, ಹೊಸ ಆಲೋಚನೆಗಳ ವಿನಿಮಯ, ಸ್ಟಾರ್ಟ್‌ಅಪ್‌ಗಳಿಗೆ ಈ ಮೇಳ ಸಾಕ್ಷಿಯಾಗಿದೆ.

ಕೊನೇ ದಿನವಾದ ಬುಧವಾರ ದೊಡ್ಡ ಸಂಖ್ಯೆಯಲ್ಲೇ ವಿದ್ಯಾರ್ಥಿಗಳು ಮತ್ತು ತಂತ್ರಜ್ಞರು ವಸ್ತು ಪ್ರದರ್ಶನ ಮಳಿಗೆಗೆ ಭೇಟಿ ನೀಡಿ ಹೊಸ ಆವಿಷ್ಕಾರಗಳನ್ನು ವೀಕ್ಷಿಸಿದರು. ದಿನನಿತ್ಯದ ಬದುಕಿಗೆ ಉಪಯೋಗವಾಗುವ ಆವಿಷ್ಕಾರಗಳು ಈ ವಸ್ತು ಪ್ರದರ್ಶನದಲ್ಲಿ ಹೆಚ್ಚಾಗಿದ್ದು, ಜನರ ಗಮನ ಸೆಳೆದವು.

ಶಾಲಾ ಮಕ್ಕಳ ಕುತೂಹಲ ತಣಿಸುವ ರೊಬೊಟೆಕ್ ಸಾಧನಗಳು, ರೈತರಿಗೆ ವರವಾಗುವ ತಂತ್ರಜ್ಞಾನಗಳು, ರೋಗಿಗಳ ಚಿಕಿತ್ಸೆಗೆ ಬಳಸಲು ಹೊಸ ಸಾಧನಗಳು, ಹೀಗೆ ತಂತ್ರಜ್ಞ್ಞಾನ ಕ್ಷೇತ್ರದ ಹಲವು ಆಯಾಮಗಳನ್ನು ಈ ಟೆಕ್ ಸಮ್ಮೇಳನ ಜನಸಾಮಾನ್ಯರಿಗೆ ಪರಿಚಿಸುವಲ್ಲಿ ಯಶಸ್ವಿಯಾಗಿದೆ.

ಈ ಟೆಕ್ ಸಮ್ಮೇಳನದಲ್ಲಿ ನೂತನ ಆವಿಷ್ಕಾರಗಳ ಜತೆಗೆ ವಿವಿಧ ಉದ್ಯಮಿಗಳ ನಡುವೆ ಚರ್ಚೆ, ತಂತ್ರಜ್ಞಾನದ ಬಗ್ಗೆ ವಿಚಾರ ಸಂಕಿರಣಗಳು, ಉದ್ಯಮಿಗಳ ನಡುವೆ ತಂತ್ರಜ್ಞ್ಞಾನ ವಿನಿಮಯದ ಒಪ್ಪಂದಗಳು ನಡೆದವು.

ದೇಶ-ವಿದೇಶದ ನೂರಾರು ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ, ಬಯೋತಂತ್ರಜ್ಞಾನ, ನವೋದ್ಯಮ ಕಂಪೆನಿಗಳು ಈ ಟೆಕ್ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದವು. ಬೆಂಗಳೂರಿನಲ್ಲಿ ನಡೆದಿರುವ 22ನೆ ಟೆಕ್ ಸಮ್ಮಿಟ್ ಇದಾಗಿದ್ದು, ಮುಂದಿನ ಬಾರಿಗೆ ಹೊಸ ಆವಿಷ್ಕಾರದೊಂದಿಗೆ ಮತ್ತೆ ಒಗ್ಗೂಡುವ ಘೋಷಣೆಯೊಂದಿಗೆ ಅಧಿಕೃತ ತೆರೆ ಬಿದ್ದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X