Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಯನ್ನು ಚುನಾವಣಾ ಬಾಂಡ್...

ನೋಟು ರದ್ದತಿಯನ್ನು ಚುನಾವಣಾ ಬಾಂಡ್ ವಿಫಲಗೊಳಿಸಲಿದೆ ಎಂದು ಜೇಟ್ಲಿಗೆ ಎಚ್ಚರಿಸಿದ್ದ ಊರ್ಜಿತ್ ಪಟೇಲ್

ಆರ್‌ಟಿಐಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ20 Nov 2019 11:27 PM IST
share
ನೋಟು ರದ್ದತಿಯನ್ನು ಚುನಾವಣಾ ಬಾಂಡ್ ವಿಫಲಗೊಳಿಸಲಿದೆ ಎಂದು ಜೇಟ್ಲಿಗೆ ಎಚ್ಚರಿಸಿದ್ದ ಊರ್ಜಿತ್ ಪಟೇಲ್

ಹೊಸದಿಲ್ಲಿ, ನ.20: ಚುನಾವಣಾ ಬಾಂಡ್‌ನಂತಹ ಯೋಜನೆಗಳು ಸಾಕಷ್ಟು ಅಪಾಯದಿಂದ ಕೂಡಿದ್ದು, ನೋಟು ರದ್ದತಿ(ಅನಾಣ್ಯೀಕರಣ)ಯ ಯಶಸ್ಸನ್ನು ವ್ಯರ್ಥವಾಗಿಸಲಿದೆ ಎಂದು 2017ರ ಸೆಪ್ಟೆಂಬರ್‌ನಲ್ಲಿ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಅಂದಿನ ವಿತ್ತಸಚಿವ ಅರುಣ್ ಜೇಟ್ಲಿಯವರಿಗೆ ಪತ್ರ ಬರೆದಿದ್ದರು ಎಂದು ವರದಿಯಾಗಿದೆ.

ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಆರ್‌ಟಿಐ ಕಾಯ್ದೆಯಡಿ ಪಡೆದ ಮಾಹಿತಿಯಿಂದ ಈ ವಿಷಯ ತಿಳಿದು ಬಂದಿದೆ. ಅನುಸೂಚಿತ ಬ್ಯಾಂಕ್‌ಗಳು ಕರೆನ್ಸಿಯ ರೀತಿಯ ಬಾಂಡ್‌ಗಳನ್ನು ಜಾರಿಗೊಳಿಸಲು ಅವಕಾಶ ನೀಡಿದರೆ ರಿಸರ್ವ್ ಬ್ಯಾಂಕ್‌ನ ವಿಶೇಷ ಅಧಿಕಾರವನ್ನು ರದ್ದು ಮಾಡಿದಂತಾಗುತ್ತದೆ . ಇಂತಹ ಕ್ರಮಗಳು ಈ ಯೋಜನೆಗಳ ಕುರಿತ ಸಾರ್ವಜನಿಕ ಗ್ರಹಿಕೆಯ ಮೇಲಷ್ಟೇ ಅಲ್ಲ, ಭಾರತದ ಆರ್ಥಿಕ ವ್ಯವಸ್ಥೆ ಮತ್ತು ಆರ್‌ಬಿಐಯ ವಿಶ್ವಾಸಾರ್ಹತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ . ಚುನಾವಣಾ ಬಾಂಡ್‌ಗಳನ್ನು ನಕಲಿ ಸಂಸ್ಥೆಗಳ ಮೂಲಕ ದುರ್ಬಳಕೆ ಮಾಡಿಕೊಳ್ಳಬಹುದು. ಇದರಿಂದ ಅಕ್ರಮ ಹಣ ವರ್ಗಾವಣೆ ವ್ಯವಹಾರಕ್ಕೆ ಸುಲಭ ದಾರಿ ಮಾಡಿಕೊಟ್ಟಂತೆ ಆಗಬಹುದು ಎಂದು ಪಟೇಲ್ ಪತ್ರದಲ್ಲಿ ಹೇಳಿದ್ದರು ಎಂದು ವರದಿ ತಿಳಿಸಿದೆ.

   ಚುನಾವಣಾ ಬಾಂಡ್‌ ಗಳು ಡಿಜಿಟಲ್ ರೂಪದಲ್ಲಿರಬೇಕು. ಆಗ ಚುನಾವಣಾ ಬಾಂಡ್‌ಗಳನ್ನು ಅಕ್ರಮ ಹಣ ವರ್ಗಾವಣೆ ಪ್ರಕ್ರಿಯೆಗೆ ಬಳಸುವುದು ತಪ್ಪುತ್ತದೆ ಎಂದು ಪಟೇಲ್ ತಿಳಿಸಿದ್ದರು. ಈ ಪತ್ರಕ್ಕೆ ಜೇಟ್ಲಿಯಿಂದ ಉತ್ತರ ಬಂದಿರಲಿಲ್ಲ. ಆದರೆ ವಿತ್ತ ಇಲಾಖೆಯ ಆಗಿನ ಕಾರ್ಯದರ್ಶಿ ಸುಭಾಷ್ ಗರ್ಗ್ ಬರೆದಿದ್ದ ಪತ್ರದಲ್ಲಿ ಡಿಜಿಟಲ್ ರೂಪದ ಚುನಾವಣಾ ಬಾಂಡ್ ಪ್ರಸ್ತಾವವನ್ನು ತಿರಸ್ಕರಿಸಲಾಗಿತ್ತು. ದೇಣಿಗೆ ನೀಡುವವರ ಗುರುತನ್ನು ರಾಜಕೀಯ ಪಕ್ಷಗಳಿಂದ ಮುಚ್ಚಿಡಬೇಕು ಎಂಬ ಚುನಾವಣಾ ಬಾಂಡ್ ವ್ಯವಸ್ಥೆಯ ಮುಖ್ಯ ವೈಶಿಷ್ಟಕ್ಕೆ ಈ ಪ್ರಸ್ತಾವ ವಿರುದ್ಧವಾಗಿದೆ ಎಂದು ಪತ್ರದಲ್ಲಿ ಅಭಿಪ್ರಾಯ ಪಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X