Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಟೈಲಿಂಗ್‍ ಅಟ್ ದಿ ಟಾಪ್: ಕನ್ನಡಕ್ಕೆ...

ಸ್ಟೈಲಿಂಗ್‍ ಅಟ್ ದಿ ಟಾಪ್: ಕನ್ನಡಕ್ಕೆ ಅನುವಾದಿತ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ20 Nov 2019 11:55 PM IST
share
ಸ್ಟೈಲಿಂಗ್‍ ಅಟ್ ದಿ ಟಾಪ್: ಕನ್ನಡಕ್ಕೆ ಅನುವಾದಿತ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ರಕ್ತಗತವಾಗಿ ಬಂದ ಪಾರಂಪರಿಕ ಕುಲಕಸುಬನ್ನು ಅಭಿವೃದ್ಧಿ ಪಡಿಸಿ ಉಳಿಸಿ, ಬೆಳೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಬಾಲಿವುಡ್‍ನ ಪ್ರಸಿದ್ಧ ಕೇಶ ವಿನ್ಯಾಸಕರಾದ ಮುಂಬೈನ ಶಿವರಾಮ ಭಂಡಾರಿ ಅವರ ಬಗ್ಯೆ ಜಯಶ್ರೀ ಶೆಟ್ಟಿ ಇಂಗ್ಲಿಷ್‍ನಲ್ಲಿ ಬರೆದ ಕೃತಿಯನ್ನು ಡಾ.ಶಿವಾನಂದ ಬೇಕಲ್ ಕನ್ನಡಕ್ಕೆ ಅನುವಾದಿಸಿದ್ದು ಅದನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಬಹಳ ಕಷ್ಟದಿಂದ ಕ್ಷೌರಿಕರು ಕುಲವೃತ್ತಿಯನ್ನು ಮಾಡುತ್ತಿದ್ದರು. ಆದರೆ ಇಂದು ಕಾಲ ಬದಲಾಗಿದೆ. ಅನೇಕ ಹೊಸ ಸೌಲಭ್ಯಗಳಿವೆ. ಕರ್ಮಪ್ರಧಾನವಾದ ವೃತ್ತಿಯನ್ನು ಗೌರವದಿಂದ ಮಾಡಬೇಕು. ಶಿವರಾಮ ಭಂಡಾರಿ ಅವರ ಜೀವನ-ಸಾಧನೆ ಇಂದಿನ ಯುವಜನತೆಗೆ ಆದರ್ಶ ಹಾಗೂ ಅನುರಕಣೀಯವಾಗಿದೆ ಎಂದು ಅವರು ಹೇಳಿದರು.

ಶಿವರಾಮ ಭಂಡಾರಿ ತನ್ನ ಜೀವನದ ಸಾಧನೆಯಲ್ಲಿ ಎದುರಿಸಿದ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸಿದ ಪರಿಯನ್ನು ವಿವರಿಸಿದರು. ಮುಂಬೈಯಲ್ಲಿ 20 ಶಿವಾಸ್ ಸೆಲೂನ್‍ಗಳನ್ನು  ಹೊಂದಿರುವ ಶಿವರಾಮ ಭಂಡಾರಿ ಮೂಲತಃ ಕಾರ್ಕಳದವರು. ಕೇವಲ ನಾಲ್ಕನೆ ತರಗತಿವರೆಗೆ ಶಿಕ್ಷಣ ಪಡೆದ ಇವರು ನಿರ್ಗತಿಕರಾಗಿ, ಸಂಬಂಧಿಕರಿಂದ ತಿರಸ್ಕೃತರಾಗಿ ಮುಂಬೈಗೆ ಹೋದರು. ಕಠಿಣ ಪರಿಶ್ರಮದಿಂದ ಇಂದು ಯಶಸ್ವಿ ಕೇಶ ವಿನ್ಯಾಸಕಾರರಾಗಿ ದೇಶ-ವಿದೇಶಗಳಲ್ಲಿ ಚಿರಪರಚಿತರು.
ಮಹಾರಾಷ್ಟ್ರದ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಜಯಶ್ರೀ ಶೆಟ್ಟಿ, ಸುರೇಶ್ ಭಂಡಾರಿ, ಶಿವಾನಂದ ಬೇಕಲ್ ಉಪಸ್ಥಿತರಿದ್ದರು. ಡಾ. ಎಂ.ಪಿ.ಶ್ರೀನಾಥ್ ಸ್ವಾಗತಿಸಿದರು.ರಾಮಕೃಷ್ಣ ಭಟ್‍ ಚೊಕ್ಕಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X