Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಎಸ್‌ಎಸ್‌ಎಫ್ ವಿಶ್ವಕಪ್ ಫೈನಲ್: ಮನು,...

ಐಎಸ್‌ಎಸ್‌ಎಫ್ ವಿಶ್ವಕಪ್ ಫೈನಲ್: ಮನು, ಇಳವೆನಿಲ್, ದಿವ್ಯಾಂಶ್ ಗೆ ಚಿನ್ನ

ವಾರ್ತಾಭಾರತಿವಾರ್ತಾಭಾರತಿ21 Nov 2019 11:19 PM IST
share
ಐಎಸ್‌ಎಸ್‌ಎಫ್ ವಿಶ್ವಕಪ್ ಫೈನಲ್: ಮನು, ಇಳವೆನಿಲ್, ದಿವ್ಯಾಂಶ್ ಗೆ ಚಿನ್ನ

ಪುಟಿಯನ್(ಚೀನಾ), ನ.21: ಐಎಸ್‌ಎಸ್‌ಎಫ್ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಯುವ ಶೂಟರ್‌ಗಳಾದ ಮನು ಭಾಕೆರ್, ಇಳವೆನಿಲ್ ವಾಲರಿವಾನ್ ಹಾಗೂ ದಿವ್ಯಾಂಶ್ ಪನ್ವಾರ್ ಮತ್ತೊಮ್ಮೆ ಅಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಜಯಿಸಿದರು. ಈ ಮೂಲಕ ಒಂದೇ ದಿನದಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದೆ.

ಗುರುವಾರ ಇಲ್ಲಿ ನಡೆದ ಮಹಿಳೆಯರ 10 ಮೀ.ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಜೂನಿಯರ್ ವಿಶ್ವ ದಾಖಲೆ ನಿರ್ಮಿಸಿದ 17ರ ಹರೆಯದ ಮನು ಬಾಕೆರ್ ಚಿನ್ನದ ಪದಕ ಜಯಿಸಿದರು. 20ರ ಹರೆಯದ ಇಳವೆನಿಲ್ ಮಹಿಳೆಯರ 10 ಮೀ.ಏರ್ ರೈಫಲ್ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡರು.

ಇನ್ನೋರ್ವ ಯುವ ಶೂಟರ್ ದಿವ್ಯಾಂಶ್(17ವರ್ಷ)ಪುರುಷರ 10 ಮೀ. ಏರ್ ರೈಫಲ್ ಸ್ಪರ್ಧೆಯ ಫೈನಲ್‌ನಲ್ಲಿ 250.1 ಅಂಕ ಗಳಿಸಿ ಅಗ್ರ ಸ್ಥಾನ ಪಡೆದರು. ಹಂಗೇರಿಯದ ಇಸ್ಟವಾನ್ ಪೆನಿ(250) ಹಾಗೂ ಸ್ಲೋವಾಕಿಯದ ಪ್ಯಾಟ್ರಿಕ್ ಜಾನಿ(228.4)ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದಿದ್ದಾರೆ. ಮೂರು ಚಿನ್ನದ ಪದಕ ಜಯಿಸಿರುವ ಭಾರತ ಪದಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಚೀನಾ(ಎರಡು ಚಿನ್ನ,1 ಬೆಳ್ಳಿ, 1 ಕಂಚು)ಎರಡನೇ ಸ್ಥಾನದಲ್ಲಿದೆ.

ವರ್ಷದ ಕೊನೆಯ ಪ್ರತಿಷ್ಠಿತ ಐಎಸ್‌ಎಸ್‌ಎಫ್ ಟೂರ್ನಿಯಲ್ಲಿ ಮನು ಭಾಕೆರ್ 244.4 ಅಂಕ ಗಳಿಸಿ ಮೊದಲ ಸ್ಥಾನ ಪಡೆದರೆ, ಮನು ಸಹ ಶೂಟರ್‌ಗಳಾದ ಯಶಸ್ವಿನಿ ಸಿಂಗ್ ದೇಸ್ವಾಲ್ ಫೈನಲ್‌ನಲ್ಲಿ ಆರನೇ ಸ್ಥಾನ ಪಡೆದರು. ಸರ್ಬಿಯದ ರೊರಾನಾ ಅರುನೊವಿಕ್(241.9)ಬೆಳ್ಳಿ, ಚೀನಾದ ಕ್ಯೂಯಾನ್ ವಾಂಗ್(221.8 ಅಂಕ)ಕಂಚಿನ ಪದಕ ಜಯಿಸಿದರು. ಇಳವೆನಿಲ್ 250.8 ಅಂಕ ಗಳಿಸಿ ಮೊದಲ ಸ್ಥಾನ ಪಡೆದರು. ತೈವಾನ್‌ನ ಲಿನ್ ಯಿಂಗ್-ಶಿನ್(250.7)ಎರಡನೇ ಹಾಗೂ ರೋಮಾನಿಯಾದ ಲೌರಾ-ಜಾರ್ಜೆಟಾ ಕಾಮನ್(229)ಮೂರನೇ ಸ್ಥಾನ ಪಡೆದಿದ್ದಾರೆ.

ಇಳವೆನಿಲ್ ಅರ್ಹತಾ ಸುತ್ತಿನಲ್ಲಿ 631.1 ಅಂಕ ಗಳಿಸಿ ಎರಡನೇ ಸ್ಥಾನದೊಂದಿಗೆ ಫೈನಲ್‌ಗೆ ಅರ್ಹತೆ ಪಡೆದರು. ಮೆಹುಲಿ ಘೋಷ್ ಫೈನಲ್‌ಗೆ ಪ್ರವೇಶಿಸಿದ್ದರೂ 163.8 ಅಂಕ ಗಳಿಸಿ ಆರನೇ ಸ್ಥಾನ ಪಡೆದರು. ಪುರುಷರ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅಭಿಷೇಕ್ ವರ್ಮಾ ಹಾಗೂ ಸೌರಭ್ ಚೌಧರಿ ಫೈನಲ್‌ಗೆ ಅರ್ಹತೆ ಪಡೆದಿದ್ದರು.ಆದರೆ ಪದಕ ಜಯಿಸುವಲ್ಲಿ ವಿಫಲರಾದರು. ವರ್ಮಾ ಅರ್ಹತಾ ಸುತ್ತಿನಲ್ಲಿ 588 ಅಂಕ ಗಳಿಸಿ ಅಗ್ರಸ್ಥಾನ ಪಡೆದರು. ಆದರೆ, ಫೈನಲ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟರು. ಅರ್ಹತಾ ಸುತ್ತಿನಲ್ಲಿ 581 ಅಂಕ ಗಳಿಸಿ ಮೊದಲ ಸ್ಥಾನ ಪಡೆದಿದ್ದ ಚೌಧರಿ 8 ಸ್ಪರ್ಧಿಗಳಿದ್ದ ಫೈನಲ್‌ನಲ್ಲಿ 159.8 ಅಂಕ ಗಳಿಸಿ ಆರನೇ ಸ್ಥಾನ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X