ಶಾರದಾ ಪಪೂ ಕಾಲೇಜಿನ ವಿದ್ಯಾರ್ಥಿಗಳ ಆಯ್ಕೆ
ಮಂಗಳೂರು, ನ.23: ಚೆನೈಯಲ್ಲಿ ನಡೆಯಲಿರುವ ಭಾರತ ವಿಕಾಸ್ ಪರಿಷತ್ತಿನ ದಕ್ಷಿಣ ಪ್ರಾಂತ ಮಟ್ಟದ 2019-20ರ ರಾಷ್ಟ್ರೀಯ ಸಮೂಹ ಗಾನ ಸ್ಪರ್ಧೆಯಲ್ಲಿ ಭಾಗವಹಿಸಲು ನಗರದ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳು ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಭಾರತ ವಿಕಾಸ ಪರಿಷತ್ತಿನ ಪ್ರಾಂತ ಮಟ್ಟದ ಸಂಸ್ಕೃತ ಮತ್ತು ಹಿಂದಿ ಸಮೂಹ ಗಾನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದರು
Next Story