Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಂಧ್ರ:ಸಂಪೂರ್ಣ ಪಾನ ನಿಷೇಧದತ್ತ ಪ್ರಥಮ...

ಆಂಧ್ರ:ಸಂಪೂರ್ಣ ಪಾನ ನಿಷೇಧದತ್ತ ಪ್ರಥಮ ಹೆಜ್ಜೆ

ಬಾರ್‌ಗಳ ಪ್ರಮಾಣ 40%ದಷ್ಟು ಇಳಿಸಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ23 Nov 2019 11:20 PM IST
share
ಆಂಧ್ರ:ಸಂಪೂರ್ಣ ಪಾನ ನಿಷೇಧದತ್ತ ಪ್ರಥಮ ಹೆಜ್ಜೆ

 ಅಮರಾವತಿ, ನ.23: ಆಂಧ್ರಪ್ರದೇಶ ಸರಕಾರ ರಾಜ್ಯದ ಎಲ್ಲಾ ಬಾರ್‌ಗಳ ಲೈಸೆನ್ಸನ್ನು ರದ್ದುಗೊಳಿಸಲು ನಿರ್ಧರಿಸಿದ್ದು ಲೈಸೆನ್ಸ್ ರದ್ದು ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಅಬಕಾರಿ ಆಯುಕ್ತರಿಗೆ ಸರಕಾರ ಸೂಚಿಸಿದೆ.

 ಹೊಸ ವರ್ಷದಿಂದ ನೂತನ ಬಾರ್‌ಗಳಿಗೆ ಲೈಸೆನ್ಸ್ ನೀಡಲಾಗುವುದು, ಆದರೆ ಬಾರ್‌ಗಳ ಪ್ರಮಾಣವನ್ನು 40% ಕಡಿಮೆಗೊಳಿಸಲಾಗುವುದು.

     ರಾಜ್ಯದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಗೊಳಿಸುವುದಾಗಿ ವಿಧಾನಸಭೆ ಚುನಾವಣೆಯ ಸಂದರ್ಭ ಜಗನ್‌ಮೋಹನ್ ರೆಡ್ಡಿ ಆಶ್ವಾಸನೆ ನೀಡಿದ್ದರು. ಇದರಂತೆ ಪ್ರಥಮ ಹಂತದಲ್ಲಿ , ಈಗಿರುವ ಎಲ್ಲಾ ಬಾರ್‌ಗಳ ಲೈಸೆನ್ಸನ್ನು ರದ್ದುಗೊಳಿಸಲು ಸರಕಾರ ನಿರ್ಧರಿಸಿದೆ. ತಮ್ಮ ವ್ಯವಹಾರವನ್ನು 2019ರ ಡಿಸೆಂಬರ್ 31ರೊಳಗೆ ಮುಕ್ತಾಯಗೊಳಿಸುವಂತೆ ಬಾರ್ ಮಾಲಕರಿಗೆ ಸೂಚಿಸಲಾಗಿದೆ. ಸ್ಟಾರ್ ಹೋಟೆಲ್‌ಗಳಿಗೆ ಹಾಗೂ ಸಣ್ಣ ಪ್ರಮಾಣದ ಮದ್ಯತಯಾರಿಕಾ ಘಟಕಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದ್ದು ಅವು ತಮ್ಮ ವ್ಯವಹಾರ ಮುಂದವರಿಸಬಹುದು ಎಂದು ಸರಕಾರದ ಆದೇಶ ತಿಳಿಸಿದೆ.

   ಈಗಿರುವ 798 ಬಾರ್‌ಗಳಲ್ಲಿ ಕೇವಲ 401ಕ್ಕೆ ಲೈಸೆನ್ಸ್ ನೀಡಲಾಗುತ್ತದೆ. ಈಗ ಇರುವ ಬಾರ್‌ಗಳ ಲೈಸೆನ್ಸ್‌ನ ಅವಧಿ 2022ರವರೆಗೆ ಇರುವುದರಿಂದ ಪ್ರಮಾಣಕ್ಕೆ ಅನುಗುಣವಾಗಿ ಲೈಸೆನ್ಸ್ ಶುಲ್ಕ ಮರು ಪಾವತಿಸಲು ಸರಕಾರ ನಿರ್ಧರಿಸಿದೆ. 2020ರ ಜನವರಿ 1ರಿಂದ ಹೊಸ ನಿಯಮ ಜಾರಿಗೆ ಬರಲಿದ್ದು ಹೊಸ ಲೈಸೆನ್ಸನ್ನು 2 ವರ್ಷದ ಅವಧಿಗೆ ನೀಡಲಾಗುತ್ತದೆ. ಆಯಾ ಪಟ್ಟಣದಲ್ಲಿ ಎಷ್ಟು ಬಾರ್‌ಗಳಿಗೆ ಲೈಸೆನ್ಸ್ ನೀಡಬಹುದು ಎಂಬ ಬಗ್ಗೆ ಅಬಕಾರಿ ಆಯುಕ್ತರು ಮಾಹಿತಿ ನೀಡಬೇಕಾಗಿದೆ.

  ಚಿಲ್ಲರೆ ಮದ್ಯಮಾರಾಟ ವ್ಯವಸ್ಥೆಯನ್ನು ಸರಕಾರ ಈಗಾಗಲೇ ನಿಯಂತ್ರಣಕ್ಕೆ ಪಡೆದಿದ್ದು ಚಿಲ್ಲರೆ ಮಾರಾಟ ಮಳಿಗೆಗಳ ಸಂಖ್ಯೆಯನ್ನು 4,380ರಿಂದ 3,500ಕ್ಕೆ ಇಳಿಸಿದೆ. ಚಿಲ್ಲರೆ ಮಾರಾಟ ಅಂಗಡಿಗಳು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ತೆರೆದಿರಬೇಕೆಂದು ಸರಕಾರ ಆದೇಶಿಸಿದೆ.

  ಏಕಾಏಕಿ ಲೈಸೆನ್ಸ್‌ಗಳನ್ನು ರದ್ದುಪಡಿಸಿರುವುದು ಸರಿಯಲ್ಲ. ಲೈಸೆನ್ಸ್‌ನ ಅವಧಿ ಮುಗಿಯುವವರೆಗಾದರೂ ಕಾರ್ಯ ನಿರ್ವಹಿಸಲು ಸರಕಾರ ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ವೈನ್ ಮಾರಾಟಗಾರರ ಸಂಘದ ಅಧ್ಯಕ್ಷ ರಾಯಲ ಸುಬ್ಬಾರಾವ್ ಒತ್ತಾಯಿಸಿದ್ದಾರೆ. ಈ ಮಧ್ಯೆ, ಸರಕಾರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಬಾರ್ ಮಾಲಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X