Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ಕುಟುಂಬದಲ್ಲಿ ನನ್ನಿಂದಲೇ ರಾಜಕೀಯ...

ನಮ್ಮ ಕುಟುಂಬದಲ್ಲಿ ನನ್ನಿಂದಲೇ ರಾಜಕೀಯ ಕೊನೆಯಾಗುತ್ತದೆ: ಆನಂದ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ24 Nov 2019 8:53 PM IST
share
ನಮ್ಮ ಕುಟುಂಬದಲ್ಲಿ ನನ್ನಿಂದಲೇ ರಾಜಕೀಯ ಕೊನೆಯಾಗುತ್ತದೆ: ಆನಂದ್ ಸಿಂಗ್

ಹೊಸಪೇಟೆ, ನ.24: ಕೊನೆಯ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ನಮ್ಮ ಕುಟುಂಬದಲ್ಲಿ ನನ್ನಿಂದಲೇ ರಾಜಕೀಯ ಕೊನೆಯಾಗುತ್ತದೆ ಎಂದು ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಹೇಳಿದ್ದಾರೆ.

ರವಿವಾರ ತಾಲೂಕಿನ ಭುವನಹಳ್ಳಿಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ರಾಮನ ವನವಾಸದಂತೆ ತಾನೂ ಸಹ 14 ತಿಂಗಳು ಬಿಜೆಪಿ ಬಿಟ್ಟು ವನವಾಸ ಅಭುವಿಸಿದ್ದೇನೆ. ಈಗ ಪುನಃ ಬಿಜೆಪಿಗೆ ಬಂದಿರುವುದಕ್ಕೆ ಸಂತಸವಾಗಿದೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಜಾರಿಗೊಳಿಸುವ ವಿಚಾರ ಪ್ರಸ್ತಾಪಿಸಿದಾಗ ತಕ್ಷಣವೇ ಸ್ಪಂದಿಸಿ, ಅನುದಾನ ನೀಡಿದ್ದಾರೆ. ಜೊತೆ ಜೊತೆಗೆ ನೂತನ ವಿಜಯನಗರ ಜಿಲ್ಲೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ವಿರೋಧವಿಲ್ಲ: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ್ ರೆಡ್ಡಿ ಅವರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಹೊರತು ಅದನ್ನು ವಿರೋಧಿಸಿಲ್ಲ. ಅವರು ಕೆಲವು ಸಲಹೆಗಳನ್ನು ಕೊಟ್ಟಿದ್ದಾರೆ ಎಂದ ಅವರು, ಖುದ್ದು ನಾನೇ ಅವರೊಂದಿಗೆ ಮಾತನಾಡಿರುವೆ. ಆದರೆ, ಮಾಧ್ಯಮಗಳಲ್ಲಿ ವಿರೋಧಿಸಿದ್ದಾರೆ ಎಂಬರ್ಥದಲ್ಲಿ ಸುದ್ದಿಗಳು ಬರುತ್ತಿವೆ ಎಂದರು.

‘ನಾನು ಟ್ವೆಂಟಿ-20 ಆಟಗಾರ’

2018ರ ವಿಧಾನಸಭೆ ಚುನಾವಣೆಯಲ್ಲಿ ನನ್ನ ಮೇಲೆ ಕ್ಷೇತ್ರದ ಜನ ಭರವಸೆ ಇಟ್ಟು ಕಾಂಗ್ರೆಸ್‌ನಿಂದ ಗೆಲ್ಲಿಸಿದ್ದರು. ಆದರೆ, ಯಾವ ಪಕ್ಷಕ್ಕೂ ಬಹುಮತ ಬರಲಿಲ್ಲ. ಮೈತ್ರಿ ಸರಕಾರದಲ್ಲಿ ಗೊಂದಲಗಳು ಏರ್ಪಟ್ಟಿದ್ದರಿಂದಾಗಿ ಕ್ಷೇತ್ರಕ್ಕೆ ಏನೂ ಮಾಡಲು ಆಗಲಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲವೊಮ್ಮೆ ಸ್ವಾರ್ಥಿಗಳಾಗ ಬೇಕಾಗುತ್ತದೆ.ಅಷ್ಟೇ ಅಲ್ಲದೆ, ನಾನು ಟೆಸ್ಟ್ ಮ್ಯಾಚ್ ರಾಜಕಾರಣಿ ನಾನಲ್ಲ. ಟ್ವೆಂಟಿ-20 ಆಟಗಾರ.

-ಆನಂದ್ ಸಿಂಗ್, ಬಿಜೆಪಿ ಅಭ್ಯರ್ಥಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X