Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಲ್ಫ್ ಪ್ರಾಂತದಲ್ಲಿ ಬೃಹತ್ ದಾಳಿಗೆ...

ಗಲ್ಫ್ ಪ್ರಾಂತದಲ್ಲಿ ಬೃಹತ್ ದಾಳಿಗೆ ಇರಾನ್ ಸಂಚು

ಅಮೆರಿಕ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 Nov 2019 10:45 PM IST
share
ಗಲ್ಫ್ ಪ್ರಾಂತದಲ್ಲಿ ಬೃಹತ್ ದಾಳಿಗೆ ಇರಾನ್ ಸಂಚು

ವಾಶಿಂಗ್ಟನ್, ನ.24: ಇರಾನ್ ದೇಶವು ಗಲ್ಫ್ ಪ್ರಾಂತದಲ್ಲಿ ಬೃಹತ್ ದಾಳಿಯೊಂದನ್ನು ನಡೆಸಲು ಸಂಚು ಹೂಡಿದ್ದು, ಕೊಲ್ಲಿ ಪ್ರದೇಶದ ದೇಶಗಳು ಅಪಾಯದಲ್ಲಿವೆ ಎಂದು ಅಮೆರಿಕದ ಮಿಲಿಟರಿ ಕೇಂದ್ರೀಯ ಕಮಾಂಡ್‌ನ ವರಿಷ್ಠ ಜ. ಕೆನೆತ್ ಎಫ್. ಮ್ಯಾಕೆಂಝಿ ಎಚ್ಚರಿಕೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ವಿಶ್ವದ ಅತಿ ದೊಡ್ಡ ತೈಲ ಕಂಪೆನಿ ಸೌದಿ ಅರಾಮ್ಕೊ ದ ಮೇಲೆ ಕೆಲವು ತಿಂಗಳ ಹಿಂದೆ ಇರಾನ್ ಬೆಂಬಲದೊಂದಿಗೆ ನಡೆದಿದೆಯೆನ್ನಲಾ ಡ್ರೋನ್ ದಾಳಿಯನ್ನು ಪ್ರಸ್ತಾವಿಸಿದ ಅವರು ಈ ದಾಳಿಯು ಮತ್ತೊಮ್ಮೆ ನಡೆಯುವ ಎಲ್ಲಾ ಸಾಧ್ಯತೆಗಳು ಬಲವಾಗಿವೆ ಎಂದು ಹೇಳಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಇಸ್ರೇಲ್ ಮೇಲೂ ಬೃಹತ್ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ.

‘‘ಸೌದಿಯ ತೈಲ ಕ್ಷೇತ್ರಗಳ ಮೇಲೆ ನಡೆದ ದಾಳಿಯು ಅಘಾತಕಾರಿಯಾದುದಾಗಿತ್ತು. ಇದು ಮತ್ತೆ ಮುಂದುವರಿಯುವುದನ್ನು ನಾನು ತಳ್ಳಿಹಾಕಲಾರೆ ’’ ಎಂದರು.

 ತನ್ನ ಕೈವಾಡದೊಂದಿಗೆ ನಡೆಸಲಾದ ಸರಣಿ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆಯ ಕೊರತೆಯಿಂದಾಗಿ ಇರಾನ್‌ಗೆ ಇನ್ನಷ್ಟು ಧೈರ್ಯಬಂದಿದೆಯೆಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಳೆದ ತಿಂಗಳು ಆರೋಪಿಸಿದ್ದರು. ಅಂತಹ ಯಾವುದೇ ದಾಳಿಗೆ ಇಸ್ರೇಲ್ ಬಲವಾಗಿ ಪ್ರತಿಕ್ರಿಯಿಸಲಿದೆ’’ ಎಂದು ಅವರು ಎಚ್ಚರಿಕೆ ನೀಡಿದ್ದರು.

 ಅಮೆರಿಕವು ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿ ತನ್ನ ಸೇನಾ ನಿಯೋಜನೆಯನ್ನು ಹೆಚ್ಚಿಸಿತ್ತು. ಇರಾನ್‌ನಿಂದ ದಾಳಿ ಬೆದರಿಕೆಯ ನೆಪದಲ್ಲಿ ಅಮೆರಿಕವು ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿ ತನ್ನ ಸೇನಾನಿಯೋಜನೆಯನ್ನು ಹೆಚ್ಚಿಸಿತ್ತು. ಸೌದಿಯ ಅಬೈಕ್ ನಲ್ಲಿರುವ ಅರಾಮ್ಕೊ ತೈಲ ಸಂಸ್ಕರಣಾ ಸ್ಥಾವರ ಹಾಗೂ ಖುರೈನಲ್ಲಿರುವ ಪ್ರಮುಖ ತೈಲ ಕ್ಷೇತ್ರದ ಮೇಲೆ ಕಳೆದ ಸೆಪ್ಟೆಂಬರ್‌ನಲ್ಲಿ ಡ್ರೋನ್ ದಾಳಿ ನಡೆದ ಬಳಿಕ ಸೌದಿ ಅರೇಬಿಯದಲ್ಲಿ ಅಮೆರಿಕನ್ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.

ಅರಾಮ್ಕದ ಸ್ಥಾವರಗಳ ಮೇಲೆ ನಡೆದ ಡ್ರೋನ್ ದಾಳಿಯ ಹಿಂದೆ ತನ್ನ ಕೈವಾಡವಿದೆಯೆಂಬ ಆರೋಪವನ್ನು ಇರಾನ್ ತಳ್ಳಿಹಾಕಿದೆ. “ಈ ಆರೋಪವು ಅರ್ಥಹೀನ ಹಾಗೂ ವಿವೇಕರಹಿತ ಹಾಗೂ ತಿರುಳಿಲ್ಲದ್ದು’’ ಎಂದು ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ಬಾಸ್ ಮೌಸವಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X