Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ನಿಯ ಲೈಂಗಿಕ ಕ್ರಿಯೆಯ ವಿಡಿಯೋವನ್ನು...

ಪತ್ನಿಯ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಕೋರ್ಟ್ ಗೆ ನೀಡಿ ವಿಚ್ಛೇದನ ಪಡೆದ ಪತಿ

ವಾರ್ತಾಭಾರತಿವಾರ್ತಾಭಾರತಿ24 Nov 2019 10:51 PM IST
share
ಪತ್ನಿಯ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಕೋರ್ಟ್ ಗೆ ನೀಡಿ ವಿಚ್ಛೇದನ ಪಡೆದ ಪತಿ

ಬೆಂಗಳೂರು, ನ.24: ಬೇರೊಬ್ಬ ವ್ಯಕ್ತಿಯ ಜೊತೆ ಪತ್ನಿಯು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಡಿಯೋವೊಂದನ್ನು ಕೋರ್ಟ್‌ಗೆ ಸಾಕ್ಷಿಯಾಗಿ ನೀಡಿದ್ದನ್ನು ಪರಿಶೀಲನೆ ನಡೆಸಿ ಸಾಕ್ಷಿಯಾಗಿ ಪರಿಗಣಿಸಿರುವ ಹೈಕೋರ್ಟ್ ಬಳ್ಳಾರಿ ಮೂಲದ ಪತಿಗೆ ವಿಚ್ಛೇದನ ನೀಡಿ ಆದೇಶಿಸಿದೆ. 

ಬಳ್ಳಾರಿ ಜಿಲ್ಲೆಯ ವ್ಯಕ್ತಿಯು ಕಳೆದ 1991ಜುಲೈ 1 ರಂದು ಮಹಿಳೆಯೊಬ್ಬರನ್ನು ಮದುವೆಯಾಗಿದ್ದು ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಲವು ವರ್ಷಗಳ ನಂತರ ಪತ್ನಿಯು ತನ್ನ ಸ್ನೇಹಿತನ ಜೊತೆ ಸಲುಗೆ ಬೆಳೆಸಿ ಅಕ್ರಮ ಸಂಬಂಧ ಹೊಂದಿರುವುದು ಕಂಡು ಬಂದಿತ್ತು. ಈ ಬಗ್ಗೆ ಪತಿಯು ಪ್ರಶ್ನಿಸಿದಾಗ ಪತ್ನಿಯು ನಿರಾಕರಿಸಿ ಜಗಳ ತೆಗೆದಿದ್ದಾಳೆ. ಆದರೆ ಪತ್ನಿಯ ಅಕ್ರಮ ಸಂಬಂಧವನ್ನು ಸಾಕ್ಷ್ಯ ಸಮೇತ ಪತ್ತೆ ಹಚ್ಚಲು ಮುಂದಾದ ಪತಿ 2008ರ ಜೂನ್ 4ರಂದು ಬೆಂಗಳೂರಿಗೆ ಹೋಗುತ್ತೇನೆ ಎಂದು ಪತ್ನಿಗೆ ಹೇಳಿ ಹೊರಟಿದ್ದಾರೆ. ಈ ವೇಳೆ ಪತ್ನಿಗೆ ಗೊತ್ತಾಗದಂತೆ ತನ್ನ ಬೆಡ್ ರೂಂನಲ್ಲಿ ವಿಡಿಯೋ ರೆಕಾರ್ಡರ್ ಇರಿಸಿದ್ದರು. ಈ ವೇಳೆ ಪತಿಯ ಸ್ನೇಹಿತನೊಂದಿಗೆ ಪತ್ನಿ ಲೈಂಗಿಕ ಸಂಪರ್ಕ ಹೊಂದಿದ್ದಳು ಎನ್ನಲಾಗಿದ್ದು, ಈ ಎಲ್ಲ ದೃಶ್ಯಗಳು ಪತಿ ಇರಿಸಿದ್ದ ಡಿವಿಆರ್ ನಲ್ಲಿ ರೆಕಾರ್ಡ್ ಆಗಿತ್ತು. ವಿಚ್ಛೇದನ ತೀರ್ಪು ನೀಡಿದ ಹೈಕೋರ್ಟ್, ವಿದ್ಯುನ್ಮಾನ ಸಾಕ್ಷವು ನೈಜತೆ ಮತ್ತು ಪ್ರಸ್ತುತತೆಯಿಂದ ಕೂಡಿದ್ದರೆ ಅದನ್ನು ನ್ಯಾಯಾಲಯ ಒಪ್ಪುತ್ತದೆ ಅಭಿಪ್ರಾಯಪಟ್ಟಿದೆ. 

ವಿಡಿಯೋವನ್ನು ಸಾಕ್ಷಿಯಾಗಿರಿಸಿಕೊಂಡು ಪತಿ ವಿಚ್ಛೇದನಕ್ಕಾಗಿ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿ ಪತ್ನಿಯ ವಿರುದ್ಧ ಕ್ರೌರ್ಯ ಮತ್ತು ವ್ಯಭಿಚಾರ ಆರೋಪ ಮಾಡಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯ ಕ್ರೌರ್ಯ ಆರೋಪವನ್ನು ಕೈ ಬಿಟ್ಟು, ವ್ಯಭಿಚಾರ ಆರೋಪವನ್ನು ಪರಿಗಣಿಸಿತ್ತು. 2003 ಜುಲೈ 30ರಂದು ಇಬ್ಬರ ಮದುವೆಯನ್ನು ಅನೂರ್ಜಿತಗೊಳಿಸಿ ತೀರ್ಪು ನೀಡಿತ್ತು. ಪತ್ನಿ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಳು.

ಪತಿಗೆ ವಿಚ್ಛೇದನ ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಕೀಲರ ವಾದವನ್ನು ಆಲಿಸಿ, ದಂಪತಿಯ ಇಬ್ಬರು ಮಕ್ಕಳಲ್ಲಿ ಒಬ್ಬರು ಸಾಕ್ಷಿ ನೀಡಿದ್ದರು. 2008ರ ಜೂನ್ 4ರಿಂದ ಜೂನ್ 9ರವರೆಗೆ ತಾವು ತಾಯಿಯೊಂದಿಗೆ ಬಳ್ಳಾರಿಯ ನಿವಾಸದಲ್ಲಿ ಇದ್ದೆವು. ಆ ದಿನಗಳಲ್ಲಿ ತಂದೆ ನಮ್ಮ ಜೊತೆಗಿರಲಿಲ್ಲ ಎಂಬ ಹೇಳಿಕೆಯನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿತ್ತು. ಆರೋಪಿತ ವ್ಯಕ್ತಿಯ ಮೇಲೆ ವ್ಯಭಿಚಾರದ ಆರೋಪವನ್ನು ಮಾಡಿ ವಿಚ್ಛೇದನ ಪಡೆಯಬಹುದು. ಯಾಕೆಂದರೆ ಕರ್ನಾಟಕ ಹಿಂದೂ ವಿವಾಹ ನಿಯಮ 1956 ವ್ಯಬಿಚಾರವನ್ನು ಒಪ್ಪುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X