Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಎಸ್ಎಫ್ ವತಿಯಿಂದ ನೂತನ ಕಾರ್ಪೊರೇಟರ್...

ಒಎಸ್ಎಫ್ ವತಿಯಿಂದ ನೂತನ ಕಾರ್ಪೊರೇಟರ್ ಗಳಿಗೆ ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Nov 2019 3:26 PM IST
share
ಒಎಸ್ಎಫ್ ವತಿಯಿಂದ ನೂತನ ಕಾರ್ಪೊರೇಟರ್ ಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಕಸಬಾ ಬೆಂಗ್ರೆಯ  ಓಲ್ಡ್ ಸ್ಟೂಡೆಂಟ್ ಫೆಡರೇಶನ್ ಟ್ರಸ್ಟ್  ವತಿಯಿಂದ ನೂತನವಾಗಿ ಆಯ್ಕೆಯಾದ ನಗರ ಪಾಲಿಕೆಯ ಸದಸ್ಯರಾದ ಬೆಂಗ್ರೆ ವಾರ್ಡ್ ನ ಮುನೀಬ್ ಬೆಂಗ್ರೆ, ಪೊರ್ಟ್ ವಾರ್ಡ್ ನ ಲತೀಫ್ ಕಂದಕ್, ಕುದ್ರೋಳಿ ವಾರ್ಡ್ ನ ಶಂಶುದ್ದೀನ್ (ಎಚ್. ಬಿ. ಟಿ) ಹಾಗೂ ಬಂದರ್ ವಾರ್ಡ್ ನ ಝೀನತ್ ಅವರ ಪರವಾಗಿ ಅವರ ಪತಿ ಸಂಶುದ್ದೀನ್ ರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮುನೀಬ್ ಬೆಂಗ್ರೆ, ಲತೀಫ್ ಕಂದಕ್ ಹಾಗೂ ಸಂಶುದ್ದೀನ್ ಕುದ್ರೋಳಿ ಮಾತನಾಡಿದರು. ಸಮಾರಂಭ ಅಧ್ಯಕ್ಷತೆಯನ್ನು ಒ.ಎಸ್.ಎಫ್. ಸಂಘಟನೆಯ ಅಧ್ಯಕ್ಷ ನಿಸಾರ್ ವಹಿಸಿದ್ದರು.

ಸಂಘಟನೆಯ ಸಲಹೆಗಾರ ಬಿಲಾಲ್ ಮೊಯ್ದಿನ್ ಒ.ಎಸ್.ಎಫ಼್ ಸಂಘಟನೆ ಸ್ಥಾಪನೆಗೊಂಡು  ಸುಮಾರು 29 ವರ್ಷ ಗಳ ಕಾಲ ಬಡವರಿಗೆ, ಅನಾಥರಿಗೆ ಮತ್ತು ಅಸಹಾಯಕರಿಗೆ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಎಲ್ಲಾ ರೀತಿಯ ಸಹಾಯ ಸಹಕಾರ ವನ್ನು ನೀಡುತ್ತಾ ಬಂದಿದೆ ಆದುದರಿಂದ ನಿಮ್ಮೆಲ್ಲರ ಸಹಾಯ ಸಹಕಾರವನ್ನು ನಮ್ಮ ಸಂಘಟನೆಗೆ ಅತೀ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಪ್ರಧಾನ ಕಾರ್ಯದರ್ಶಿ ಹಾಜಿ ಉಮರ್ ಬೆಂಗ್ರೆ ಮಾತನಾಡಿ ಸಂಘಟನೆಯ ಧ್ಯೇಯ ಉದ್ದೇಶಗಳನ್ನು ಸಭೆಯಲ್ಲಿ ವಿವರಿಸಿದರು. ಮಗ್ರಿಬ್ ನಮಾಝ್ ಬಳಿಕ ನಡೆದ  ಮೌಲೂದ್ ಪಾರಾಯಣಕ್ಕೆ ಸ್ಥಳೀಯ ಖತೀಬ್  ಶರೀಫ್ ದಾರಿಮಿ ನೇತೃತ್ವ ನೀಡಿದರು.

ಈ ಸಂದರ್ಭ ಒ.ಎಸ್.ಎಫ್ ಗೌರವ ಅಧ್ಯಕ್ಷ ಬಿ.ಎಂ.ಹನೀಫ್, ಎಸ್ಕೆ ಎಸ್ಸೆಸ್ಸೆಫ್ ಬೆಂಗ್ರೆ ಶಾಖೆಯ ಅಧ್ಯಕ್ಷ ಆಸಿಫ್ ಆಚಿ, ಕೋಶಾಧಿಕಾರಿ ಪಯಾಝ್ ಇಬ್ರಾಹಿಂ, ಒ.ಎಸ್.ಫ್ ಜೊತೆ ಕಾರ್ಯದರ್ಶಿ ಬಿ.ಎಂ. ಮುಸ್ತಫಾ ಬೆಂಗ್ರೆ, ಸದಸ್ಯರಾದ ರಿಯಾಝ್ ಹಸ್ಸನ್, ನಾಸೀರ್, ಅಫ್ರಾರ್ ಅಲಿ, ಹಾರೂನ್ ಉಪಸ್ಥಿತರಿದ್ದರು.

ಎನ್.ಎ.ಹಂಝ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X