Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಸಾಮಾಜಿಕ ಜಾಲತಾಣ ಬಳಕೆ ಇಲ್ಲ, ಭದ್ರತಾ...

'ಸಾಮಾಜಿಕ ಜಾಲತಾಣ ಬಳಕೆ ಇಲ್ಲ, ಭದ್ರತಾ ಏಜನ್ಸಿಗಳಿಗೆ ಬಳಕೆದಾರರ ಮಾಹಿತಿ'

ಜಮ್ಮು ಕಾಶ್ಮೀರದಲ್ಲಿ ಇಂಟರ್ನೆಟ್ ಮರುಸ್ಥಾಪನೆಗಿವೆ ಹಲವು ಷರತ್ತುಗಳು

ವಾರ್ತಾಭಾರತಿವಾರ್ತಾಭಾರತಿ25 Nov 2019 8:14 PM IST
share
ಸಾಮಾಜಿಕ ಜಾಲತಾಣ ಬಳಕೆ ಇಲ್ಲ, ಭದ್ರತಾ ಏಜನ್ಸಿಗಳಿಗೆ ಬಳಕೆದಾರರ ಮಾಹಿತಿ

ಶ್ರೀನಗರ:  ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಂಡ ನಂತರ ಇದೀಗ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲು  ಸರಕಾರ ಟೆಲಿಕಾಂ ಕಂಪೆನಿಗಳಿಗೆ ಕೆಲವೊಂದು ಷರತ್ತುಗಳನ್ನು ವಿಧಿಸಿದೆ.

ಕಂಪೆನಿಗಳು ತಾವು ಸಹಿ ಹಾಕಿದ ಬಾಂಡ್ ಸರಕಾರಕ್ಕೆ ನೀಡಬೇಕಿದ್ದು ಅಂತರ್ಜಾಲ ಬಳಕೆ 'ವ್ಯವಹಾರ ಉದ್ದೇಶಗಳಿಗೆ' ಮಾತ್ರ ನೀಡಲಾಗುವುದು ಎಂದು ಅದರಲ್ಲಿ ಸ್ಪಷ್ಟವಾಗಿ ನಮೂದಿಸಬೇಕಿದೆ. ಅಂತರ್ಜಾಲದ ಎಲ್ಲಾ `ಮಾಹಿತಿ' ಹಾಗೂ `ಸಾಧನ'ಗಳ ಮಾಹಿತಿಯನ್ನು ಭದ್ರತಾ ಏಜನ್ಸಿಗಳಿಗೆ ಕೇಳಿದಾಗ ಒದಗಿಸಬೇಕೆಂಬ ಷರತ್ತನ್ನೂ ಕಂಪೆನಿಗಳು ಒಪ್ಪಬೇಕಿದೆ ಎಂದು 'ದಿ ವೈರ್' ವರದಿ ಮಾಡಿದೆ.

ಯಾವುದೇ ವೀಡಿಯೋ ಅಥವಾ ಫೋಟೋ ಇರುವ ಯಾವುದೇ ಎನ್ಕ್ರಿಪ್ಟೆಡ್ ಫೈಲ್ ಅಪ್ಲೋಡ್ ಮಾಡುವ ಹಾಗಿಲ್ಲ, ಸೋಶಿಯಲ್ ನೆಟ್ವರ್ಕಿಂಗ್, ಪ್ರಾಕ್ಸಿ, ವಿಪಿಎನ್ ಹಾಗೂ ವೈಫೈ ಬಳಸಬಾರದು ಹಾಗೂ ಎಲ್ಲಾ ಯುಎಸ್‍ಬಿ ಪೋರ್ಟ್‍ಗಳನ್ನು ಡಿಸೇಬಲ್ ಮಾಡಬೇಕು ಎಂಬ ನಿಯಮಗಳೂ ಈ ಬಾಂಡ್ ನಲ್ಲಿ ನಮೂದಿಸಲಾಗಿದೆ.

ಯಾವುದೇ ರೀತಿಯಲ್ಲಿ ಅಂತರ್ಜಾಲ ದುರ್ಬಳಕೆಯಾದರೆ ಯಾ ಷರತ್ತುಗಳು ಉಲ್ಲಂಘನೆಯಾದರೆ ಅದಕ್ಕೆ ಕಂಪೆನಿಗಳೇ ಜವಾಬ್ದಾರಿ ಹೊರಬೇಕೆಂದೂ ಆಡಳಿತ ಹೇಳಿದೆ ಎಂಬ ಮಾಹಿತಿಯಿದೆ.

ಕಳೆದೊಂದು ವಾರದ ಅವಧಿಯಲ್ಲಿ ಹೋಟೆಲ್‍ಗಳು, ಅತಿಥಿ ಗೃಹಗಳು, ಟ್ರಾವೆಲ್ ಏಜನ್ಸಿಗಳು ಹಾಗೂ ಕೆಲವೊಂದು ಸರಕಾರಿ ಕಚೇರಿಗಳ ಅಂತರ್ಜಾಲ ಸೇವೆಗಳನ್ನು ಮರುಸ್ಥಾಪಿಸಲಾಗಿದೆಯಾದರೂ ಅವುಗಳನ್ನು ಕೇವಲ ಉದ್ಯಮ ಉದ್ದೇಶಗಳಿಗೆ  ಮಾತ್ರ ಬಳಸಲಾಗುವುದು ಎಂಬ ಷರತ್ತಿನ ಆಧಾರದಲ್ಲಿ ಮರುಸ್ಥಾಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X