Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಂಗಸ್ಥಳ ರಣರಂಗವಾಗದಿರಲಿ : ಕೇಮಾರು ಶ್ರೀ

ರಂಗಸ್ಥಳ ರಣರಂಗವಾಗದಿರಲಿ : ಕೇಮಾರು ಶ್ರೀ

ವಾರ್ತಾಭಾರತಿವಾರ್ತಾಭಾರತಿ25 Nov 2019 9:34 PM IST
share
ರಂಗಸ್ಥಳ ರಣರಂಗವಾಗದಿರಲಿ : ಕೇಮಾರು ಶ್ರೀ

ಮಂಗಳೂರು, ನ. 25: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಆದ ಅವಮಾನ ವ್ಯಕ್ತಿಗಲ್ಲ; ಯಕ್ಷಗಾನಕ್ಕೆ. ಘಟನೆಯಿಂದ ಕರಾವಳಿಯ ಜನತೆ ತೀವ್ರ ಬೇಸರಗೊಂಡಿದ್ದಾರೆ. ರಂಗಸ್ಥಳ ರಣರಂಗವಾಗಬಾರದು ಎಂದು ಕೇಮಾರು ಈಶ ವಿಠಲ ಶ್ರೀ ತಿಳಿಸಿದ್ದಾರೆ.

ಪಟ್ಲಾಭಿಮಾನಿ ಬಳಗ ಮಂಗಳೂರು ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಕಟೀಲು ಬೀದಿಯಲ್ಲಿ ಮಾಡಿದ ಅವಮಾನ ಖಂಡಿಸಿ ನಡೆಸಿದ ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಕಟೀಲು ಕ್ಷೇತ್ರದಲ್ಲಿ ಇಂತಹ ಅವಘಡ ಸಂಭವಿಸುತ್ತದೆ ಎನ್ನುವುದನ್ನು ನಿರೀಕ್ಷಿರಲಿಲ್ಲ. ಏನೇ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದಿತ್ತು. ಆತುರ ನಿರ್ಧಾರ ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಪ್ಪನ್ನು ಸರಿಪಡಿಸಿಕೊಳ್ಳ ಬೇಕು ಎಂದು ಹೇಳಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಾಜಾರಾಮ್ ಭಟ್, ಕಟೀಲೇಶ್ವರ ಸನ್ನಿಧಾನದಲ್ಲಿ ಪಟ್ಲರಿಗೆ ಮಾಡಿದ ಅವಮಾನವು ಅಮಾನವೀಯ ಕೆಲಸವಾಗಿದೆ. ಇಂಥಹ ದುಷ್ಕೃತ್ಯಗಳು ಯಕ್ಷಗಾನದ ಇತಿಹಾಸದಲ್ಲೇ ನಡೆದಿರಲಿಲ್ಲ. ಇಡೀ ಕರಾವಳಿಯೇ ತಲೆತಗ್ಗಿಸುವಂತಾಗಿದೆ. ಯಕ್ಷಾಭಿಮಾನಿಗಳ ಆಕ್ರೋಶದ ಕಟ್ಟೆ ಒಡೆದಿದೆ ಎಂದರು.

ಇಲ್ಲಿಯವರೆಗೂ ಯಕ್ಷಗಾನವು ಒಂದು ಸೇವೆಯಾಗಿತ್ತು. ಆದರೆ ಇತ್ತೀಚೆಗೆ ಇದೊಂದು ವಾಣಿಜ್ಯೋದ್ಯಮವಾಗಿ ಬೆಳೆಯುತ್ತಿರು ವುದು ಅಪಾಯಕಾರಿ. ಕಟೀಲಿನಲ್ಲಿ ಹಣ್ಣು-ಹಂಪಲಿಗೆ ಏಲಂ ನಡೆದರೆ ತೊಂದರೆಯಿಲ್ಲ. ಆದರೆ ಯಕ್ಷಗಾನಕ್ಕೇ ಏಲಂ ನಡೆದರೆ ಅದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ನ್ಯಾಯವಾದಿ ಸಹನಾ ಕುಂದರ್, ಅನಿಲ್ ದಾಸ್ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ರವೀಂದ್ರ ಶೆಟ್ಟಿ ಬಜಗೋಳಿ, ಸವಣೂರು ಸೀತಾರಾಮ ಶೆಟ್ಟಿ, ಸಂಜಯಕುಮಾರ್ ಗೋಣಿಬೀಡು, ಗಡಿನಾಡ ರಕ್ಷಣಾ ವೇದಿಕೆಯ ಸಿದ್ದೀಕ್ ತಲಪಾಡಿ, ರಾಘವೇಂದ್ರ ಮಯ್ಯ, ಚಿಕ್ಕಪ್ಪ ನಾಯ್ಕಿ ಮತ್ತಿತರರು ಉಪಸ್ಥಿತರಿದ್ದರು. ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ರೈ ಸ್ವಾಗತಿಸಿದರು. ಕೃಷ್ಟ ಶೆಟ್ಟಿ ಪಾಲೇಮಾರ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X