Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂವಿಧಾನ ಇಲ್ಲದೇ ಕಾನೂನು ಪಾಲನೆ ಅಸಾಧ್ಯ:...

ಸಂವಿಧಾನ ಇಲ್ಲದೇ ಕಾನೂನು ಪಾಲನೆ ಅಸಾಧ್ಯ: ಭಾಸ್ಕರ ವಿಟ್ಲ

ಪಾಣೆಮಂಗಳೂರು ಶ್ರೀಶಾರದಾ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ26 Nov 2019 5:29 PM IST
share
ಸಂವಿಧಾನ ಇಲ್ಲದೇ ಕಾನೂನು ಪಾಲನೆ ಅಸಾಧ್ಯ: ಭಾಸ್ಕರ ವಿಟ್ಲ

ಬಂಟ್ವಾಳ, ನ.26: ಸಂವಿಧಾನ ಇಲ್ಲದೇ ಕಾನೂನು ಪಾಲನೆ ಅಸಾಧ್ಯವಾಗಿದ್ದು, ದೇಶದ ಭ್ರಾತೃತ್ವ, ಸಹೋದರತೆ ಹಾಗೂ ಸಮಾನತೆಗಾಗಿ ಸಂವಿಧಾನವನ್ನು ಉಳಿಸುವ ಕಾರ್ಯವಾಗಬೇಕಾಗಿದೆ ಎಂದು ಮಂಗಳೂರು ಕೆಪಿಟಿ ಕಾಲೇಜಿನ ಹಿರಿಯ ಶ್ರೇಣಿಯ ಉಪನ್ಯಾಸಕ ಭಾಸ್ಕರ ವಿಟ್ಲ ಹೇಳಿದ್ದಾರೆ.

ಪಾಣೆಮಂಗಳೂರು ಶ್ರೀಶಾರದಾ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ಕಾನೂನು ಪಾಲನೆ ಆಗದೇ ಇದ್ದಲ್ಲಿ ಹಕ್ಕುಗಳ ರಕ್ಷಣೆ ಅಸಾಧ್ಯ. ಹಕ್ಕುಗಳಿಗೆ ತೊಡಕುಂಟಾದಾಗ ನಾವು ಸವಲತ್ತುಗಳನ್ನು ಕಳೆದುಕೊಂಡು ದುರ್ಬಲರಾಗುತ್ತೇವೆ ಎಂದರು.
ಇಂದಿನ ದಿನಗಳಲ್ಲಿ ಸಂವಿಧಾನವನ್ನು ಉಳಿಸುವ ನಮ್ಮೆಲ್ಲರ ಜಬಾಬ್ದಾರಿಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂವಿಧಾನದ ಪ್ರತಿಯನ್ನು ಖರೀದಿಸಿ ದಿನಕ್ಕೆ ಒಂದು ಪುಟವಾದರೂ ಓದುವುದರ ಜೊತೆಗೆ ನಿರಂತರ ಅಭ್ಯಾಸ ಮಾಡುವ ಮೂಲಕ ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಹಕ್ಕುಗಳನ್ನು ರಕ್ಷಣೆ ಮಾಬೇಕಾಗಿದೆ ಎಂದರು.
ದೇಶದ ಸಂವಿಧಾನವು ರೂಪುಗೊಳ್ಳುವುದರ ಹಿಂದೆ ಸಂಘರ್ಷ ನಡೆದಿದ್ದು, ಈಗಲೂ ಸಂಘರ್ಷಗಳು ನಡೆಯುತ್ತಿವೆ ಎಂದ ಅವರು, ಪ್ರತಿಯೊಂದು ವಿಚಾರಕ್ಕೂ ಹಕ್ಕಗಳನ್ನು ನೀಡಿರುವ ಏಕೈಕ, ಅದ್ಭುತ ಸಂವಿಧಾನ ನಮ್ಮದಾಗಿದೆ. ಮಹಿಳೆಯರಿಗೆ ಸಮಾನ ಅವಕಾಶದೊಂದಿಗೆ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ. ಪ್ರತಿಯೊಬ್ಬ ವ್ಯಕ್ತಿಯು ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಅವರು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಯುವಜನತೆ ಸಂವಿಧಾನವನ್ನು ಓದಲು ಉತ್ಸಾಹ ತೋರ್ಪಡಿಸದಿರುವುದು ಹಿನ್ನಡೆಯಾಗಿದ್ದು, ಸಂವಿಧಾನ ಓದದೇ ಹಕ್ಕುಗಳ ಪ್ರತಿಪಾದನೆ ಅಸಾಧ್ಯ ಎಂದು ಬಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಉಪನ್ಯಾಸಕ ಧನರಾಜ್ ದೊಡ್ಡನೇರಳೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಲಾ ಸಂಚಾಲಕ ವೇದಮೂರ್ತಿ ಎನ್.ಜನಾರ್ದನ ಭಟ್ ಸಂವಿಧಾನ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಶಾಲಾ ಹಿರಿಯ ಶಿಕ್ಷಕಿ ಸುಧಾ ನಾಗೇಶ್ ಸಂವಿಧಾನ ರಕ್ಷಣಾ ವಿಧಿ ಪ್ರತಿಜ್ಞಾ ಸ್ವೀಕಾರ ಬೋಧಿಸಿದರು. ಶಾಲಾ ನಾಯಕಿ ದಿಶಾ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಶಿಕ್ಷಕಿ ಪ್ರಜ್ಞಾ ಸಂವಿಧಾನ ಕುರಿತು ನಡೆಸಿದ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತರಾದ ಮಕ್ಕಳ ಪಟ್ಟಿಯನ್ನು ಓದಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣ ಸಂಯೋಜಕಿ ಸುಶೀಲಾ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ಧನರಾಜ್ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕ ಭೋಜ ವಂದಿಸಿದರು. ಶಿಕ್ಷಕ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X