Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌ನಲ್ಲಿ ಚೆನ್ನಾಗಿ ಆಡಿದರೆ ಧೋನಿಗೆ...

ಐಪಿಎಲ್‌ನಲ್ಲಿ ಚೆನ್ನಾಗಿ ಆಡಿದರೆ ಧೋನಿಗೆ ವಿಶ್ವಕಪ್‌ನಲ್ಲಿ ಅವಕಾಶ: ಶಾಸ್ತ್ರಿ

ವಾರ್ತಾಭಾರತಿವಾರ್ತಾಭಾರತಿ26 Nov 2019 11:30 PM IST
share
ಐಪಿಎಲ್‌ನಲ್ಲಿ ಚೆನ್ನಾಗಿ ಆಡಿದರೆ ಧೋನಿಗೆ ವಿಶ್ವಕಪ್‌ನಲ್ಲಿ ಅವಕಾಶ: ಶಾಸ್ತ್ರಿ

ಕೋಲ್ಕತಾ, ನ.26: ಮ್ಯಾಂಚೆಸ್ಟರ್‌ನಲ್ಲಿ ನ್ಯೂಝಿಲ್ಯಾಂಡ್‌ನ ವೇಗದ ಬೌಲರ್‌ಗಳು 15 ನಿಮಿಷಗಳಲ್ಲಿ ಎಲ್ಲವನ್ನೂ ಬದಲಾಯಿಸುವ ಮೊದಲು ಭಾರತ 2019ರ ವಿಶ್ವಕಪ್ ಗೆಲ್ಲುವ ಫೆವರೀಟ್ ತಂಡಗಳಲ್ಲಿ ಒಂದಾಗಿತ್ತು. ಭಾರತ ತಂಡವನ್ನು ಇದೀಗ 1970 ಮತ್ತು 1980ರ ದಶಕಗಳಲ್ಲಿ ಇದ್ದ ಬಲಿಷ್ಠ ವಿಂಡೀಸ್ ತಂಡಕ್ಕೆ ಹೋಲಿಸಲಾಗುತ್ತಿದೆ.

ಬಾಂಗ್ಲಾ ವಿರುದ್ಧ ಟೆಸ್ಟ್‌ನಲ್ಲಿ ಸರಣಿ ಗೆಲುವಿನ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಭಾರತ ಕೋಚ್ ರವಿ ಶಾಸ್ತ್ರಿ ‘‘ಭಾರತ ವಿಶ್ವಕಪ್ ಗೆಲ್ಲುವ ಫೆವರೀಟ್ ತಂಡವಾಗಿ ಇದೀಗ ಗುರುತಿಸಿಕೊಂಡಿದೆ. ರಿಷಭ್ ಪಂತ್ ಅವರನ್ನು ಧೋನಿಯ ಉತ್ತರಾಧಿಕಾರಿಯಾಗಿ ರೂಪಿಸುವ ಸವಾಲು ಇದೆ. ತಾನು ಕೋಚ್ ಆಗಿ ಮುಖ್ಯವಾಗಿ ಮಾಜಿ ಕ್ರಿಕೆಟಿಗ ಸೌರವ್ ಗಂಗುಲಿ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದನ್ನು ನೋಡುವ ಅವಕಾಶ ಸಿಕ್ಕಿದೆ.

ವಿಶ್ವಕಪ್ ನಿರ್ಗಮನವು ಅದೊಂದು ಕಹಿ ಅನುಭವ. ನನ್ನ ಮಟ್ಟಿಗೆ, ಈ ತಂಡವು ತೋರಿಸಿದ ಪ್ರದರ್ಶನ ಅದ್ಭುತವಾಗಿದೆ. ಕಳೆದ ಐದಾರು ವರ್ಷಗಳ ಹಿಂದಕ್ಕೆ ನೋಡಿದರೆ ಈಗಿನ ತಂಡ ಎಲ್ಲಾ ಪ್ರಕಾರದ ಕ್ರಿಕೆಟ್‌ನಲ್ಲೂ ಇದುವರೆಗಿನ ಸ್ಥಿರ ಪ್ರದರ್ಶನ ನೀಡುವ ಅತ್ಯಂತ ಬಲಿಷ್ಠ ತಂಡವಾಗಿದೆ ಎಂದರು.

ಹಿಂದಿನದನ್ನು ಬದಲಾಯಿಸಲು ಸಾಧ್ಯವಿಲ್ಲ, ಆದರೆ 2020 ರಲ್ಲಿ ವಿಶ್ವ ಟ್ವೆಂಟಿ-20 ವಿಶ್ವಕಪ್ ಗೆಲ್ಲುವ ಸವಾಲು ಇದೆ. ಆದರೆ ಎಲ್ಲರ ಮನಸ್ಸಿನಲ್ಲಿರುವ ಪ್ರಶ್ನೆಯೆಂದರೆ ಎಂ.ಎಸ್. ಧೋನಿ ಆ ವಿಶ್ವಕಪ್‌ನಲ್ಲಿ ಭಾಗವಹಿಸಲು ವಿಮಾನ ಏರಲಿದ್ದಾರೋ ? ಎನ್ನುವುದು. ಆದರೆ ಈ ಬಗ್ಗೆ ಗೊತ್ತಾಗಲು ಐಪಿಎಲ್ ತನಕ ಎಲ್ಲರೂ ಕಾಯಬೇಕೆಂದು ತಾನು ಬಯಸಿರುವುದಾಗಿ ಶಾಸ್ತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X