Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೃಹರಕ್ಷಕರು ಸಮಾಜದ ಸೈನಿಕರು:...

ಗೃಹರಕ್ಷಕರು ಸಮಾಜದ ಸೈನಿಕರು: ವಾರ್ತಾಧಿಕಾರಿ ಖಾದರ್ ಷಾ

ಗೃಹ ರಕ್ಷಕದಳದ ಜಿಲ್ಲಾಮಟ್ಟದ ಕ್ರೀಡಾಕೂಟ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ27 Nov 2019 10:45 PM IST
share
ಗೃಹರಕ್ಷಕರು ಸಮಾಜದ ಸೈನಿಕರು: ವಾರ್ತಾಧಿಕಾರಿ ಖಾದರ್ ಷಾ

ಮಂಗಳೂರು, ನ.27: ಗಡಿಯಲ್ಲಿ ದೇಶ ಕಾಯುವ ಯೋಧರಂತೆ, ಸಮಾಜದ ಸೈನಿಕರಾಗಿ ಗೃಹ ರಕ್ಷಕದಳ ಕಾರ್ಯ ನಿರ್ವಹಿಸುತ್ತಿದೆ ಎಂದು ದ.ಕ. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ ತಿಳಿಸಿದ್ದಾರೆ.

ನಗರದ ಮೇರಿಹಿಲ್‌ನ ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣದಲ್ಲಿ ಬುಧವಾರ ನಡೆದ ಜಿಲ್ಲಾ ಗೃಹ ರಕ್ಷಕದಳದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಭದ್ರತಾ ವ್ಯವಸ್ಥೆ, ಸಂಚಾರ ನಿರ್ವಹಣೆ ಹಾಗೂ ವಿಪತ್ತುಗಳ ಸಂದರ್ಭ ಗೃಹರಕ್ಷಕರು ಶ್ಲಾಘನೀಯ ಸೇವೆ ನೀಡಿದ್ದಾರೆ. ಹಲವು ಜಂಜಾಟಗಳ ನಡುವೆ ಸಮಾಜದ ಸ್ವಾಸ್ಥ ಕಾಪಾಡುತ್ತಾ ಉತ್ತಮ ನಿರ್ಣಾಯಕ ಪಾತ್ರವಾಗಿ ರೂಪುಗೊಳ್ಳುವಲ್ಲಿ ಗೃಹರಕ್ಷಕದಳ ಯಶಸ್ವಿಯಾಗಿದೆ. ಜತೆಗೆ ಕೆಲಸ ಕಾರ್ಯಗಳನ್ನು ಬದಿಗೊತ್ತಿ, ವಿವಿಧ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಅವಕಾಶ ಇಲಾಖೆ ನೀಡಿದೆ. ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಪ್ರತಿಯೊಬ್ಬರ ಭಾಗವಹಿಸುವಿಕೆಯಿಂದ ಕ್ರೀಡಾ ಸ್ಫೂರ್ತಿ ಕಾಣಬಹುದು. ಪ್ರತಿದಿನ ರಾತ್ರಿ-ಹಗಲೆನ್ನದೆ ಕಾರ್ಯನಿರತರಾಗಿ ಕೆಲಸದಲ್ಲಿ ತೊಡಗಬೇಕಾಗುತ್ತದೆ. ಇಂತಹ ಸಂದರ್ಭ ಮಾನಸಿಕವಾಗಿಯೂ, ದೈಹಿಕ ವಾಗಿಯು ಸದೃಢವಾಗಿಸಲು ಕ್ರೀಡೆಗಳು ಬಹಳ ಮುಖ್ಯ ಎಂದರು.

ಜಿಲ್ಲಾ ಗೃಹ ರಕ್ಷಕದಳ ಕಮಾಂಡೆಂಟ್ ಡಾ.ಮುರಲಿ ಮೋಹನ ಚೂಂತಾರು ಮಾತನಾಡಿ, ಕ್ರೀಡೆಯಲ್ಲಿ ಗೆಲುವು ಸಾಧಿಸುವುದರ ಜೊತೆಗೆ ಕ್ರೀಡಾಸ್ಫೂರ್ತಿ ಮೆರೆಯಬೇಕು. ಕ್ರೀಡೆಯಲ್ಲಿ ಪಾಲ್ಗೊಂಡಾಗ ಗೆಲುವಿಗಿಂತ, ಕ್ರೀಡೆಯ ಗೆಲುವು ಮುಖ್ಯವಾಗುತ್ತದೆ. ಕ್ರೀಡೆಗೆ ಮೌಲ್ಯ ಹೆಚ್ಚಾಗುತ್ತದೆ. ಮುಂಬರುವ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಎಂದು ಹೇಳಿದರು.

 ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹ ರಕ್ಷಕದಳ ಡೆಪ್ಯೂಟಿ ಕಮಾಂಡೆಂಟ್ ರಮೇಶ್, ರಕ್ಷಕದಳ ಕಚೇರಿ ಅಧೀಕ್ಷಕ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಅನಿತಾ ಮತ್ತು ಗೃಹ ರಕ್ಷಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X