Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾನು ಜ್ಯೋತಿಶಿಯಲ್ಲ, ಭವಿಷ್ಯ ನುಡಿಯಲ್ಲ:...

ನಾನು ಜ್ಯೋತಿಶಿಯಲ್ಲ, ಭವಿಷ್ಯ ನುಡಿಯಲ್ಲ: ಮಾಜಿ ಸಚಿವ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ27 Nov 2019 11:52 PM IST
share
ನಾನು ಜ್ಯೋತಿಶಿಯಲ್ಲ, ಭವಿಷ್ಯ ನುಡಿಯಲ್ಲ: ಮಾಜಿ ಸಚಿವ ಡಿಕೆಶಿ

ಮೈಸೂರು,ನ.27: ನಾನು ಜ್ಯೋತಿಶಿಯಲ್ಲ, ನಾನೊಬ್ಬ ಆಶಾವಾದಿ. ನಾನು ಭವಿಷ್ಯ ನುಡಿಯಲ್ಲ, ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಬಯಸುತ್ತೇನೆ ಎಂದು ರಾಜ್ಯ ರಾಜಕಾರಣದ ಬಗ್ಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಇಂದು ಮೈಸೂರಿಗೆ ಭೇಟಿ ನೀಡಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಕಷ್ಟ ಕಾಲದಲ್ಲಿದ್ದಾಗ ವಕೀಲರಲ್ಲಿ ಮೊದಲು ದನಿ ಎತ್ತಿದವರು ಮೈಸೂರು ವಕೀಲರ ಸಂಘ. ಇದನ್ನು ನಾನು ಎಂದೂ ಮರೆಯುವುದಿಲ್ಲ. ಕಾಲ ಮತ್ತು ನ್ಯಾಯ ಸಮಾಜಕ್ಕೆ ಉತ್ತರ ಕೊಡಲಿದೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಬೇಕು. ನಾವೇ ಮಾಡಿದ ಕಾನೂನಿಗೆ ಗೌರವ ಕೊಡಬೇಕು. ನಾನು ಆರೋಪಗಳಿಗೆ ಹೆದರಿದವನಲ್ಲ. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಇಲ್ಲಿಗೆ ಬಂದಿದ್ದೇನೆ. ನಿಮಗೆ ಆದ ತೊಂದರೆ ಎಂದು ನನ್ನ ಪರ ಹೋರಾಟ ಮಾಡಿದ್ದೀರಿ. ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನಾನು ಜೈಲಿನಲ್ಲಿದ್ದಾಗ ನನ್ನ ಸ್ವಕ್ಷೇತ್ರ ರಾಮನಗರ, ಕನಕಪುರದಲ್ಲಿ ನನ್ನ ಪರವಾಗಿ ನಡೆದ ಪ್ರತಿಭಟನೆಗಿಂತ ಮೈಸೂರಿನಲ್ಲಿ ನಡೆದ ಪ್ರತಿಭಟನೆ ವಿಶೇಷವಾದದ್ದು. ನನ್ನ ಕಷ್ಟ ಕಾಲದಲ್ಲಿ ಮೈಸೂರಿನ ವಕೀಲರು ನನ್ನ ಪರ ನಿಂತರು. ಇದಕ್ಕೆ ನಾನು ಚಿರ ಋಣಿಯಾಗಿದ್ದೇನೆ. ಇದನ್ನು ನಾನು ಸಾಯುವವರೆಗೂ ಮರೆಯುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ನಾನು ಜೋತಿಷ್ಯಗಾರನಲ್ಲ, ನಾನೊಬ್ಬ ಆಶಾವಾದಿ. ಸರ್ಕಾರದ ಅವಧಿ ಚುನಾವಣೆ ಬಗ್ಗೆ ಹಲವು ನಾಯಕರು ಮಾತನಾಡೋದನ್ನು ನೋಡಿದ್ದೇನೆ. ನಾನು ಭವಿಷ್ಯ ನುಡಿಯಲ್ಲ. ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಬಯಸುತ್ತೇನೆ. ಸ್ವಾರ್ಥ ಬಿಟ್ಟು ರಾಜ್ಯದ ವಿಚಾರದಲ್ಲಿ ಚಿಂತನೆ ಆಗಬೇಕು. ರಾಜ್ಯಕ್ಕೆ ಗೌರವ ಸಿಗಬೇಕು, ಸಂವಿಧಾನಕ್ಕೆ ಗೌರವ ಸಿಗಬೇಕು. ರಾಜಕಾರಣಿಗಳಿಗೂ ಗೌರವ ಸಿಗಬೇಕು. ಇತ್ತೀಚೆಗೆ ರಾಜಕಾರಣಿಗಳಿಗೆ ಗೌರವ ಸಿಗುತ್ತಿಲ್ಲ. ಅದು ಸಿಗಲಿ ಅಂತ ಬಯಸುತ್ತೇನೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X