Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪರಿಶುದ್ಧ ಪರಿಸರಕ್ಕಾಗಿ ಪರಿಣಾಮಕಾರಿ...

ಪರಿಶುದ್ಧ ಪರಿಸರಕ್ಕಾಗಿ ಪರಿಣಾಮಕಾರಿ ಕ್ರಮಗಳು ಬೇಕಾಗಿದೆ

-ಸುರೇಶ್ ಭಟ್, ಬಾಕ್ರಬೈಲ್-ಸುರೇಶ್ ಭಟ್, ಬಾಕ್ರಬೈಲ್27 Nov 2019 11:54 PM IST
share

ಮಾನ್ಯರೇ,

ಕೆಲವು ವರ್ಷಗಳಿಂದೀಚೆಗೆ ಭೂಮಿಯ ವಾತಾವರಣ ಭಾರೀ ದೊಡ್ಡ ಪ್ರಮಾಣದಲ್ಲಿ ಮಲಿನಗೊಂಡಿದೆ. ಇದರ ಫಲವಾಗಿ ಹವಾಮಾನದ ವೈಪರೀತ್ಯಗಳು ತುಂಬ ಹೆಚ್ಚಾಗಿದ್ದು ಪಶುಪಕ್ಷಿಗಳು, ಗಿಡಮರಗಳು ಮತ್ತು ಮಾನವಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಅಭೂತಪೂರ್ವ ವಾಯುಮಾಲಿನ್ಯಕ್ಕೆ ಮುಖ್ಯ ಕಾರಣ ವಾಹನಗಳು, ಕೈಗಾರಿಕೆಗಳು, ನಿರ್ಮಾಣ ಕಾರ್ಯಗಳು ಮತ್ತು ಒಣಹುಲ್ಲು ಸುಡುವಿಕೆಗಳೆಂದು ಸಂಶೋಧನೆಗಳು ಹೇಳುತ್ತಿವೆ. ಅಂಕಿಅಂಶಗಳ ಪ್ರಕಾರ ವಾಯುಮಾಲಿನ್ಯದ ಹೆಚ್ಚಳಕ್ಕೆ ಶೇಕಡಾ 25ರಷ್ಟು ಕೊಡುಗೆ ವಾಹನಗಳಿಂದಲೇ ಬರುತ್ತಿದೆ. ಅಭಿವೃದ್ಧಿ ಹೊಂದಿರುವ ದೇಶಗಳು ಈಗಾಗಲೇ ಎಚ್ಚೆತ್ತುಕೊಂಡು ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿವೆ.

ಉದಾಹರಣೆಗೆ ಲಂಡನ್‌ನಲ್ಲಿ ಬೆಳಗ್ಗೆ 7ರಿಂದ ಸಂಜೆ 6ರ ತನಕ ನಗರದ ಕೇಂದ್ರ ಭಾಗಕ್ಕೆ ಬರುವ ಎಲ್ಲಾ ವಾಹನಗಳಿಗೆ 11.5 ಪೌಂಡು (ಸುಮಾರು ರೂ. 1,098) ಶುಲ್ಕ ವಿಧಿಸಲಾಗುತ್ತಿದೆ. ಎಪ್ರಿಲ್ ನಂತರ ಎಲ್ಲ ಹಳೆ ಮಾದರಿಯ ಅನಿಲ, ಡೀಸೆಲ್-ಚಾಲಿತ ಕಾರು, ಲಾರಿ, ದ್ವಿಚಕ್ರಿಗಳು 24 ಪೌಂಡುಗಳಷ್ಟು (ಸುಮಾರು ರೂ. 2,208) ದಂಡ ವಿಧಿಸಲಾಗುತ್ತಿದೆ. ಇದರೊಂದಿಗೆ ಲೈಸನ್ಸ್ ನೀಡುವಿಕೆಯನ್ನೂ ಕಠಿಣಗೊಳಿಸಲಾಗಿದೆ. ಬ್ರಿಟನ್‌ನಲ್ಲಿ ಹೀಗಿದ್ದರೆ ಚೀನಾದಲ್ಲಿ ಲೈಸನ್ಸ್ ಪ್ಲೇಟ್ ನೀಡಲು ಲಾಟರಿ ವ್ಯವಸ್ಥೆಯೊಂದನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ವಿದ್ಯುತ್-ಚಾಲಿತ ವಾಹನಗಳಿಗೇ ಅಧಿಕ ಆದ್ಯತೆ ನೀಡಲಾಗಿದೆ. ಇದಲ್ಲದೆ ತೈಲ ಹಾಗೂ ಅನಿಲ-ಚಾಲಿತ ವಾಹನಗಳಿಗೆ ವಾರದ ಒಂದು ದಿನ ಕಡ್ಡಾಯ ರಜೆ ನೀಡಲೇಬೇಕಾಗಿದೆ! ಅತ್ತ ಸ್ಪೇನ್‌ನ ಮ್ಯಾಡ್ರಿಡ್ ನಗರದಲ್ಲಿ ವಿಶ್ವದ ಅತ್ಯಂತ ಕಠಿಣ ನಿರ್ಬಂಧಗಳಲ್ಲೊಂದನ್ನು ಹೇರಲಾಗಿದೆ. ಅಲ್ಲಿ ಈಗ ಹೆಚ್ಚಿನ ಸಾಂಪ್ರದಾಯಿಕ ಇಂಧನದ ಕಾರುಗಳಿಗೆ ನಗರ ಕೇಂದ್ರದ ಒಂದು ಭಾಗಕ್ಕೆ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸುವವರು ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ.

ಭಾರತದ ರಾಜಧಾನಿ ದಿಲ್ಲಿಯಲ್ಲಿ ಈಗ ಹಾಹಾಕಾರವೇ ಎದ್ದಿದೆ. ಅಲ್ಲಿನ ವಾತಾವರಣ ಎಷ್ಟು ಕೆಟ್ಟುಹೋಗಿದೆ ಎಂದರೆ ಆಮ್ಲಜನಕ ಬಾರುಗಳನ್ನು ತೆರೆಯುವ ಮಟ್ಟಿಗೆ, ಶಾಲೆಗಳಿಗೆ ರಜೆ ಸಾರುವ ಮಟ್ಟಿಗೆ. ದೇಶದ ಇನ್ನಿತರ ನಗರಗಳು ಮತ್ತು ಪಟ್ಟಣಗಳ ಸ್ಥಿತಿಯೂ ಗಂಭೀರವಾಗಿದೆ. ನಮ್ಮ ಜನಪ್ರತಿನಿಧಿಗಳಿಗೆ ಜನಹಿತವನ್ನು, ಪರಿಸರದ ಆರೋಗ್ಯವನ್ನು ಕಾಪಾಡುವಲ್ಲಿ ನಿಜವಾಗಿ ಆಸಕ್ತಿ ಇದೆಯೆಂದಾದರೆ ಅವರು ಪಕ್ಷಭೇದ ಮರೆತು, ಪರಸ್ಪರರ ಮೇಲೆ ಕೆಸರೆರಚುವುದನ್ನು ಕೈಬಿಟ್ಟು ಪರಿಶುದ್ಧ ವಾತಾವರಣ ಮತ್ತು ಪರಿಸರಕ್ಕಾಗಿ ಶೀಘ್ರ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸರಕಾರಗಳ ಮೇಲೆ ಒತ್ತಡ ಹೇರುವ ಕೆಲಸ ಮಾಡಬೇಕು.

share
-ಸುರೇಶ್ ಭಟ್, ಬಾಕ್ರಬೈಲ್
-ಸುರೇಶ್ ಭಟ್, ಬಾಕ್ರಬೈಲ್
Next Story
X