Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮನಪಾದಲ್ಲಿ ಕಾಂಗ್ರೆಸ್ ಪ್ರಬಲ...

ಮನಪಾದಲ್ಲಿ ಕಾಂಗ್ರೆಸ್ ಪ್ರಬಲ ವಿಪಕ್ಷವಾಗಿ ಕಾರ್ಯ: ಶಶಿಧರ ಹೆಗ್ಡೆ

ಸಂದರ್ಶನ: ಸತ್ಯಾ ಕೆ.ಸಂದರ್ಶನ: ಸತ್ಯಾ ಕೆ.28 Nov 2019 11:31 AM IST
share
ಮನಪಾದಲ್ಲಿ ಕಾಂಗ್ರೆಸ್ ಪ್ರಬಲ ವಿಪಕ್ಷವಾಗಿ ಕಾರ್ಯ: ಶಶಿಧರ ಹೆಗ್ಡೆ

ಮಂಗಳೂರು ಮಹಾನಗರ ಪಾಲಿಕೆಯ ಈ ಹಿಂದಿನ ಆರು ಅವಧಿಯಲ್ಲಿ ಐದು ಅವಧಿಗಳಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷ ಈ ಬಾರಿ ಮತ್ತೆ ವಿಪಕ್ಷವಾಗಿ ಕಾರ್ಯ ನಿರ್ವಹಿಸಲಿದೆ. ಮನಪಾದ 7ನೇ ಅವಧಿಗೆ ನ. 12ರಂದು ನಡೆದ ಚುನಾವಣೆಯ ಫಲಿತಾಂಶ ನ. 14ರಂದು ಪ್ರಕಟಗೊಂಡಿದ್ದು, 60 ವಾರ್ಡ್‌ಗಳಲ್ಲಿ 44 ಸ್ಥಾನಗಳಲ್ಲಿ ಬಿಜೆಪಿ, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ಸ್ಥಾನಗಳನ್ನು ಗಳಿಸಿತ್ತು. ಮತ್ತೆ ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮನಪಾ ಸದಸ್ಯ, ಮಾಜಿ ಮೇಯರ್, ಮುಖ್ಯ ಸಚೇತರಾಗಿ ಹಾಗೂ ವಿಪಕ್ಷ ನಾಯಕರಾಗಿಯೂ ಕಾರ್ಯ ನಿರ್ವಹಿಸಿರುವ ಶಶಿಧರ ಹೆಗ್ಡೆ ಅವರೊಂದಿಗೆ ವಾರ್ತಾಭಾರತಿ ನಡೆಸಿದ ಕಿರು ಸಂದರ್ಶನ ಇದಾಗಿದೆ.

ಮತ್ತೆ ವಿಪಕ್ಷವಾಗಿ ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದ್ದೀರಿ?

ಶಶಿಧರ ಹೆಗ್ಡೆ: ಈವರೆಗಿನ ಏಳು ಅವಧಿಯಲ್ಲಿ ಈ ಹಿಂದೆ ಒಂದು ಬಾರಿ 2007ರಿಂದ 2012ರವರೆಗೆ ವಿಪಕ್ಷವಾಗಿ ಪಕ್ಷದ ಸದಸ್ಯರು ಕಾರ್ಯ ನಿರ್ವಹಿಸಿದ್ದೇವೆ. ನಗರದಲ್ಲಿ ಆಡಳಿತ ಪಕ್ಷಕ್ಕೆ ಅಭಿವೃದ್ಧಿ ಪೂರಕವಾದ ಮಾರ್ಗದರ್ಶನದೊಂದಿಗೆ ಪ್ರಬಲ ವಿಪಕ್ಷವಾಗಿ ಕಾರ್ಯ ನಿರ್ವಹಿಸಲು ನಾವು ಸಿದ್ಧರಿದ್ದೇವೆ.

ಮನಪಾದ ಈ ಹಿಂದಿನ ಎಲ್ಲ ಆಡಳಿತಕ್ಕೆ ಹೋಲಿಸಿದರೆ ವಿಪಕ್ಷವಾಗಿಯೂ ಸಂಖ್ಯಾಬಲ ಕಡಿಮೆಯಿದೆಯಲ್ಲಾ?

ಶಶಿಧರ ಹೆಗ್ಡೆ: ನಮ್ಮ ಸಂಖ್ಯೆ ಕಡಿಮೆ ಇದ್ದರೂ ನಮ್ಮಲ್ಲಿ ಬಹುತೇಕರು ಅನುಭವಿ ಸದಸ್ಯರು. ನಗರದ ಬಗ್ಗೆ ಮಾಹಿತಿ ಹಾಗೂ ಅನುಭವ ಹೊಂದಿರುವವರು. ಹಾಗಾಗಿ, ನಾವು ಪ್ರಬಲ ವಿಪಕ್ಷವಾಗಿ ನಗರದ ಅಭಿವೃದ್ಧಿಗೆ ಆಡಳಿತ ಪಕ್ಷಕ್ಕೆ ಸಲಹೆ, ಸೂಚನೆಯೊಂದಿಗೆ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಕೆಲಸವನ್ನು ಮಾಡಲಿದ್ದೇವೆ.

ಮನಪಾ ಹಲವು ತಿಂಗಳುಗಳಿಂದ ಆಡಳಿತಾಧಿಕಾರಿ ಕೈಯ್ಯಲ್ಲಿದೆ. ಇದರಿಂದ ಅಭಿವೃದ್ಧಿಗೆ ತೊಂದರೆ ಆಗುತ್ತಿದೆಯೇ?

ಶಶಿಧರ ಹೆಗ್ಡೆ: ಖಂಡಿತವಾಗಿಯೂ ಯಾವುದೇ ಆಡಳಿತ ವ್ಯವಸ್ಥೆಯಲ್ಲಿ ಆಡಳಿತಾಧಿಕಾರಿ ಆಡಳಿತ ಜಾಸ್ತಿ ಆದಾಗ ಜನರ ಸಮಸ್ಯೆ, ತೊಂದರೆಗಳನ್ನು ನಿವಾರಿಸುವಲ್ಲಿ ತೊಂದರೆ ಆಗುವುದು ಸಹಜ. ಜತೆಗೆ ಅಭಿವೃದ್ಧಿ ಕುಂಠಿತ ಆಗುತ್ತದೆ. ಈಗಾಗಲೇ ಅದನ್ನು ನಾವು ಕಾಣುತ್ತಿದ್ದೇವೆ. ಹಾಗಾಗಿ, ಈಗಾಗಲೇ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಆದಷ್ಟು ಶೀಘ್ರವಾಗಿ ಆಡಳಿತ ವಹಿಸಿಕೊಂಡು ಜನ ಸಾಮಾನ್ಯರ ಸಮಸ್ಯೆಗಳ ಜತೆಗೆ ನಗರದ ಅಭಿವೃದ್ಧಿಗೆ ಪೂರಕವಾದ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಿದೆ.

ವಿಪಕ್ಷ ನಾಯಕರ ಆಯ್ಕೆ ಆಗಿದೆಯೇ?

ಶಶಿಧರ ಹೆಗ್ಡೆ: ಇನ್ನೂ ಆಗಿಲ್ಲ. ಪಕ್ಷದಲ್ಲಿ ಹಿರಿಯ ಹಾಗೂ ಅನುಭವಿ ಸದಸ್ಯರಾದ ಲ್ಯಾನ್ಸಿಲಾಟ್ ಪಿಂಟೊ, ಭಾಸ್ಕರ್, ಅಬ್ದುಲ್ ರವೂಫ್, ಪ್ರವೀಣ್ ಚಂದ್ರ ಆಳ್ವ ಮತ್ತಿತರರು ಇದ್ದಾರೆ. ಕೌನ್ಸಿಲ್ ಆರಂಭಕ್ಕೆ ಮುಂಚಿತವಾಗಿ ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಹಿರಿಯರ ಸಲಹೆ, ಮಾರ್ಗದರ್ಶನದ ಮೇರೆಗೆ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ.

share
ಸಂದರ್ಶನ: ಸತ್ಯಾ ಕೆ.
ಸಂದರ್ಶನ: ಸತ್ಯಾ ಕೆ.
Next Story
X