Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಫ್‌ಐಆರ್‌ನಲ್ಲಿ ಸರಳ ಭಾಷೆ ಬಳಸಿ...

ಎಫ್‌ಐಆರ್‌ನಲ್ಲಿ ಸರಳ ಭಾಷೆ ಬಳಸಿ ಪೊಲೀಸರಿಗೆ ದಿಲ್ಲಿ ಹೈಕೋರ್ಟ್ ತಾಕೀತು

ವಾರ್ತಾಭಾರತಿವಾರ್ತಾಭಾರತಿ28 Nov 2019 9:04 PM IST
share
ಎಫ್‌ಐಆರ್‌ನಲ್ಲಿ ಸರಳ ಭಾಷೆ ಬಳಸಿ ಪೊಲೀಸರಿಗೆ ದಿಲ್ಲಿ ಹೈಕೋರ್ಟ್ ತಾಕೀತು

ಹೊಸದಿಲ್ಲಿ, ನ.28: ಪ್ರಥಮ ಮಾಹಿತಿ ವರದಿ (ಎಫ್‌ಐಆರ್)ಗಳನ್ನು ಸಲ್ಲಿಸುವಾಗ ಅತ್ಯಂತ ಸರಳ ಭಾಷೆಯನ್ನು ಬಳಸುವಂತೆ ಹಾಗೂ ಉರ್ದು ಭಾಷೆ ಹಾಗೂ ಪರ್ಷಿಯನ್ ಪದಗಳನ್ನು ಯಾಂತ್ರಿಕವಾಗಿ ಬಳಸದಂತೆ ನೋಡಿಕೊಳ್ಳಬೇಕೆಂದು ದಿಲ್ಲಿ ಹೈಕೋರ್ಟ್ ಸ್ಥಳೀಯ ಪೊಲೀಸ್ ಇಲಾಖೆಗೆ ಆದೇಶ ನೀಡಿದೆ.

ಪೊಲೀಸರು ಅಸಾಮಾನ್ಯವಾದ ಪದಗಳನ್ನು ಬಳಸುತ್ತಿದ್ದಾರೆಯೇ ಎಂಬುದನ್ನು ದೃಢಪಡಿಸಿಕೊಳ್ಳಲು ದಿಲ್ಲಿ 10 ಪೊಲೀಸ್ ಠಾಣೆಗಳಲ್ಲಿ ದಾಖಲಿ ಸಲಾದ ಎಫ್‌ಐಆರ್‌ಗಳ 10 ಪ್ರತಿಗಳನ್ನು ತನ್ನ ಮುಂದೆ ಹಾಜರುಪಡಿಸಬೇಕೆಂದು ಅದು ಪೊಲೀಸ್ ಇಲಾಖೆಗೆ ಆದೇಶಿಸಿದೆ.

ಎಫ್‌ಐಆರ್‌ಗಳಲ್ಲಿ 'ಅಲಂಕಾರಿಕ' ಪದಗಳನ್ನು ಬಳಸುವುದನ್ನು ತಪ್ಪಿಸಬೇಕು ಹಾಗೂ ಸಾಧ್ಯವಿದ್ದಷ್ಟು ಅತ್ಯಂತ ಸರಳವಾದ ಭಾಷೆಯನ್ನು ಬಳಸಬೇಕೆಂದು ನ್ಯಾಯಮೂರ್ತಿಗಳಾದ ಡಿ.ಎನ್.ಪಟೇಲ್ ಹಾಗೂ ಹರಿಶಂಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಆದೇಶಿಸಿದೆ.

ಎಫ್‌ಐಆರ್‌ಗಳಲ್ಲಿ ಸರಳವಾದ ಪದಗಳನ್ನು ಬಳಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ವಿಶಾಲಾಕ್ಷಿ ಗೋಯೆಲ್ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿದೆ.

ಎಫ್‌ಐಆರ್‌ಗಳನ್ನು ಬರೆಯುವಾಗ ಸರಳವಾದ ಪದಗಳನ್ನು ಬಳಸುವಂತೆ ಹಾಗೂ ಉರ್ದು ಮತ್ತು ಪರ್ಷಿಯನ್ ಪದಗಳನ್ನು ಅನುವಾದ ಕೂಡಾ ಮಾಡುವಂತೆ ಪೊಲೀಸ್ ಇಲಾಖೆಯ ಕಾನೂನು ವಿಭಾಗವು 2019ರ ನವೆಂಬರ್ 20ರಂದು ಎಲ್ಲಾ ಪೊಲೀಸ್ ಠಾಣೆಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ. ಪೊಲೀಸರು ಸಾಮಾನ್ಯವಾಗಿ ಎಫ್‌ಐಆರ್‌ಗಳಲ್ಲಿ ಬಳಸುವ 380 ಉರ್ದು/ಪರ್ಷಿಯನ್ ಪದಗಳ ಇಂಗ್ಲಿಷ್ ಅನುವಾದಗಳನ್ನು ಕೂಡಾ ಸುತ್ತೋಲೆಯಲ್ಲಿ ಪಟ್ಟಿ ಮಾಡಲಾಗಿದೆ.

ಪೊಲೀಸರು ಸಮರ್ಪಕವಾಗಿ ಚಿಂತನೆ ಮಾಡದೆಯೇ ಎಫ್‌ಐಆರ್‌ಗಳಲ್ಲಿ ಉರ್ದು ಹಾಗೂ ಪರ್ಷಿಯನ್ ಪದಗಳನ್ನು ಬಳಸುತ್ತಾರೆ ಎಂದು ನ್ಯಾಯಾಲಯ ಅಭಿಪ್ರಾಯಿಸಿದೆ. ಬಹಳಷ್ಟು ಮಂದಿ ದೂರುದಾರರಿಗೆ ಉರ್ದು ಪದಗಳ ಅರ್ಥ ಗೊತ್ತಿಲ್ಲದಿರುವುದರಿಂದ ಪ್ರತಿಯೊಬ್ಬ ದೂರುದಾರನಿಗೂ ಎಫ್‌ಐಆರ್‌ನ ಪ್ರತಿಯ ಜೊತೆಗೆ ಉರ್ದು/ಪರ್ಷಿಯನ್ ಪದಗಳ ಆಂಗ್ಲ ಅನುವಾದದ ಪಟ್ಟಿಯನ್ನು ಕೂಡಾ ಒದಗಿಸಬೇಕೆಂದು ಅದು ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X