Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 40 ವರ್ಷಗಳ ಹಿಂದಿನ ವಿಮಾನ ಅಪಘಾತಕ್ಕಾಗಿ...

40 ವರ್ಷಗಳ ಹಿಂದಿನ ವಿಮಾನ ಅಪಘಾತಕ್ಕಾಗಿ ಕ್ಷಮೆ ಕೋರಿದೆ ಈ ದೇಶ

ವಾರ್ತಾಭಾರತಿವಾರ್ತಾಭಾರತಿ28 Nov 2019 9:38 PM IST
share
40 ವರ್ಷಗಳ ಹಿಂದಿನ ವಿಮಾನ ಅಪಘಾತಕ್ಕಾಗಿ ಕ್ಷಮೆ ಕೋರಿದೆ ಈ ದೇಶ

ವೆಲಿಂಗ್ಟನ್, ನ. 28: 40 ವರ್ಷಗಳ ಹಿಂದೆ ಅಂಟಾರ್ಕ್ಟಿಕದಲ್ಲಿ ವಿಮಾನ ಪತನಗೊಂಡ ಪ್ರಕರಣವನ್ನು ಅಂದಿನ ಸರಕಾರ ನಿಭಾಯಿಸಿದ ರೀತಿಗಾಗಿ ನ್ಯೂಝಿಲ್ಯಾಂಡ್ ಪ್ರಧಾನಿ ಜಸಿಂಡ ಆರ್ಡರ್ನ್ ಗುರುವಾರ ಕ್ಷಮೆಯಾಚಿಸಿದ್ದಾರೆ.

1979 ನವೆಂಬರ್ 28ರಂದು ಏರ್ ನ್ಯೂಝಿಲ್ಯಾಂಡ್ ವಿಮಾನವೊಂದು ಅಂಟಾರ್ಕ್ಟಿಕದಲ್ಲಿರುವ ಅಗ್ನಿಪರ್ವತಕ್ಕೆ ಢಿಕ್ಕಿಯಾಗಿ, ಅದರಲ್ಲಿದ್ದ ಎಲ್ಲ 257 ಮಂದಿ ಮೃತಪಟ್ಟಿದ್ದರು. ಆ ವಿಮಾನವು ಆಕ್ಲಂಡ್‌ನಿಂದ ಸ್ಥಳ ವೀಕ್ಷಣೆಗಾಗಿ ಅಂಟಾರ್ಕ್ಟಿಕಕ್ಕೆ ಹೋಗಿತ್ತು.

ಮೃತಪಟ್ಟವರ ಪೈಕಿ ಹೆಚ್ಚಿನವರು ನ್ಯೂಝಿಲ್ಯಾಂಡ್‌ನವರು. ಆರಂಭದಲ್ಲಿ ಪೈಲಟ್‌ನ ತಪ್ಪು ಅಪಘಾತಕ್ಕೆ ಕಾರಣ ಎಂದು ಹೇಳಲಾಯಿತಾದರೂ, ವಿಮಾನದ ಸಿಬ್ಬಂದಿಯ ಗಮನಕ್ಕೆ ತಾರದೆ ವಿಮಾನದ ಚಾಲನೆ ವ್ಯವಸ್ಥೆಯನ್ನು ಸರಕಾರಿ ಒಡೆತನದ ವಿಮಾನಯಾನ ಕಂಪೆನಿಯು ಬದಲಾಯಿಸಿರುವುದೇ ಅಪಘಾತಕ್ಕೆ ಕಾರಣ ಎಂಬುದಾಗಿ ತನಿಖಾ ಆಯೋಗವೊಂದು ಹೇಳಿತು.

ಅದೂ ಅಲ್ಲದೆ, ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿಚಾರಣೆಯ ವೇಳೆ ಸುಳ್ಳು ಹೇಳಿದರು ಎಂಬುದಾಗಿಯೂ ಆಯೋಗದ ಅಧ್ಯಕ್ಷ, ಮಾಜಿ ನ್ಯಾಯಾಧೀಶ ಪೀಟರ್ ಮ್ಯಾಹನ್ ಹೇಳಿದರು. ಈ ಹಿನ್ನೆಲೆಯಲ್ಲಿ, ವರದಿಯನ್ನು ಏರ್ ನ್ಯೂಝಿಲ್ಯಾಂಡ್ ಮತ್ತು ಸರಕಾರ ಟೀಕಿಸಿದವು.

''ಅಂದಿನ ಸರಕಾರ ಮತ್ತು ಏರ್‌ಲೈನ್‌ನ ವರ್ತನೆಗಳು ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ನೋವು ಉಂಟು ಮಾಡಿವೆ. ಅದಕ್ಕಾಗಿ 40 ವರ್ಷಗಳ ಬಳಿಕ ಕ್ಷಮೆ ಕೋರುವೆ'' ಎಂದು ಆಕ್ಲಂಡ್‌ನ ಗವರ್ನ್‌ಮೆಂಟ್ ಹೌಸ್‌ನಲ್ಲಿ ಗುರುವಾರ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಆರ್ಡರ್ನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X