Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚಿನ್ನ ಜಯಿಸಿದ ದೀಪಿಕಾ ಕುಮಾರಿ,...

ಚಿನ್ನ ಜಯಿಸಿದ ದೀಪಿಕಾ ಕುಮಾರಿ, ಅಂಕಿತಾಗೆ ಬೆಳ್ಳಿ

ಕಾಂಟಿನೆಂಟೆಲ್ ಕ್ವಾಲಿಫಿಕೇಶನ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ28 Nov 2019 11:37 PM IST
share
ಚಿನ್ನ ಜಯಿಸಿದ ದೀಪಿಕಾ ಕುಮಾರಿ, ಅಂಕಿತಾಗೆ ಬೆಳ್ಳಿ

ಬ್ಯಾಂಕಾಕ್, ನ.28: ಹಿರಿಯ ಆರ್ಚರಿ ದೀಪಿಕಾ ಕುಮಾರಿ ಹಾಗೂ ಅಂಕಿತಾ ಭಕ್ತ್ ಚಿನ್ನ ಹಾಗೂ ಬೆಳ್ಳಿಯ ಪದಕವನ್ನು ಜಯಿಸಿದ್ದಾರೆ. ಈ ಮೂಲಕ ಭಾರತ ಒಲಿಂಪಿಕ್ಸ್‌ನಲ್ಲಿ ಸ್ಥಾನ ಪಡೆದುಕೊಂಡಿದೆ.

21ನೇ ಆವೃತ್ತಿಯ ಚಾಂಪಿಯನ್‌ಶಿಪ್ ಕೊನೆಗೊಂಡ ಬೆನ್ನಿಗೇ ಗುರುವಾರ ನಡೆದ ಕಾಂಟಿನೆಂಟೆಲ್ ಕ್ವಾಲಿಫಿಕೇಶನ್ ಟೂರ್ನಿಯಲ್ಲಿ ದೀಪಿಕಾ ಹಾಗೂ ಅಂಕಿತಾ ಈ ಸಾಧನೆ ಮಾಡಿದ್ದಾರೆ. ಕ್ವಾಲಿಫಿಕೇಶನ್‌ನಲ್ಲಿ ಮೂರು ವೈಯಕ್ತಿಕ ಸ್ಥಾನಗಳು ಖಾಲಿ ಇದ್ದವು. ರಾಷ್ಟ್ರೀಯ ಆರ್ಚರಿ ಒಕ್ಕೂಟ ಎಎಐ ಅಮಾನತುಗೊಂಡಿರುವ ಕಾರಣ ಭಾರತೀಯ ಆರ್ಚರಿಗಳಾದ ಅಗ್ರ ಶ್ರೇಯಾಂಕದ ದೀಪಿಕಾ ಹಾಗೂ ಆರನೇ ಶ್ರೇಯಾಂಕದ ಅಂಕಿತಾ ರಾಷ್ಟ್ರಧ್ವಜವಿಲ್ಲದೆ ಸ್ಪರ್ಧಿಸಿದರೂ ಅಮೋಘ ಪ್ರದರ್ಶನ ನೀಡಿದರು. ನಂ.1 ರ್ಯಾಂಕಿನ ದೀಪಿಕಾ ಮಲೇಶ್ಯಾದ ನೂರ್ ಅಫಿಸಾ ಅಬ್ದುಲ್ ಹಲೀಲ್‌ರನ್ನು 7-2, ಝಹ್ರಾ ನೆಮಾಟಿ(ಇರಾನ್)6-4 ಹಾಗೂ ಸ್ಥಳೀಯ ಆಟಗಾರ್ತಿ ನರಿಸರಾ ಖನ್ಹಿರಾಂಚೈಯೊರನ್ನು 6-2 ಅಂತರದಿಂದ ಮಣಿಸಿ ಅಂತಿಮ 4ರ ಸುತ್ತು ತಲುಪಿದರು. ಈ ಮೂಲಕ ಒಲಿಂಪಿಕ್ಸ್ ಕೋಟಾವನ್ನು ಭರ್ತಿ ಮಾಡಿದರು. ಏಕಪಕ್ಷೀಯವಾಗಿ ಸಾಗಿದ ಮತ್ತೊಂದು ಪಂದ್ಯದಲ್ಲಿ ಎನ್‌ಗುಯೆಟ್‌ರನ್ನು 6-2 ಅಂತರದಿಂದ ಮಣಿಸಿದ ದೀಪಿಕಾ ಫೈನಲ್‌ಗೆ ತೇರ್ಗಡೆಯಾದರು.

ಮತ್ತೊಂದೆಡೆ, ಅಂಕಿತಾ ಹಾಂಕಾಂಗ್‌ನ ಲ್ಯಾಮ್ ಶುಕ್ ಚಿಂಗ್‌ರನ್ನು 7-1, ವಿಯೆಟ್ನಾಂನ ಗುಯೆನ್ ಥಿ ಫುಯೊಂಗ್ 6-0, ಅನಸ್ತೇಸಿಯ ಬನ್ನೋವಾ(ಕಝಖ್‌ಸ್ತಾನ)ಅವರನ್ನು 6-4 ಹಾಗೂ ಭೂತಾನ್‌ನ ಕರ್ಮಾರನ್ನು 6-2 ಅಂತರದಿಂದ ಮಣಿಸಿದರು. ಫೈನಲ್‌ನಲ್ಲಿ ಮುಖಾಮುಖಿಯಾದ ದೀಪಿಕಾ ಹಾಗೂ ಅಂಕಿತಾ ಕ್ರಮವಾಗಿ ಮೊದಲನೇ ಹಾಗೂ ಎರಡನೇ ಸ್ಥಾನ ಪಡೆದರು. ಈ ವರ್ಷಾರಂಭದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ತರುಣ್‌ದೀಪ್ ರಾಯ್, ಅತನು ದಾಸ್ ಹಾಗೂ ಪ್ರವೀಣ್ ಜಾಧವ್ ಪುರುಷರ ರಿಕರ್ವ್ ವಿಭಾಗದಲ್ಲಿ ಮೊದಲ ಒಲಿಂಪಿಕ್ಸ್ ಕೋಟಾವನ್ನು ಬಾಚಿಕೊಂಡಿದ್ದು, ಇದೀಗ ಭಾರತ ಎರಡನೇ ಕೋಟಾವನ್ನು ಭರ್ತಿ ಮಾಡಿದೆ. 2020ರಲ್ಲಿ ಬರ್ಲಿನ್‌ನಲ್ಲಿ ನಡೆಯುವ ವಿಶ್ವಕಪ್ ಟೂರ್ನಿಯು ಆರ್ಚರಿಗೆ ಕೊನೆಯ ಒಲಿಂಪಿಕ್ಸ್ ಅರ್ಹತಾ ಟೂರ್ನಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X