Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.30ರಂದು ಮೋಹನ್ ಮಾರ್ನಾಡ್‌ಗೆ ನಾಟಕ...

ನ.30ರಂದು ಮೋಹನ್ ಮಾರ್ನಾಡ್‌ಗೆ ನಾಟಕ ಅಕಾಡಮಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ29 Nov 2019 9:59 PM IST
share
ನ.30ರಂದು ಮೋಹನ್ ಮಾರ್ನಾಡ್‌ಗೆ ನಾಟಕ ಅಕಾಡಮಿ ಪ್ರಶಸ್ತಿ ಪ್ರದಾನ

ಮುಂಬೈ, ನ.29: ಮುಂಬೈ ರಂಗಭೂಮಿಯ ಖ್ಯಾತ ಕಲಾವಿದ ಮೋಹನ್ ಮಾರ್ನಾಡ್ ಅವರು ಕರ್ನಾಟಕ ನಾಟಕ ಅಕಾಡಮಿಯ 2018ನೇ ಸಾಲಿನ ಪ್ರಶಸ್ತಿಗೆ ಪಾತ್ರರಾಗಿದ್ದು, ನ.30ರಂದು ಅಪರಾಹ್ನ 2:30ಕ್ಕೆ ಮುಂಬೈಯ ಕಲಿನಾ ಕ್ಯಾಂಪಸ್‌ನ ಕುಸುಮಾಗ್ರಜ ಮರಾಠಿ ಭವನದಲ್ಲಿ ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಎಂಬತ್ತರ ದಶಕದಿಂದಲೇ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಮಾರ್ನಾಡ್ ದೂರದರ್ಶನ ಏಕ್ ಕಹಾನಿ, ಅಧಿಕಾರ್, ಎಂ. ಎಸ್.ಸತ್ಯು ಅವರ ಕಯರ್, ಚಾಣಕ್ಯ ಮತ್ತಿತರ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಮೂಲಕವೂ ಸುದ್ದಿಯಲ್ಲಿದ್ದವರು. ಭೂತದ ಇಲ್‌ಲ್, ಉರುಳು, ಅಂಬೆ, ಮೃಗತೃಷ್ಣ ಮತ್ತಿತರ ನಾಟಕಗಳಲ್ಲಿ ನಟಿಸಿರುವ ಮಾರ್ನಾಡ್, ಸ್ವತಃ ನಾಟಕಗಳನ್ನು ನಿರ್ದೇಶಿಸಿ ನಟಿಸಿದ್ದಾರೆ. ನಲವತ್ತರ ನಲುಗು, ಟಿಪ್ಪು ಸುಲ್ತಾನ್ ಮೋಹನ್ ಮಾರ್ನಾಡ್ ನಿರ್ದೇಶಿಸಿದ ಪ್ರಮುಖ ನಾಟಕಗಳು. 90 ದಶಕದಲ್ಲೇ ಮೋಹನ್ 200್ಕೂ ಅಧಿಕ ನಾಟಕಗಳಲ್ಲಿ ನಟಿಸಿದ್ದಾರೆ.

ತಾನೋರ್ವ ನಿರ್ದೇಶಕನಾದರೂ ಇತರರ ನಿರ್ದೇಶನಗಳಲ್ಲಿ ತುಂಬಾ ಖುಷಿಯಿಂದ ಅಭಿನಯಿಸುವ ಮೋಹನ ಮಾರ್ನಾಡ್ ಬಲ್ಪುನಕುಲುಲಾ ಗಿಡ್ಪುನಕುಲುಲಾ... ತುಳು ಏಕಾಂಕ ನಾಟಕದಲ್ಲಿ ಮೂರು ವಿಭಿನ್ನ ಪಾತ್ರಗಳಲ್ಲಿ ತನ್ನದೇ ಛಾಪು ಬೀರಿದ್ದಾರೆ. ಮೋಹನ್ ಹಲವು ನಾಟಕಗಳನ್ನು ಕೂಡ ರಚಿಸಿದ್ದಾರೆ.

ಡಬ್ಬಿಂಗ್, ಕಂಠದಾನಗಳ ಮೂಲಕ ಅವರು ಹಲವು ನಟರ ಮಾತುಗಳಿಗೆ ಜೀವ ತುಂಬಿದ್ದಾರೆ. ಕರ್ನಾಟಕ ಸಂಘ ಮುಂಬಯಿ ಇಲ್ಲಿ ಜೊತೆ ಕಾರ್ಯದರ್ಶಿಯಾಗಿದ್ದು, ನಂತರ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ, ತ್ರಿಕಾಯ್, ಲಿಂಟಾಸ್, ಮುದ್ರಾ ಮತ್ತಿತರರ ಪ್ರಮುಖ ಜಾಹೀರಾತು ಸಂಸ್ಥೆಗಳಲ್ಲಿ ಕಂಠದಾನದ ಮೂಲಕ ಗುರುತಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X