Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಡಿ.1ರಂದು ಸೋಜಾ ಕ್ಯಾಶ್ಯೂಸ್...

ಮಂಗಳೂರು : ಡಿ.1ರಂದು ಸೋಜಾ ಕ್ಯಾಶ್ಯೂಸ್ ನಿಂದ ‘ಎಸ್ -ನಟ್ಸ್ ’ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Nov 2019 8:48 PM IST
share

ಮಂಗಳೂರು, ನ. 30: ಸೋಜಾ ಕ್ಯಾಶ್ಯೂಸ್ ಸಂಸ್ಥೆಯ ವತಿಯಿಂದ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಜಾನ್ವಿ ಪ್ಲಾಝಾದಲ್ಲಿ ಗೇರು ಬೀಜ ಹಾಗೂ ಒಣ ಹಣ್ಣುಗಳ ಮಳಿಗೆ ‘ಎಸ್-ನಟ್ಸ್ ’ರವಿವಾರ ಬೆಳಗ್ಗೆ 11.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಕರಾವಳಿ ಕರ್ನಾಟಕದಲ್ಲಿ ಈಗಾಗಲೆ ಆರೋಗ್ಯಕರ ತಿನಿಸುಗಳ ತಯಾರಿ ಮತ್ತು ಚಿಲ್ಲರೆ ಹಾಗೂ ಸಗಟು ಮಾರಾಟದಲ್ಲಿ ಖ್ಯಾತಿ ಪಡೆದಿರುವ ಎಸ್-ನಟ್ಟ್ ನಾಲ್ಕು ವರ್ಷಗಳ ಹಿಂದೆ ಉಡುಪಿಯಲ್ಲಿ ಮಾರಾಟ ಮಳಿಗೆಯನ್ನು ತೆರೆದಿದೆ. ಎಸ್-ನಟ್ಸ್ ಮಳಿಗೆ ಸಂಸ್ಕರಿಸಿದ ತಾಜಾ ಗೊಡಂಬಿ, ಪ್ಲೇವರ್‌ಡ್ ಕ್ಯಾಶ್ಯೂ, ಬಾದಾಮಿ, ಖರ್ಜೂರ ವಿವಿಧ ಸಂಸ್ಕರಿಸಿದ ಒಣ ಹಣ್ಣುಗಳ ಸಂಗ್ರಹವನ್ನು ಹೊಂದಿದೆ.

ಮಂಗಳೂರಿನ ಎಸ್ ನಟ್ಸ್ ಮಳಿಗೆಯನ್ನು ನಿಟ್ಟಿ ವಿಶ್ವ ವಿದ್ಯಾನಿಲಯದ ಸಹ ಕುಲಾಧಿಪತಿ ಡಾ.ಎಂ.ಶಾಂತಾರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ. ಲೂರ್ಡ್ಸ್ ಸ್ಕೂಲ್‌ನ ಪ್ರಾಂಶುಪಾಲ ವಂ.ರಾಬರ್ಟ್ ಡಿ ಸೋಜ, ಶಾಸಕ ವೇದವ್ಯಾಸ ಕಾಮತ್, ಆಸ್ಕರ್ ಫೆರ್ನಾಂಡೀಸ್, ಶಾಸಕ ಯು.ಟಿ.ಖಾದರ್,ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಿಂಡಿಕೇಟ್ ಬ್ಯಾಂಕ್ ಮಣಿಪಾಲ ವಲಯ ಕಚೇರಿಯ ಜಿ.ಎಂ ಭಾಸ್ಕರ ಹಂದೆ, ಕೆಸಿಸಿಯ ಅಧ್ಯಕ್ಷ ಐಸಾಕ್ ವಾಝ್, ಕೆಸಿಎಂಎ ಅಧ್ಯಕ್ಷ ಸುಬ್ರಾಯ ಪೈ ಹಾಗೂ ಎಸ್.ಎಸ್.ಕಾಮತ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಆಡಳಿತ ಪಾಲುದಾರ ಡಾಕ್ರಿಸ್ಟೋಫರ್ ಡಿ ಸೋಜ ತಿಳಿಸಿದ್ದಾರೆ.

ಸೋಜ ಸಂಸ್ಥೆಗಳು ಗೇರು ಬೀಜದ ಉದ್ಯಮದಲ್ಲಿ ದೀರ್ಘಕಾಲದ ಇತಿಹಾಸವನ್ನು ಹೊಂದಿದೆ. ಕಚ್ಚಾ ಗೇರು ಬೀಜ ಆಮದು, ಸಂಸ್ಕರಿಸಿದ ಗೋಡಂಬಿಯ ರಫ್ತು ಉದ್ಯಮದಲ್ಲಿ ದೀರ್ಘಕಾಲದ ಇತಿಹಾಸವನ್ನು ಹೊಂದಿದೆ. 4ದಶಕಗಳ ಹಿಂದಿನಿಂದ ಪುತ್ತೂರು, ಮಂಗಳೂರು, ಉಡುಪಿಗಳಲ್ಲಿ ಸೊಜಾ ಸಂಸ್ಥೆ ಗೋಡಂಬಿ ಕಾರ್ಖಾನೆಗಳನ್ನು ಹೊಂದಿದೆ. ಅಮೇರಿಕಾ, ಕೆನಾಡಾ, ಜಪಾನ್, ಕೊರೊಯಾ, ವಿಯೆಟ್ನಾಂ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಯೂರೋಫ್, ಆಫ್ರೀಕಾ ಖಂಡ ,ಮಧ್ಯ ಪ್ರಾಚ್ಯದೇಶಗಳು ಸೇರಿದಂತೆ ಪ್ರಪಂಚದ 40 ದೇಶಗಳಿಗೆ ಗೋಡಂಬಿ ರಪ್ತು ವಹಿವಾಟು ನಡೆಸುತ್ತಿರುವ ಸಂಸ್ಥೆಯಾಗಿದೆ. ಉದ್ಘಾಟನೆಯ ಸಂದರ್ಭದಲ್ಲಿ 500 ರೂ ಮೇಲ್ಪಟ್ಟು ಖರೀಸುವ ಗ್ರಾಹಕರಿಗೆ ಲಕ್ಕಿ ಕೂಪನ್ ವಿತರಿಸಿ ಆಯ್ಕೆ ಮಾಡಲಾಗುವುದು ,ವಿಜೇತರಿಗೆ ವಿಶೇಷ ಬಹುಮಾನ ನಿಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X