Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಳಿಗಾಲ ಆರಂಭದಲ್ಲೇ ರೋಗಗಳ ಉಲ್ಬಣ:...

ಚಳಿಗಾಲ ಆರಂಭದಲ್ಲೇ ರೋಗಗಳ ಉಲ್ಬಣ: ಜನತೆಯನ್ನು ಸಂಕಷ್ಟಕ್ಕೀಡುಮಾಡಿದ ವಿವಿಧ ಖಾಯಿಲೆಗಳು

ವಾರ್ತಾಭಾರತಿವಾರ್ತಾಭಾರತಿ30 Nov 2019 10:48 PM IST
share
ಚಳಿಗಾಲ ಆರಂಭದಲ್ಲೇ ರೋಗಗಳ ಉಲ್ಬಣ: ಜನತೆಯನ್ನು ಸಂಕಷ್ಟಕ್ಕೀಡುಮಾಡಿದ ವಿವಿಧ ಖಾಯಿಲೆಗಳು

ಬೆಂಗಳೂರು, ನ.30: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಎಲ್ಲಡೆ ಹಲವು ರೋಗಗಳು ಜನರನ್ನು ಬಾಧಿಸುತ್ತಿದ್ದು, ಬೆಂಗಳೂರು ನಗರದಲ್ಲಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಅಧಿಕವಾಗಿದೆ.

ಚಳಿಗಾಲದಲ್ಲಿ ಸಾಮಾನ್ಯವಾಗಿ ರೋಗಗಳು ಉಲ್ಬಣಗೊಳ್ಳುತ್ತವೆ. ಅದರಂತೆ ಈ ಬಾರಿಯೂ ಚಳಿಗಾಲ ಆರಂಭವಾಗುತ್ತಿದ್ದಂತೆಯೇ ವಿವಿಧ ಖಾಯಿಲೆಗಳು ಸಾಮಾನ್ಯ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಅಧಿಕವಾಗುತ್ತಿದೆ.

ಬೆಂಗಳೂರು ನಗರದಲ್ಲಿ ಆಸ್ಪತ್ರೆಗೆ ಬರುವವರ ಸಂಖ್ಯೆ ಶೇ.25 ರಿಂದ 30 ರಷ್ಟು ಅಧಿಕವಾಗಿದೆ. ಶೀತ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುವವರು ಅಧಿಕ ಸಂಖ್ಯೆಯಲ್ಲಿದ್ದಾರೆ.

ಬೆಳಗ್ಗೆ, ಸಂಜೆ ಸಮಯದಲ್ಲಿ ಚಳಿ, ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣವಿದೆ. ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ವಯಸ್ಕರ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಿದೆ. ಶೀತ, ಜ್ವರ ಸೇರಿದಂತೆ ವಾಂತಿ, ಭೇದಿ ಪ್ರಕರಣಗಳು ವರದಿಯಾಗುತ್ತಿವೆ.

ಚರ್ಮದ ಸಮಸ್ಯೆ ಕಾಡಲಿದೆ: ಚಳಿಗಾಲದಲ್ಲಿ ಶೀತ ಭಾದೆಯ ಜತೆಗೆ ಚರ್ಮದ ಸಮಸ್ಯೆಯೂ ಕಾಡಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಣ ಹಾಗೂ ಸೂಕ್ಷ್ಮಚರ್ಮದವರು ಈ ವೇಳೆ ಬಹಳಷ್ಟು ಮುಂಜಾಗ್ರತೆ ವಹಿಸಬೇಕಿದೆ. ಇಸುಬು, ಹುಳುಕಡ್ಡಿ, ತುರಿಕೆ, ತಲೆ ಹೊಟ್ಟು, ತುಟಿ ಹಾಗೂ ಹಿಮ್ಮಡಿ ಹೊಡೆತ ಸೇರಿದಂತೆ ಹಲವು ರೀತಿಯಲ್ಲಿ ಚರ್ಮದ ಸಮಸ್ಯೆ ಕಾಡಲಿದೆ. ಹೀಗಾಗಿ, ವೈದ್ಯರ ಸಲಹೆ ಪಡೆದು, ಅಗತ್ಯ ಕ್ರೀಮ್ ಬಳಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ.

ವೈದ್ಯರ ಸಲಹೆಗಳು:

- ಮಕ್ಕಳು ಹಾಗೂ ವೃದ್ಧರನ್ನು ಬೆಚ್ಚಗೆ ಇರಿಸಬೇಕು.

- ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು.

- ತಾಜಾ ಹಣ್ಣಿನ ರಸ ಸೇವಿಸಿ.

- ಮನೆಯ ಆಹಾರ ಸೇವನೆ ಮಾಡಿ.

- ಎಣ್ಣೆ ಹಾಗೂ ಮಸಾಲೆ ಪದಾರ್ಥಗಳನ್ನು ಕಡಿಮೆ ಮಾಡಿ.

- ತಲೆಗೂದಲ ಆರೈಕೆ ಬಗ್ಗೆ ಗಮನವಿರಲಿ.

- ತಿಳಿ ಬಣ್ಣದ ಉಣ್ಣೆ, ಹತ್ತಿ ಬಟ್ಟೆ ಧರಿಸಿ.

- ಚಳಿಯ ಕಾರಣಕ್ಕಾಗಿ ನೀರು ಕುಡಿಯುವುದು ನಿಲ್ಲಿಸದಿರಿ.

-ಜನದಟ್ಟಣೆ, ಜಾತ್ರೆಗಳಲ್ಲಿ ಹೆಚ್ಚು ಪಾಲ್ಗೊಳ್ಳದಿರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X