Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡದ ಸಂಸ್ಕೃತಿಯೇ ಭಾರತೀಯ ಸಂಸ್ಕೃತಿ:...

ಕನ್ನಡದ ಸಂಸ್ಕೃತಿಯೇ ಭಾರತೀಯ ಸಂಸ್ಕೃತಿ: ಹಿರಿಯ ಪತ್ರಕರ್ತ ರಂಜಾನ್ ದರ್ಗಾ

ವಾರ್ತಾಭಾರತಿವಾರ್ತಾಭಾರತಿ30 Nov 2019 10:51 PM IST
share
ಕನ್ನಡದ ಸಂಸ್ಕೃತಿಯೇ ಭಾರತೀಯ ಸಂಸ್ಕೃತಿ: ಹಿರಿಯ ಪತ್ರಕರ್ತ ರಂಜಾನ್ ದರ್ಗಾ

ಬೆಂಗಳೂರು, ನ. 30: ‘ಕನ್ನಡದ ಸಂಸ್ಕೃತಿಯೇ ಭಾರತೀಯ ಸಂಸ್ಕೃತಿಯಾಗಿದೆ. ಪಂಪನು ‘ಮನುಷ್ಯ ಜಾತಿ ತಾನೊಂದೆವಲಂ’ ಎಂದ ಇಡೀ ಮಾನವ ಕುಲ ಒಂದೇ ಇದೇ ಸತ್ಯ ಎಂಬುದನ್ನು ನಾವು ತಿಳಿಯಬೇಕು’ ಎಂದು ಹಿರಿಯ ಪತ್ರಕರ್ತ ರಂಜಾನ್ ದರ್ಗಾ ಪ್ರತಿಪಾದಿಸಿದ್ದಾರೆ.

ಶನಿವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೆಇಬಿ ಇಂಜಿನಿಯರುಗಳ ಸಂಘದಿಂದ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದಿನ ಮತ್ತು ಇಂದಿನ ಸಾಹಿತಿಗಳು, ಎಲ್ಲ ಶಾಸನಗಳ ಆಶಯ ಮಾನವ ಘನತೆ, ಪ್ರೀತಿ, ಸಹನೆ ಸಾರುವುದಾಗಿದೆ. ಕನ್ನಡದ ಸಹೋದರಿ ಭಾಷೆಗಳಾದ ಬಂಜಾರ, ಕೊಂಕಣಿ, ತುಳು, ಬ್ಯಾರಿಯಂತೆ ಪಾಕಿಸ್ತಾನದಲ್ಲೂ ಕನ್ನಡದ ಸಹೋದರಿ ಭಾಷೆ ಬ್ರಾಹ್ಮಿ ದ್ರಾವಿಡ ಭಾಷಾ ಪ್ರವರ್ಗವಿದೆ. ನಮ್ಮ ಪಂಚ ದ್ರಾವಿಡ ಭಾಷೆಗಳಲ್ಲಿ ಕನ್ನಡ ಬಿಟ್ಟರೆ ಉಳಿದ ಭಾಷೆಗೆ ಲಿಪಿ ಇಲ್ಲ. ಆದರೆ ಬ್ರಾಹ್ಮಿ ಭಾಷೆಗೆ ಪಾಕಿಸ್ತಾನ ಲಿಪಿ ನೀಡಿರುವುದು ವಿಶೇಷ ಎಂದು ಅವರು ಉಲ್ಲೇಖಿಸಿದರು.

ಕನ್ನಡ ಭಾಷೆಯ ಮೂಲಕ ಅಮರತ್ವ ಸಾಧಿಸಿರುವ ಮಹನೀಯರು ಕಟ್ಟಿರುವ ಪರಂಪರೆ ವಿಶಿಷ್ಟವಾದುದು. ನಮ್ಮ ವಚನ ಚಳವಳಿ ಪರ್ಯಾಯ ಸಮಾಜವನ್ನೇ ಕಟ್ಟಿಕೊಟ್ಟಿದೆ. 2013ರಲ್ಲಿ ಲಂಡನ್ ಸ್ಪೀಕರ್ ಜಾನ್‌ಬಾರ್ಕೊ ಅವರು ಬಸವಣ್ಣನನ್ನು ಸಂಶೋಧಿಸಿ ವಿಶ್ವದ ದೊಡ್ಡ ರಾಜಕೀಯ ತತ್ವಜ್ಞಾನಿ ಎಂದು ಪರಿಗಣಿಸಿ ಅವರ ಪಾರ್ಲಿಮೆಂಟ್ ಮುಂದೆ ಅವರ ಪುತ್ಥಳಿ ನಿರ್ಮಿಸಿರುವುದು ಕನ್ನಡ ನಾಡಿನ ಹೆಗ್ಗಳಿಕೆ ಎಂದು ಸ್ಮರಿಸಿದರು.

ಪ್ರೊ. ಹಿ.ಚಿ. ಶಾಂತವೀರಯ್ಯ ಮಾತನಾಡಿ, ಇಂದು ನಾವೆಲ್ಲರೂ ‘ಆನೆ’ ಆಗಬೇಕು ಅಂದರೆ ‘ಆರೋಗ್ಯ’ ಮತ್ತು ‘ನೆಮ್ಮದಿ’ ಕಾಪಾಡಿಕೊಳ್ಳಬೇಕು. ವಿಶ್ವಕ್ಕೆ ‘ಶೂನ್ಯ’ ಕೊಟ್ಟ ಕನ್ನಡದ ಹೆಗ್ಗಳಿಕೆ ದೊಡ್ಡದು, ಇದರಿಂದ ಗಣಕೀರಣಕ್ಕೆ ಅನುಕೂಲವಾಯಿತು ಎಂದರು

ಮೂರು ಸಾವಿರ ಭಾಷೆಗಳಿಗೆ ಇಲ್ಲದ ‘ತಲೆ ಕಟ್ಟು’ ಕನ್ನಡದ ಸಾಧನೆ, ಇದನ್ನು ಕನ್ನಡ, ತೆಲುಗು ಬಳಸುತ್ತದೆ. ‘ಕುಂಡಿ’ ಬಳಕೆ, ಪುಣ್ಯಕೋಟಿಯ ಕಲ್ಪನೆ/ಛಂದಸ್ಸು ಕನ್ನಡದ ಸಾಧನೆ. ಕೆಇಬಿ ಎಂಜಿನಿಯರು ಬರೀ ಲಕ್ಷ್ಮಿಪುತ್ರರಾಗಿರದೆ ಸರಸ್ವತಿ ಪುತ್ರರೂ ಆಗಲಿ ಎಂದು ಸಲಹೆ ಮಾಡಿದರು.

ಕಾರ್ಯಕ್ರಮವನ್ನು ಅಬಕಾರಿ ಸಚಿವ ಎಚ್.ನಾಗೇಶ್ ಉದ್ಘಾಟಿಸಿದರು. ಈ ವೇಳೆ ಕೆಪಿಟಿಸಿಎಲ್ ನಿರ್ದೇಶಕ ಹಾಗೂ ಅಧ್ಯಕ್ಷ ಶಿವಕುಮಾರ್, ವ್ಯವಸ್ಥಾಪಕ ನಿರ್ದೇಶಕಿ ಭಾರತಿ, ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಸಂಘದ ಕಾರ್ಯದರ್ಶಿ ಡಾ.ಗೋವಿಂದಸ್ವಾಮಿ ಹಾಜರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X