Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಕ್ಷಾಂತರಿಗಳ ಸೋಲು ನಿಶ್ಚಿತ:...

ಪಕ್ಷಾಂತರಿಗಳ ಸೋಲು ನಿಶ್ಚಿತ: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ1 Dec 2019 7:33 PM IST
share
ಪಕ್ಷಾಂತರಿಗಳ ಸೋಲು ನಿಶ್ಚಿತ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಡಿ. 1: ಮಹಾರಾಷ್ಟ್ರ ಮಾದರಿಯಲ್ಲೆ ರಾಜ್ಯದ ಉಪಚುನಾವಣೆಯಲ್ಲಿ ಪಕ್ಷಾಂತರಿಗಳು ಸೋಲು ನಿಶ್ಚಿತ. ಬಿಜೆಪಿ ಆಮಿಷಕ್ಕೆ ಬಲಿಯಾಗಿದ್ದ ಶೇ.70ರಷ್ಟು ಮಂದಿ ಸೋಲು ಕಂಡಿದ್ದಾರೆಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ರವಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ಧಾಂತ ಹಾಗೂ ಒಂದು ಪಕ್ಷದ ಕಾರ್ಯಕ್ರಮಗಳ ಮೇಲೆ ಮತ ಪಡೆದು ಆಯ್ಕೆಯಾದವರು ಪಕ್ಷ ಬಿಟ್ಟು ಹೋಗಿ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಜನ ಅವರನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಪ್ರಜಾಪ್ರಭುತ್ವ ಹಾಗೂ ಜನರ ಮೂಲಭೂತ ಹಕ್ಕು ರಕ್ಷಣೆಯಾಗಬೇಕಾದರೆ ಹಣದ ಪ್ರಭಾವಕ್ಕೆ ಒಳಗಾಗದೆ ಜನ ಪಕ್ಷಾಂತರಿಗಳನ್ನು ಸೋಲಿಸಬೇಕು ಎಂದು ಕರೆ ನೀಡಿದ ಅವರು, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಿದ್ಧಾಂತದ ಆಧಾರದ ಮೇಲೆ ಪಕ್ಷಾಂತರ ಮಾಡಿದ್ದರೆ ಅದನ್ನು ಒಪ್ಪಬಹುದಿತ್ತು ಎಂದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರು 'ಸಿಎಂ ನಮ್ಮನ್ನು ಕೇಳುತ್ತಿಲ್ಲ, ನಮ್ಮ ಕೆಲಸಗಳಾಗುತ್ತಿಲ್ಲ' ಎಂಬ ಕ್ಷುಲ್ಲಕ ಕಾರಣ ನೀಡಿದ್ದು, ಸಿದ್ದರಾಮಯ್ಯ ಸರಕಾರದಲ್ಲಿ ಹೆಚ್ಚು ಲಾಭ ಪಡೆದವರೇ ಈ ರೀತಿಯ ಆರೋಪ ಮಾಡುತ್ತಿರುವುದು ವಿಪರ್ಯಾಸ ಎಂದು ಟೀಕಿಸಿದರು.

ಚುನಾವಣೆಗಳಲ್ಲಿ ಬಿಜೆಪಿ ಹಣದ ಪ್ರಭಾವ ಬಳಸುತ್ತಿದ್ದು, ಅದು ಯಶಸ್ವಿಯಾಗದೆ ಇದ್ದರೆ ಧರ್ಮ-ಜಾತಿ ಎಂಬ ಭಾವನಾತ್ಮಕ ವಿಷಯ ಬಳಸಿ ಸಮಾಜ ಒಡೆಯುವ ಪ್ರಯತ್ನ ಮಾಡುತ್ತಾರೆಂದು ಆರೋಪಿಸಿದ ಅವರು, ಇದರಲ್ಲಿ ಬಿಜೆಪಿ ಯಶಸ್ವಿ ಆಗುವುದಿಲ್ಲ ಎಂದು ಎಚ್ಚರಿಸಿದರು.

ಸೇಡು ತೀರಿಸಿಕೊಳ್ಳವುದು: ರಾಜ್ಯದಲ್ಲಿ ಭೀಕರ ಸ್ವರೂಪದ ಪ್ರವಾಹ ಉಂಟಾದರೂ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿಲ್ಲ. ನೆರೆ ಪರಿಹಾರಕ್ಕೆ ಹಣವನ್ನೂ ನೀಡಲಿಲ್ಲ. ಬಿಎಸ್‌ವೈ ಅವರ ಮೇಲಿನ ಸಿಟ್ಟನ್ನು ಮೋದಿ ರಾಜ್ಯದ ಜನರ ಮೇಲೆ ತೀರಿಸಿಕೊಳ್ಳಲು ಮುಂದಾಗಿದ್ದಾರೆಂದು ಟೀಕಿಸಿದರು.

ದೇಶದ ಜಿಡಿಪಿ ಶೇ.4.5ಕ್ಕೆ ಕುಸಿದಿದೆ. ಇತಿಹಾಸದಲ್ಲೇ ಅತಿಹೆಚ್ಚು ನಿರುದ್ಯೋಗ ದಾಖಲಾಗಿದೆ. ಈರುಳ್ಳಿ ಬೆಲೆ 120ರೂ.ಗೆ ಏರಿಕೆ ಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದ್ಯಾವುದನ್ನೂ ನಿಯಂತ್ರಿಸುವ ಗೋಜಿಗೆ ಸರಕಾರಗಳು ಹೋಗುತ್ತಿಲ್ಲ. ಆದರೆ ಅಧಿಕಾರ ಹಿಡಿಯುವ ವಿಷಯದಲ್ಲಿ ಹೆಚ್ಚು ಆಸಕ್ತಿ ತೋರುತ್ತಿವೆ ಎಂದು ವಾಗ್ದಾಳಿ ನಡೆಸಿದರು.

‘ಕಲಬುರಗಿಯ ವಿಮಾನ ನಿಲ್ದಾಣ ರಾಜ್ಯದಲ್ಲೇ ಅತಿ ಉದ್ದದ ರನ್‌ವೇ ಹೊಂದಿದೆ. ರಾಜ್ಯದ ಹಣದಿಂದಲೇ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಅದರ ಉದ್ಘಾಟನೆಗೆ ಮೋದಿ ಬರಬೇಕಿತ್ತು. ಆದರೆ, ಬಿಎಸ್‌ವೈ ಮುಖ ನೋಡಲು ಇಷ್ಟವಿಲ್ಲದ ಮೋದಿ ಕಾರ್ಯಕ್ರಮಕ್ಕೆ ಬರಲಿಲ್ಲ’

-ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X