Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಹಕರ ಗಮನಕ್ಕೆ: ವೊಡಾ ಐಡಿಯಾ,...

ಗ್ರಾಹಕರ ಗಮನಕ್ಕೆ: ವೊಡಾ ಐಡಿಯಾ, ಏರ್‌ಟೆಲ್, ಜಿಯೋ ದರಗಳಲ್ಲಿ ಭಾರೀ ಏರಿಕೆ

ವಾರ್ತಾಭಾರತಿವಾರ್ತಾಭಾರತಿ1 Dec 2019 8:41 PM IST
share
ಗ್ರಾಹಕರ ಗಮನಕ್ಕೆ: ವೊಡಾ ಐಡಿಯಾ, ಏರ್‌ಟೆಲ್, ಜಿಯೋ ದರಗಳಲ್ಲಿ ಭಾರೀ ಏರಿಕೆ

ಹೊಸದಿಲ್ಲಿ, ಡಿ.1: ತನ್ನ ಪ್ರಿಪೇಯ್ಡ್ ಗ್ರಾಹಕರಿಗೆ ಕರೆ ಮತ್ತು ಡಾಟಾ ಪ್ಲಾನ್ ದರಗಳನ್ನು ಡಿ.3ರಿಂದ ಶೇ.42ರಷ್ಟು ಹೆಚ್ಚಿಸುವುದಾಗಿ ಭಾರ್ತಿ ಏರ್‌ಟೆಲ್ ರವಿವಾರ ಪ್ರಕಟಿಸಿದೆ. ವೊಡಾಫೋನ್ ಐಡಿಯಾ ತನ್ನ ದರಗಳಲ್ಲಿ ಹೆಚ್ಚಳವನ್ನು ಪ್ರಕಟಿಸಿದ ಬೆನ್ನಿಗೇ ಏರ್‌ಟೆಲ್‌ನ ಈ ಪ್ರಕಟಣೆ ಹೊರಬಿದ್ದಿದೆ.

ಕಂಪನಿಯು ತನ್ನ ನೂತನ ಪ್ಲಾನ್‌ಗಳನ್ನೂ ಪ್ರಕಟಿಸಿದ್ದು,ಇವು ಏರ್‌ಟೆಲ್ ಗ್ರಾಹಕರು ‘ಅನಿಯಮಿತ ’ವರ್ಗದಲ್ಲಿ ಹಾಲಿ ತೆರುತ್ತಿರುವ ದರಗಳಿಗೆ ಹೋಲಿಸಿದರೆ ಶೇ.42ರವರೆಗೆ ದುಬಾರಿಯಾಗಿವೆ.

  ಏರ್‌ಟೆಲ್‌ನ ನೂತನ ಪ್ಲಾನ್ ದರಗಳನ್ನು ಪ್ರತಿ ದಿನಕ್ಕೆ ಕೇವಲ 50 ಪೈಸೆಯಿಂದ 2.85 ರೂ.ವರೆಗೆ ಹೆಚ್ಚಿಸಲಾಗಿದ್ದು, ಇವು ಧಾರಾಳ ಕರೆ ಮತ್ತು ಡಾಟಾ ಲಾಭಗಳನ್ನು ನೀಡಲಿವೆ ಎಂದು ಪ್ರಕಟಣೆ ತಿಳಿಸಿದೆ. ಏರ್‌ಟೆಲ್ ಎಕ್ಸ್‌ಟ್ರೀಮ್‌ನ ಬಳಕೆ ಸೇರಿದಂತೆ ಏರ್‌ಟೆಲ್ ಥ್ಯಾಂಕ್ಸ್‌ನ ಅಂಗವಾಗಿ ವಿಶೇಷ ಸೌಲಭ್ಯಗಳನ್ನೂ ಒದಗಿಸುವುದಾಗಿ ಕಂಪನಿಯು ತಿಳಿಸಿದೆ.

ವೊಡಾಫೋನ್ ಐಡಿಯಾ ಕೂಡ ಡಿ.3ರಿಂದ ತನ್ನ ಮೊಬೈಲ್ ಕರೆಗಳು ಮತ್ತು ಡಾಟಾ ದರಗಳನ್ನು ಹೆಚ್ಚಿಸುವುದಾಗಿ ರವಿವಾರ ಪ್ರಕಟಿಸಿದೆ.

ಕಂಪನಿಯು 2, 28, 84 ಮತ್ತು 365 ದಿನಗಳ ವ್ಯಾಲಿಡಿಟಿಗಳೊಂದಿಗೆ ತನ್ನ ನೂತನ ಪ್ಲಾನ್‌ಗಳನ್ನು ಘೋಷಿಸಿದೆ. ಈಗಿನ ಪ್ಲಾನ್‌ಗಳಿಗೆ ಹೋಲಿಸಿದರೆ ಹೊಸ ಪ್ಲಾನ್‌ಗಳು ಶೇ.42ರವರೆಗೆ ದುಬಾರಿಯಾಗಿವೆ.

ಇದೇ ರೀತಿ ಡಿಸೆಂಬರ್ 6ರಿಂದ ರಿಲಯನ್ಸ್ ಜಿಯೋ ಕೂಡ ಮೊಬೈಲ್ ಸೇವೆ ದರಗಳನ್ನು ಹೆಚ್ಚಿಸಲಿದೆ.

"ಅನ್ ಲಿಮಿಟೆಡ್ ವಾಯ್ಸ್ ಮತ್ತು ಡಾಟಾಗಳನ್ನೊಳಗೊಂಡ ಆಲ್ ಇನ್ ಒನ್ ಪ್ಲಾನ್ ಗಳನ್ನು ಜಿಯೋ ಪರಿಚಯಿಸಲಿದೆ. ಹೊಸ ಯೋಜನೆಯ ಮೊತ್ತ 40 ಶೇ.ದಷ್ಟು ಹೆಚ್ಚಳವಾಗಲಿದೆ. ಜಿಯೋ ಗ್ರಾಹಕರಿಗೆ 300 ಶೇ. ಹೆಚ್ಚಿನ ಲಾಭಗಳು ಲಭಿಸಲಿವೆ" ಎಂದು ಜಿಯೋ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X