Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೋವುಂಟು ಮಾಡುವ, ಅಶ್ಲೀಲತೆಯ ಹಾಸ್ಯ ಬೇಡ:...

ನೋವುಂಟು ಮಾಡುವ, ಅಶ್ಲೀಲತೆಯ ಹಾಸ್ಯ ಬೇಡ: ಮುಖ್ಯಮಂತ್ರಿ ಚಂದ್ರು

ವಾರ್ತಾಭಾರತಿವಾರ್ತಾಭಾರತಿ1 Dec 2019 9:53 PM IST
share
ನೋವುಂಟು ಮಾಡುವ, ಅಶ್ಲೀಲತೆಯ ಹಾಸ್ಯ ಬೇಡ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು, ಡಿ.1: ಹಾಸ್ಯ ಅಪಹಾಸ್ಯ ಆಗಬಾರದು. ಇನ್ನೊಬ್ಬರಿಗೆ ನೋವುಂಟು ಮಾಡುವ ಹಾಸ್ಯ ಹಾಗೂ ಅಶ್ಲೀಲತೆಯ ಹಾಸ್ಯ ಬೇಡ ಎಂದು ಚಿತ್ರನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.

ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಚಾರುಮತಿ ಪ್ರಕಾಶನ ಹಾಗೂ ಬೆಂಗಳೂರು ಕಲಾಗಂಗೋತ್ರಿ ಸಹಯೋಗದಲ್ಲಿ ಏರ್ಪಡಿಸಿದ್ದ ಕಲಾವಿದೆ ಡಾ. ಎಂ.ಎಸ್ ವಿದ್ಯಾ ಅವರ ‘ಕನ್ನಡ ರಂಗಭೂಮಿಯಲ್ಲಿ ಹಾಸ್ಯ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾಟಕಗಳು ಹುಟ್ಟಿಕೊಂಡಿದ್ದೆ ಮನೋರಂಜನೆಗಾಗಿ. ಈ ಮನೋರಂಜನೆ ಉಲ್ಲಾಸ ತರುವ ರೀತಿ ಇರಬೇಕು. ಹಾಸ್ಯ ಮನೋಭಾವ ಪ್ರತಿಯೊಬ್ಬರ ಜೀವನದಲ್ಲಿ ಜೀವಂತವಾಗಿರಬೇಕು. ಈ ಹಾಸ್ಯ ನಾಟಕಗಳಲ್ಲಿ ಬರೆದಾಗ ಒಂದು ರೀತಿ, ಅದನ್ನು ಪ್ರಸ್ತುತಪಡಿಸುತ್ತಿರುವಾಗ ಇನ್ನೊಂದು ರೀತಿ ಕಾಣುತ್ತದೆ ಎಂದು ಹೇಳಿದರು.

ಹಾಸ್ಯದ ವಿಷಯವನ್ನು ಇಟ್ಟುಕೊಂಡು ನಾಟಕಗಳನ್ನು ಬರೆಯುವವರು ತೀರಾ ಕಡಿಮೆ. ಆದರೆ, ವಿದ್ಯಾ ಅವರು ರಂಗಭೂಮಿಯಲ್ಲಿ ನಡೆಯುವ ಹಾಸ್ಯಗಳನ್ನು ಇಟ್ಟುಕೊಂಡು ಕೃತಿ ರಚಿಸಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು.

ಕಲಾವಿದ ಕೆ.ವಿ ನಾಗರಾಜಮೂರ್ತಿ ಮಾತನಾಡಿ, ಕೆಲವರು ಡಾಕ್ಟರೇಟ್ ಪಡೆದುಕೊಳ್ಳುತ್ತಾರೆ. ಆದರೆ, ಅವರ ಪ್ರಬಂಧಗಳು ಹೊರಹೊಮ್ಮುವುದಿಲ್ಲ. ಇಂದಿನ ದಿನಗಳಲ್ಲಿ ಡಾಕ್ಟರೇಟನ್ನು ದುಡ್ಡಿಗೆ ಪಡೆದುಕೊಳ್ಳುವವರು ಇದ್ದಾರೆ. ರೌಡಿಗಳೆಲ್ಲಾ ಡಾಕ್ಟರೇಟ್ ಪಡೆದ ಉದಾಹರಣೆ ನಮ್ಮ ಮುಂದಿದೆ ಎಂದು ವಿಷಾಧಿಸಿದರು.

ಹಿರಿಯ ರಂಗ ಕಲಾವಿದೆ ಭಾರ್ಗವಿ ನಾರಾಯಣ ಮಾತನಾಡಿ, ಹಾಸ್ಯ ನಾಟಕಗಳು ಎಂದರೆ ಮೂಗು ಮುರಿಯುವವರೇ ಹೆಚ್ಚು. ಅದರೆ, ನಿಜವಾದ ಮನೋರಂಜನೆ ಸಿಗುವುದೇ ಹಾಸ್ಯದಿಂದ. ಹಾಸ್ಯ ಮನಸ್ಸಿಗೆ ಸಂತೋಷವನ್ನು ಉಂಟು ಮಾಡುತ್ತದೆ. ಹಾಸ್ಯ ಪ್ರಧಾನವಾಗಿರುವ ನಾಟಕಗಳಿಗೆ ಜನರ ಪ್ರೋತ್ಸಾಹ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಂಗ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಬಿ.ವಿ ರಾಜಾರಾಂ, ಕಲಾವಿದರಾದ ಕೆ.ವಿ ನಾಗರಾಜಮೂರ್ತಿ, ಸುಂದರ್ ವೀಣಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X