Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜಿ 20ಗೆ ಸೌದಿ ಅರೇಬಿಯ ಸಾರಥ್ಯ

ಜಿ 20ಗೆ ಸೌದಿ ಅರೇಬಿಯ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ1 Dec 2019 11:10 PM IST
share

ರಿಯಾದ್, ಡಿ.1: ಜಿ 20 ಒಕ್ಕೂಟದ ಅಧ್ಯಕ್ಷತೆಯನ್ನು ಸೌದಿ ಅರೇಬಿಯ ರವಿವಾರ ವಹಿಸಿಕೊಂಡಿದೆ. ಜಿ 20 ಶೃಂಗಸಭೆಯ ನೇತೃತ್ವವನ್ನು ವಹಿಸಿದ ಪ್ರಪ್ರಥಮ ಅರಬ್ ರಾಷ್ಟ್ರವೆಂಬ ದಾಖಲೆಯನ್ನು ಅದು ನಿರ್ಮಿಸಿದೆ.

ಜಗತ್ತಿನ ಬಲಾಢ್ಯ ಅರ್ಥಿಕತೆಯ ರಾಷ್ಟ್ರಗಳ ಕೂಟವಾದ ಜಿ20ಯ ಅಧ್ಯಕ್ಷತೆಯನ್ನು ಸೌದಿ ಅರೇಬಿಯವು ಮುಂದಿನ ವರ್ಷ ಜಪಾನ್‌ನಿಂದ ವಹಿಸಿಕೊಂಡಿದೆ. 2020ರ ನವೆಂಬರ್ 21-22ರಂದು ಜಿ20 ಶೃಂಗಸಭೆಯು ರಿಯಾದ್‌ನಲ್ಲಿ ನಡೆಯಲಿದೆ. ಮಹಿಳೆಯರಿಗೆ ಹೆಚ್ಚಿನ ಹಕ್ಕುಗಳ ನೀಡಿಕೆ ಸೇರಿದಂತೆ ಸೌದಿ ಅರೇಬಿಯವು ದೇಶದಲ್ಲಿ ಹಲವಾರು ಉದಾರೀಕರಣ ನೀತಿಗಳನ್ನು ಜಾರಿಗೊಳಿಸಿದೆ.ಆದರೆ ಪತ್ರಕರ್ತ ಜಮಾಲ್ ಖಶೋಗಿ ಅವರ ಕೊಲೆ ಪ್ರಕರಣ ಹಾಗೂ ಭಿನ್ನಮತೀಯರ ವಿರುದ್ಧ ಕಠಿಣ ಕ್ರಮಗಳ ಜಾರಿಗೆ ಸಂಬಂಧಿಸಿ ಸೌದಿ ಅರೇಬಿಯ ನಿಲುವುಗಳು ಭಾರೀ ಟೀಕೆಗೊಳಗಾಗಿವೆ.

 ಸೌದಿ ಅರೇಬಿಯವು ಇಂದಿನಿಂದ ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು, 2020ರಲ್ಲಿ ರಿಯಾದ್‌ನಲ್ಲಿ ಅದರ ಶೃಂಗಸಭೆ ನಡೆಯಲಿದೆ’’ ಎಂದು ಸೌದಿ ಪ್ರೆಸ್ ಏಜೆನ್ಸಿ ತಿಳಿಸಿದೆ.

ಜಿ20 ಶೃಂಗಸಭೆಯ ಅಧ್ಯಕ್ಷತೆ ದೊರೆತಿರುವುದು ಅಂತಾರಾಷ್ಟ್ರೀಯ ವಿಷಯಗಳಲ್ಲ್ಲಿ ಸಮಾನಾಭಿಪ್ರಾಯವನ್ನು ರೂಪಿಸಲು ಸೌದಿ ಆರೇಬಿಯಕ್ಕೆ ದೊರೆತ ಸದವಕಾಶವಾಗಿದೆಯೆಂದು ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ತಿಳಿಸಿದ್ದಾರೆ.

ಜಿ20 ಶೃಂಗಸಭೆಗೆ ಪೂರ್ವಭಾವಿಯಾಗಿ ಸೌದಿ ಅರೇಬಿಯವು ಸಚಿವಾಂಗ ಸಭೆಗಳು ಸೇರಿದಂತೆ 100ಕ್ಕೂ ಅಧಿಕ ಕಾರ್ಯಕ್ರಮಗಳು ಹಾಗೂ ಸಮಾವೇಶಗನ್ನು ಆಯೋಜಿಸಲಿದೆಯೆಂದು ಸೌದಿ ಪ್ರೆಸ್ ಏಜೆನ್ಸಿ ತಿಳಿಸಿದೆ.

ಸೌದಿ ಅರೇಬಿಯ ಜಿ20ಯ ಅಧ್ಯಕ್ಷನಾಗಿ ಹವಾಮಾನ ಬದಲಾವಣೆ, ಕಡಿಮೆ ಜನನ ಪ್ರಮಾಣ, ಹಾಗೂ ವಯೋವೃದ್ಧ ಸಮಾಜ ಸೇರಿದಂತೆ ಹಲವಾರು ಜನಸಂಖ್ಯಾತ್ಮಕ ಸಮಸ್ಯೆಗಳನ್ನು ಜಿ 20ಯ ಅಧ್ಯಕ್ಷನಾಗಿ ಹಲವಾರು ಸವಾಲುಗಳಿ ಸ್ಪಂದಿಸಬೇಕಾಗಿದೆ. ಆದರೆ ಹೆಚ್ಚುತ್ತಿರುವ ಜನಮರುಳುವಾದ ಹಾಗೂ ರಾಷ್ಟ್ರವಾದವು ಬಹುಪಕ್ಷೀಯ ಮಟ್ಟದಲ್ಲಿ ಪ್ರಗತಿಗೆ ಹಿನ್ನಡೆಯಾಗಿದೆಯೆಂದು ಸೌದಿ ಅರೇಬಿಯ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X