Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟರ್ ಪ್ರೊಫೈಲ್‍ ನಿಂದ...

ಟ್ವಿಟರ್ ಪ್ರೊಫೈಲ್‍ ನಿಂದ 'ಬಿಜೆಪಿ'ಯನ್ನು ತೆಗೆದು ಹಾಕಿದ ಪಕ್ಷದ ಪ್ರಮುಖ ನಾಯಕಿ

ಕೇಸರಿ ಪಕ್ಷ ತೊರೆಯುವ ಸಾಧ್ಯತೆ?

ವಾರ್ತಾಭಾರತಿವಾರ್ತಾಭಾರತಿ2 Dec 2019 3:27 PM IST
share
ಟ್ವಿಟರ್ ಪ್ರೊಫೈಲ್‍ ನಿಂದ ಬಿಜೆಪಿಯನ್ನು ತೆಗೆದು ಹಾಕಿದ ಪಕ್ಷದ ಪ್ರಮುಖ ನಾಯಕಿ

ಮುಂಬೈ: ಬಿಜೆಪಿ ನಾಯಕಿ ಹಾಗೂ ಮಾಜಿ ಸಚಿವೆ ಪಂಕಜಾ ಮುಂಢೆ ತಮ್ಮ ಟ್ವಿಟರ್ ಪ್ರೊಫೈಲ್‍ ನಿಂದ ಪಕ್ಷದ ಹೆಸರನ್ನು ತೆಗೆದು ಹಾಕಿ ಅಚ್ಚರಿ ಮೂಡಿಸಿದ್ದಾರೆ.

ತಮ್ಮ ತಂದೆ, ಮಾಜಿ ಕೇಂದ್ರ ಸಚಿವ ದಿವಂಗತ ಗೋಪಿನಾಥ್ ಮುಂಡೆ ಅವರ ಜನ್ಮದಿನಾಚರಣೆಗಾಗಿ ಡಿಸೆಂಬರ್ 12ರಂದು ಬೀಡ್ ಗೆ ರ್ಯಾಲಿಯೊಂದರಲ್ಲಿ ಭಾಗವಹಿಸಲು ಆಗಮಿಸುವಂತೆ ಮುಂಢೆ ರವಿವಾರ ತಮ್ಮ ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.

"ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಲಿನ ನಂತರ ಭೇಟಿಯಾಗುವಂತೆ ಬೆಂಬಲಿಗರಿಂದ ಹಲವಾರು ಕರೆಗಳು ಹಾಗೂ ಸಂದೇಶಗಳು ಬಂದಿದ್ದರೂ ರಾಜ್ಯದಲ್ಲಿ ಪರಿಸ್ಥಿತಿಯಿಂದ ಸಾಧ್ಯವಾಗಿರಲಿಲ್ಲ" ಎಂದು ಫೇಸ್ ಬುಕ್‍ನಲ್ಲಿ ಭಾವನಾತ್ಮಕ ಪೋಸ್ಟ್ ಒಂದರಲ್ಲಿ ಅವರು ಬರೆದಿದ್ದಾರೆ.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಂದಿನ ಕ್ರಮದ ಕುರಿತು ನಿರ್ಧರಿಸಬೇಕಿದೆ ಎಂದು ಬರೆದಿರುವ ಅವರು "ನೀವು ನನ್ನಲ್ಲಿ ಸಮಯಕ್ಕಾಗಿ ಕೇಳುತ್ತಿದ್ದೀರಿ. ನಾನು ನಿಮಗೆ 8ರಿಂದ 10 ದಿನ ನೀಡುತ್ತೇನೆ.  ಮುಂದೇನು ಮಾಡಬೇಕು, ಎತ್ತ ಸಾಗಬೇಕು, ಜನರಿಗೆ ನಾವೇನು ಮಾಡಬಹುದು, ಜನರೇನು ನಿರೀಕ್ಷಿಸುತ್ತಾರೆ ಎಂದು ನಾವು ಆತ್ಮಾವಲೋಕನ ಮಾಡಬೇಕು'' ಎಂದು ಮರಾಠಿಯಲ್ಲಿ ಪಂಕಜಾ ಮುಂಢೆ ಬರೆದಿದ್ದಾರೆ.

ಇತ್ತೀಚಿಗಿನ ವಿಧಾನಸಭಾ ಚುನಾವಣೆಯಲ್ಲಿ ಆಕೆ ತಮ್ಮ ಕುಟುಂಬದ ಭದ್ರಕೋಟೆ ಪರ್ಲಿ ಕ್ಷೇತ್ರದಲ್ಲಿ ಎನ್‍ಸಿಪಿಯ ಧನಂಜಯ್ ಪಂಡಿತ್‍ ರಾವ್ ಮುಂಢೆ ಎದುರು ಸುಮಾರು 30,000 ಮತಗಳ ಅಂತರದಿಂದ ಸೋಲುಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X