Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ಷಣಾ ವಲಯದಲ್ಲಿ ‘ಮೇಕ್ ಇನ್ ಇಂಡಿಯಾ’...

ರಕ್ಷಣಾ ವಲಯದಲ್ಲಿ ‘ಮೇಕ್ ಇನ್ ಇಂಡಿಯಾ’ ಮಂದಗತಿ

ಕಳೆದ 6 ವರ್ಷಗಳಲ್ಲಿ ಉತ್ಪಾದನೆಯಾಗಿಲ್ಲ ಮಹತ್ವದ ರಕ್ಷಣಾ ಸಾಮಗ್ರಿ

ವಾರ್ತಾಭಾರತಿವಾರ್ತಾಭಾರತಿ2 Dec 2019 11:12 PM IST
share
ರಕ್ಷಣಾ ವಲಯದಲ್ಲಿ ‘ಮೇಕ್ ಇನ್ ಇಂಡಿಯಾ’ ಮಂದಗತಿ

ಹೊಸದಿಲ್ಲಿ, ಡಿ.2: ಕಳೆದ ಆರು ವರ್ಷಗಳಲ್ಲಿ ಭಾರತದ ರಕ್ಷಣಾ ಸಾಮಗ್ರಿಗಳ ಉತ್ಪಾದನಾ ವಲಯದಲ್ಲಿ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದಡಿ ಯಾವುದೇ ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿಲ್ಲವೆಂದು ಆಂಗ್ಲ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿಯೊಂದು ಬಹಿರಂಗಪಡಿಸಿದೆ.

ನೂತನ ತಲೆಮಾರಿನ ಸ್ಟೆಲ್ತ್ ಜಲಾಂತರ್ಗಾಮಿ ನೌಕೆಗಳು, ಬಾಂಬ್ ಶೋಧಕಗಳು ಹಾಗೂ ಲಘು ಬಳಕೆಯ ಹೆಲಿಕಾಪ್ಟರ್ ‌ಗಳು, ಪದಾತಿದಳದ ಯುದ್ಧ ವಾಹನಗಳು, ಸಾರಿಗೆ ವಿಮಾನ ಹಾಗೂ ಫೈಟರ್ ಜೆಟ್‌ಗಳನ್ನು ಮೇಕ್ ಇನ್ ಇಂಡಿಯಾ ಯೋಜನೆಯಡಿ ಉತ್ಪಾದಿಸುವ ಗುರಿಯನ್ನು ಹೊಂದಲಾಗಿತ್ತು. ಆದರೆ ಇವ್ಯಾವುದೂ ಕಾರ್ಯಗತಗೊಳ್ಳದೆ ನೆನೆಗುದಿಗೆ ಬಿದ್ದಿದೆ. ಹಾಗೂ ಇವುಗಳ ಉತ್ಪಾದನೆಯನ್ನು ಆರಂಭಿಸುವ ಗುತ್ತಿಗೆ ಒಪ್ಪಂದಗಳಿಗೆ ಇನ್ನೂ ಸಹಿಹಾಕಲಾಗಿಲ್ಲವೆಂದು ವರದಿಯು ತಿಳಿಸಿದೆ.

ಆದರೆ ಮೇಕ್ ಇನ್ ಇಂಡಿಯಾ ಯೋಜನೆಯಡಿ, ಕಲಾಶ್ನಿಕೋವ್ ಎಕೆ 303 ಅಸಾಲ್ಟ್ ರೈಫಲ್‌ ಗಳನ್ನು ಅಮೇಠಿಯ ಕಾರ್ಖಾನೆಯಲ್ಲಿ ತಯಾರಿಸುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ದೊರೆಯುವ ಸಾಧ್ಯತೆಯಿದೆಯೆಂದು ವರದಿ ತಿಳಿಸಿದೆ.

2017ರಿಂದೀಚೆಗೆ ಆರು ಪ್ರಮುಖ ‘ಮೇಕ್ ಇನ್ ಇಂಡಿಯಾ’ ಪ್ರಾಜೆಕ್ಟ್‌ಗಳು ಅಧಿಕಾರಶಾಹಿಯ ಕೆಂಪುಪಟ್ಟಿಯಡಿ ಸಿಲುಕಿದೆ ಹಾಗೂ ದೀರ್ಘವಾದ ವಿಧಿವಿಧಾನಗಳಿಂದಾಗಿ ಅವುಗಳ ಉತ್ಪಾದನೆಯ ಆರಂಭಕ್ಕೆ ಅಡ್ಡಿಯುಂಟಾಗಿದೆಯೆಂದು ವರದಿಗಳು ತಿಳಿಸಿವೆ.

ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಡಿ ಭೂಸೇನೆ ಹಾಗೂ ವಾಯುಪಡೆಗಾಗಿ ಬಹುಉದ್ದೇಶದ 200 ಕಾಮೊವ್ ಕೆಎ-226ಟಿ ಲಘು ಹೆಲಿಕಾಪ್ಟರ್‌ಗಳನ್ನು ರಶ್ಯದ ಜೊತೆಗೂಡಿ ನಿರ್ಮಿಸುವ ಯೋಜನೆಯನ್ನು ಕೂಡಾ ಹಮ್ಮಿಕೊಳ್ಳಲಾಗಿದೆ ಎಂದು ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X