Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾನೂನನ್ನು ಗೌರವಿಸುವವರಿಗೆ ಪೊಲೀರು...

ಕಾನೂನನ್ನು ಗೌರವಿಸುವವರಿಗೆ ಪೊಲೀರು ಸ್ನೇಹಿತರಾಗುತ್ತಾರೆ: ಕಳತ್ತೂರಿನಲ್ಲಿ ಪೊಲೀಸ್ ಜನಸ್ನೇಹಿ ಸಭೆ

ವಾರ್ತಾಭಾರತಿವಾರ್ತಾಭಾರತಿ3 Dec 2019 10:32 PM IST
share
ಕಾನೂನನ್ನು ಗೌರವಿಸುವವರಿಗೆ ಪೊಲೀರು ಸ್ನೇಹಿತರಾಗುತ್ತಾರೆ: ಕಳತ್ತೂರಿನಲ್ಲಿ ಪೊಲೀಸ್ ಜನಸ್ನೇಹಿ ಸಭೆ

ಕಾಪು: ಕಾನೂನನ್ನು ಗೌರವಿಸುವ ಉತ್ತಮ ನಾಗರಿಕರಿಗೆ ಪೊಲೀಸರು ಒಳ್ಳೆಯ ಜನ ಸ್ನೇಹಿತರಾಗುತ್ತಾರೆ ಯಾರು ಅಪರಾಧ ಮಾಡುತ್ತಾರೋ ಕಾನೂನನ್ನು ಗೌರವಿಸುವುದಿಲ್ಲವೋ ಅವರಿಗೆ ಪೊಲೀಸರು ಶತ್ರುಗಳಾಗುತ್ತಾರೆ ಎಂದು ಶಿರ್ವ ಠಾಣಾ ಉಪನಿರೀಕ್ಷಕರಾದ ಅಬ್ದುಲ್ ಖಾದರ್ ಹೇಳಿದರು.

ಕಳತ್ತೂರು ಕುಶಲ ಶೇಖರ ಶೆಟ್ಟಿ ಚಾಂದಿನಿ ಎ.ಸಿ ಹಾಲ್‍ನಲ್ಲಿ ನಡೆದ ಶಿರ್ವ ಠಾಣೆ ಹಾಗೂ ಸಮಾಜ ಸೇವಾ ವೇದಿಕೆ ಕಳತ್ತೂರು ಇದರ ಆಶ್ರಯದಲ್ಲಿ ನಡೆದ “ಪೊಲೀಸ್ ಜನಸ್ನೇಹಿ ಸಭೆ”ಯಲ್ಲಿ ಅವರು ಮಾತನಾಡಿದರು.

ಬೀಟ್ ಪೋಲಿಸರು ಗ್ರಾಮ ಗ್ರಾಮಗಳಲ್ಲಿ ಉತ್ತಮವಾಗಿ ನಾಗರಿಕರೊಂದಿಗೆ ಸ್ಪಂದಿಸಿ ಪೊಲೀಸ್ ಸುಧಾರಣೆ ಬಗ್ಗೆ ಸಹಕರಿಸು ತ್ತಾರೆ. ಗ್ರಾಮದ ಜನರು ಇದರ ಬಗ್ಗೆ ಎಚ್ಚೆತ್ತು ಯಾವುದೇ ಮಾಹಿತಿ ಇದ್ದರೂ ಪೊಲೀಸರಿಗೆ ತಿಳಿಸಬೇಕು ಗ್ರಾಮಸ್ಥರು ಸಹಕರಿಸಿ ದರೇ ಸಾಧ್ಯವಾದಷ್ಡು ಅಪಾರಾಧಗಳನ್ನು ಕಡಿಮೆ ಮಾಡಬಹುದು ಅದಲ್ಲದೇ ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯ ಮಾಹಿತಿ ಯನ್ನು ಉತ್ತಮವಾಗಿ ನೀಡಿದರು.

ಅಧ್ಯಕ್ಷತೆ ವಹಿಸಿದ ಸಮಾಜ ಸೇವಾ ವೇದಿಕೆ ಅಧ್ಯಕ್ಷ ಮೊಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ ಪೊಲೀಸರು ನಿದ್ದೆ ಬಿಟ್ಟು ರಾತ್ರಿ ಹಗಲು ಸಾರ್ವಜನಿಕರನ್ನು ಕಾಪಾಡುತ್ತಾರೆ ನಾವು ಕೂಡಾ ಅವರನ್ನು ಗೌರವಿಸಬೇಕು ಅಲ್ಲದೆ ನಮ್ಮ ಊರಿನ ಬೀಟ್ ಪೊಲೀಸರು ಉತ್ತಮವಾಗಿ ಕೆಲಸ ನಿರ್ವಹಿಸುವುದು ಶ್ಲಾಘನೀಯ ಎಂದರು.

ಸಮಾಜ ಸೇವಾ ವೇದಿಕೆಯ ಪದಾಧಿಕಾರಿಗಳಾದ ದಿವಾಕರ ಬಿ ಶೆಟ್ಟಿ ಕಳತ್ತೂರು, ಮೊಹಮ್ಮದ್ ಪಾರೂಕ್ ಚಂದ್ರನಗರ, ದಿವಾಕರ ಡಿ ಶೆಟ್ಟಿ ಕಳತ್ತೂರು, ರಾಜೇಶ್ ಮೂಲ್ಯ ಕುತ್ಯಾರು, ಇವರನ್ನು ಇಲಾಖೆಯ ಪರವಾಗಿ ಠಾಣಾಧಿಕಾರಿ ಸಾಧನಾ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಅನಿವಾಸಿ ಭಾರತಿಯ ಉದ್ಯಮಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶೇಖರ್ ಬಿ ಶೆಟ್ಟಿ ಅಬುದಾಬಿ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಧೀರಾಜ್ ಶೆಟ್ಟಿ ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷ ದಿವಾಕರ ಬಿ ಶೆಟ್ಟಿ, ಚಂದ್ರನಗರ ಕ್ರೆಸೆಂಟ್ ಇಂಟರ್‍ನ್ಯಾಷನಲ್ ಸ್ಕೂಲ್ ಸಂಚಾಲಕ ಶಂಶುದ್ದೀನ್ ಯೂಸುಫ್, ಸಮಾಜ ಸೇವಾ ವೇದಿಕೆ ಸಂಚಾಲಕ ದಿವಾಕರ ಡಿ ಶೆಟ್ಟಿ ಕಳತ್ತೂರು, ಉಪಾಧ್ಯಕ್ಷ ರಾಜೇಶ್ ಮೂಲ್ಯ ಕುತ್ಯಾರು, ಹಿರಿಯ ಮಾಜಿ ಯೋಧರಾದ ಗೋಪಾಲಸ್ವಾಮಿ ಬೆಳಪು, ಕಳತ್ತೂರು ರಾಘವೇಂದ್ರ ಭಟ್, ಶಿರ್ವ ರೋಟರಿ ಅಧ್ಯಕ್ಷ ಸುನಿಲ್ ಕಾಬ್ರಲ್, ಎ.ಎಸ್.ಐ ಸುರೇಶ, ಎ.ಎಸ್.ಐ ಕೃಷ್ಣ ಆಚಾರ್ಯ ಬೀಟ್ ಪೊಲೀಸರಾದ ವಿನೋದ್ ಎಸ್.ಎಂ, ಸುಮಿತ್ರ, ಸಂದೀಪ್ ಕುಮಾರ್, ಸೋಮಪ್ಪ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೆಡ್‍ಕಾನ್‍ಸ್ಟೇಬಲ್ ಧರ್ಮ, ಜಯಲಕ್ಷ್ಮೀ ಆಳ್ವ ಪಾದೂರು, ದೆಂದೂರು ದಯಾನಂದ ಶೆಟ್ಟಿ, ವಾಸು ಶೆಟ್ಟಿ, ಸ್ಟಾನಿಸ್ ಕೊಡ್ದ, ರಂಗನಾಥ್ ಶೆಟ್ಟಿ, ಲೋಕೇಶ್ ಭಟ್, ಕಾಪು ಪ್ರೆಸ್ ಕ್ಲಬ್ ಪದಾಧಿಕಾರಿಗಳಾದ ಬಾಲಕೃಷ್ಣ ಪೂಜಾರಿ ಉಚ್ಚಿಲ, ಸುರೇಶ್ ಎರ್ಮಾಳು, ಸಂತೋಷ್ ಕಾಪು ಕರುಣಾಕರ ಕಾಪು ಉಪಸ್ಥಿತರಿದ್ದರು. ದಿವಾಕರ ಡಿ ಶೆಟ್ಟಿ ಸ್ವಾಗತಿಸಿ ನಿವೃತ್ತ ಮುಖ್ಯೋಪಾಧ್ಯಾ ಯರಾದ ನಿರ್ಮಲ್ ಕುಮಾರ್ ಹೆಗ್ಡೆ ನಿರೂಪಿಸಿ ವಿನೋದ್ ಎಸ್.ಎಮ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X