Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈ ದಶಕವು ಮಾನವ ಇತಿಹಾಸದ ಅತ್ಯಂತ ಬಿಸಿ...

ಈ ದಶಕವು ಮಾನವ ಇತಿಹಾಸದ ಅತ್ಯಂತ ಬಿಸಿ ದಶಕ : ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ3 Dec 2019 11:07 PM IST
share
ಈ ದಶಕವು ಮಾನವ ಇತಿಹಾಸದ ಅತ್ಯಂತ ಬಿಸಿ ದಶಕ : ವಿಶ್ವಸಂಸ್ಥೆ ವರದಿ

ಮ್ಯಾಡ್ರಿಡ್ (ಸ್ಪೇನ್), ಡಿ. 3: ಈ ದಶಕವು ಮಾನವ ಇತಿಹಾಸದ ಅತ್ಯಂತ ಬಿಸಿಯ ದಶಕವಾಗಿದೆ ಎಂದು ವಿಶ್ವಸಂಸ್ಥೆಯು ಮಂಗಳವಾರ ತನ್ನ ವಾರ್ಷಿಕ ವಿಶ್ಲೇಷಣಾ ವರದಿಯೊಂದರಲ್ಲಿ ತಿಳಿಸಿದೆ.

ಈ ವರ್ಷದಲ್ಲಿ ಈ ವರೆಗಿನ ಜಾಗತಿಕ ಸರಾಸರಿ ಉಷ್ಣತೆಯು ಕೈಗಾರಿಕಾ ಪೂರ್ವದ ಉಷ್ಣತೆಗಿಂತ 1.1 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ ಎಂದು ವಿಶ್ವ ಹವಾಮಾನ ಸಂಘಟನೆ (ಡಬ್ಲುಎಂಒ) ಹೇಳಿದೆ. ಪರಿಸ್ಥಿತಿ ಹೀಗೆಯೇ ಸಾಗಿದರೆ, 2019, ಈವರೆಗೆ ದಾಖಲಾದ ಅತ್ಯಂತ ಬಿಸಿ 3 ವರ್ಷಗಳ ಪೈಕಿ ಒಂದಾಗಲಿದೆ.

ಭೂಮಿಯಡಿ ದೊರಕುವ ಇಂಧನಗಳನ್ನು ಸುಡುವುದು, ಮೂಲಸೌಕರ್ಯಗಳನ್ನು ನಿರ್ಮಿಸುವುದು, ಬೆಳೆಗಳನ್ನು ಬೆಳೆಯುವುದು ಮತ್ತು ಸರಕುಗಳ ಸಾಗಣೆ ಮುಂತಾದ ಚಟುವಟಿಕೆಗಳಿಂದ ಉಂಟಾಗುವ ಮಾನವ ನಿರ್ಮಿತ ಮಾಲಿನ್ಯದಿಂದಾಗಿ 2019 ಅತ್ಯಂತ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪಾದನೆಯಾದ ವರ್ಷವಾಗುವುದರಲ್ಲಿದೆ ಹಾಗೂ ಇದು ಇನ್ನಷ್ಟು ಶಾಖವನ್ನು ಹಿಡಿದಿಡುತ್ತದೆ ಎಂದು ಡಬ್ಲುಎಂಒ ತಿಳಿಸಿದೆ.

ತಾಪಮಾನವನ್ನು ಸೃಷ್ಟಿಸುವ ಅನಿಲಗಳು ಸೃಷ್ಟಿಸಿದ ಹೆಚ್ಚುವರಿ ಶಾಖದ 90 ಶೇಕಡದಷ್ಟನ್ನು ಸಾಗರಗಳು ಹೀರುತ್ತವೆ. ಹಾಗಾಗಿ, ಈಗ ಅವುಗಳ ಉಷ್ಣತೆಯು ಗರಿಷ್ಠ ಮಟ್ಟದಲ್ಲಿದೆ.

ಜಗತ್ತಿನ ಸಾಗರಗಳು ಈಗ 150 ವರ್ಷಗಳ ಹಿಂದಿನದಕ್ಕಿಂತ ಕಾಲು ಭಾಗ ಹೆಚ್ಚು ಆಮ್ಲೀಯವಾಗಿದೆ ಹಾಗೂ ಇದು ಸಾಗರ ಜೀವಿಗಳ ಅಸ್ತಿತ್ವಕ್ಕೆ ಬೆದರಿಕೆಯೊಡ್ಡಿದೆ ಎಂದು ಡಬ್ಲುಎಂಒ ವರದಿ ಹೇಳಿದೆ.

ಜಗತ್ತಿನ ನೂರಾರು ಕೋಟಿ ಜನರು ತಮ್ಮ ಆಹಾರ ಮತ್ತು ಉದ್ಯೋಗಗಳಿಗಾಗಿ ಸಾಗರಗಳನ್ನೇ ಅವಲಂಬಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X