Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್.ವೈ.ಎಸ್ ಚಿಕ್ಕಮಗಳೂರು ಜಿಲ್ಲೆ ನೂತನ...

ಎಸ್.ವೈ.ಎಸ್ ಚಿಕ್ಕಮಗಳೂರು ಜಿಲ್ಲೆ ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Dec 2019 11:36 PM IST
share
ಎಸ್.ವೈ.ಎಸ್ ಚಿಕ್ಕಮಗಳೂರು ಜಿಲ್ಲೆ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಮಗಳೂರು, ಡಿ.4: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್.ವೈ.ಎಸ್.) ಚಿಕ್ಕಮಗಳೂರು ಜಿಲ್ಲಾ ಘಟಕದ ಮಹಾಸಭೆಯು ಬಾಳೆಹೊನ್ನೂರು ಮಸೀದಿಕೆರೆ ಸಮುದಾಯ ಭವನದಲ್ಲಿ ಸಯ್ಯಿದ್ ಎ.ಪಿ.ಎಸ್ ಹುಸೈನುಲ್ ಅಹ್ದಲ್ ತಂಙಳ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಾರಂಭವನ್ನು ಕರ್ನಾಟಕ ಹಜ್ ಕಮಿಟಿ ಸದಸ್ಯ ಕೆ.ಎಂ.ಅಬೂಕರ್ ಸಿದ್ದೀಖ್ ಮೋಂಟುಗೋಳಿ ಉದ್ಘಾಟಿಸಿದರು. ರಾಜ್ಯ ಎಸ್‌.ವೈ.ಎಸ್.ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ. ಝೈನೀ ಕಾಮಿಲ್ ಮಹಾಸಭೆ ನಿರ್ವಹಿಸಿದರು.

ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ.ಪಿ.ಅಬೂಬಕರ್ ಉಪ್ಪಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಟಿ.ಇಸ್ಮಾಯಿಲ್ ಬಾಳೆಹೊನ್ನೂರು, ಕೋಶಾಧಿಕಾರಿಯಾಗಿ ಸಯ್ಯಿದ್ ಎ.ಪಿ.ಎಸ್.ಹುಸೈನುಲ್ ಅಹ್ದಲ್ ಬಾಖವಿ ನೇಮಕಗೊಂಡರು.

ಉಪಾಧ್ಯಕ್ಷರಾಗಿ ಹಸನ್ ಮುಅಲ್ಲಿಂ ಬಾಳೆಹೊಳೆ (ಸಂಘಟನೆ ಮತ್ತು ತರಬೇತಿ), ಮೌಲಾನಾ  ಕೆ.ಎಂ.ಅಬೂಬಕರ್ ಸಿದ್ದೀಖ್ ಜಯಪುರ (ಶಿಕ್ಷಣ ಮತ್ತು ದ'ಅವಾ) ಕಾರ್ಯದರ್ಶಿಗಳಾಗಿ ಮುನೀರ್ ಶಾಂತಿನಗರ್ (ವೆಲ್ಫೇರ್), ಅಬ್ದುಲ್ ಅಝೀಝ್ ಮಾಗುಂಡಿ (ಇಸಾಬಾ), ಸುಲೈಮಾನ್ ಶೆಟ್ಟಿಕೊಪ್ಪ (ಈವೆಂಟ್ ಮ್ಯಾನೇಜ್ಮೆಂಟ್), ಉಸ್ಮಾನ್ ಹಂಡುಗುಳಿ (ಪಬ್ಲಿಕೇಶನ್ ಆಂಡ್ ಮೀಡಿಯಾ), ಹೈದರ್ ತರೀಕೆರೆ (ಆಫೀಸ್ ಆಂಡ್ ಅಡ್ಮಿನಿಸ್ಟ್ರೇಶನ್) ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಯ್ಯಿದ್ ಹಾಮೀಂ ಶಿಹಾಬುದ್ದೀನ್ ತಂಙಳ್ ಮಿಸ್ಬಾಹಿ ಕಾಮಿಲ್ ಸಖಾಫಿ ಬಾಳೆಹೊನ್ನೂರು, ಯೂಸುಫ್ ಹಾಜಿ ಉಪ್ಪಳ್ಳಿ, ಯೂಸುಫ್ ಆಲ್ದೂರು, ಪುತ್ತುಮೋನಾಕ ಕಡಬಗೆರೆ, ಸೆಯ್ದಾಲಿ‌ ಚಿಕ್ಕಮಗಳೂರು, ಇಬ್ರಾಹೀಂ‌ ಆಲ್ದೂರು, ಅಬ್ದುಲ್ ರಶೀದ್ ಜಯಪುರ, ಅಬ್ದುಲ್ ರಹ್ಮಾನ್ ಎನ್.ಆರ್.ಪುರ, ಮುಹಮ್ಮದ್ ರಫೀಖ್ ಎನ್.ಆರ್.ಪುರ, ಸುಲೈಮಾನ್ ಎನ್.ಎ., ಅಬೂಬಕರ್ ಸಿದ್ದೀಖ್ ಅಲ್ ಬದ್ರಿಯಾ, ಕೆ.ಎಂ.ಇಬ್ರಾಹಿಂ ಶಾಂತಿನಗರ್, ಅಬ್ದುಲ್ ರಹ್ಮಾನ್ ಜಯಪುರ, ರಜಬ್ ಕೊಪ್ಪ, ನಾಸಿರ್ ಮೂಡಿಗೆರೆ ಆಯ್ಕೆಯಾದರು.

ರಾಜ್ಯ ಕೌನ್ಸಿಲ್ ಸದಸ್ಯರಾಗಿ ಸಯ್ಯಿದ್ ಎ.ಪಿ.ಎಸ್. ತಂಙಳ್ ಉಪ್ಪಳ್ಳಿ, ಯೂಸುಫ್ ಹಾಜಿ ಉಪ್ಪಳ್ಳಿ, ಕೆ.ಪಿ.ಅಬೂಬಕರ್, ಕೆ.ಎಂ.ಅಬೂಬಕರ್ ಸಿದ್ದೀಖ್ ಜಯಪುರ, ಹಸನ್ ಮುಅಲ್ಲಿಂ ಬಾಳೆಹೊಳೆ, ಉಸ್ಮಾನ್ ಹಂಡುಗುಳಿ, ಅಝೀಝ್ ಮಾಗುಂಡಿ, ಮುನೀರ್ ಶಾಂತಿ ನಗರ, ಸುಲೈಮಾನ್ ಶೆಟ್ಟಿಕೊಪ್ಪ, ಶೇಖ್ ಅಹ್ಮದ್ ಚಿಕ್ಕಮಗಳೂರು ಅವರನ್ನು ನೇಮಿಸಲಾಯಿತು.

ಸಭೆಯ ಪ್ರಾರಂಭದಲ್ಲಿ ಸಯ್ಯಿದ್ ಹಾಮೀಂ ಶಿಹಾಬ್ ತಂಙಳ್ ಪ್ರಾರ್ಥನೆ ನಡೆಸಿದರು. ಟೀಂ ಇಸಾಬಾ ಡೈರೆಕ್ಟರ್ ಉಮರ್ ಸಖಾಫಿ ಎಡಪ್ಪಾಲ್ ಶುಭ ಹಾರೈಸಿದರು. ಮುನೀರ್ ಶಾಂತಿನಗರ್ ಸ್ವಾಗತಿಸಿ, ಟಿ.ಟಿ‌. ಇಸ್ಮಾಯಿಲ್ ಧನ್ಯವಾದ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X