Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 400 ಸಿಕ್ಸರ್ ಸಿಡಿಸಿದ ಭಾರತದ ಮೊದಲ...

400 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಆಗುವ ನಿಟ್ಟಿನಲ್ಲಿ ರೋಹಿತ್ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ4 Dec 2019 11:40 PM IST
share
400 ಸಿಕ್ಸರ್  ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಆಗುವ ನಿಟ್ಟಿನಲ್ಲಿ ರೋಹಿತ್ ಶರ್ಮಾ

ಹೊಸದಿಲ್ಲಿ, ಡಿ.4: ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ಗಳನ್ನು ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೆ ಪಾತ್ರರಾಗಲು ರೋಹಿತ್ ಶರ್ಮಾಗೆ ಇನ್ನು ಕೇವಲ ಒಂದು ಸಿಕ್ಸರ್ ಅಗತ್ಯವಿದೆ. ರೋಹಿತ್ ಈ ಮೈಲುಗಲ್ಲು ತಲುಪಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ(476 ಸಿಕ್ಸರ್)ಹಾಗೂ ವೆಸ್ಟ್‌ಇಂಡೀಸ್ ಮಾಜಿ ನಾಯಕ ಕ್ರಿಸ್ ಗೇಲ್(534)ಈ ಸಾಧನೆ ಮಾಡಿದ್ದಾರೆ. ಸೀಮಿತ ಓವರ್ ಕ್ರಿಕೆಟ್‌ನ ಅಗ್ರ ಸರದಿಯಲ್ಲಿ ರೋಹಿತ್ ಭಾರತದ ಪ್ರಮುಖ ಆಟಗಾರನಾಗಿದ್ದಾರೆ. ರೋಹಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ತನಕ ಉತ್ತಮ ಪ್ರದರ್ಶನ ನೀಡಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್‌ನಲ್ಲಿ ನಡೆದಿದ್ದ ಸ್ವದೇಶಿ ಸರಣಿಯಲ್ಲಿ ಮೊದಲ ಬಾರಿ ಇನಿಂಗ್ಸ್ ಆರಂಭಿಸಿದ್ದ ರೋಹಿತ್ 4 ಇನಿಂಗ್ಸ್‌ಗಳಲ್ಲಿ ಚೊಚ್ಚಲ ದ್ವಿಶತಕ ಸಹಿತ ಒಟ್ಟು 529 ರನ್ ಗಳಿಸಿ ತನ್ನ ಸಾಮರ್ಥ್ಯ ಪ್ರದರ್ಶಿಸಿದ್ದರು. ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಒಟ್ಟು 19 ಸಿಕ್ಸರ್‌ಗಳನ್ನು ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದರು. ರೋಹಿತ್ ಡಿ.6ರಿಂದ ಆರಂಭವಾಗಲಿರುವ ವೆಸ್ಟ್‌ಇಂಡೀಸ್ ವಿರುದ್ಧ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯನ್ನಾಡಲು ಸಿದ್ಧರಾಗಿದ್ದಾರೆ. ಉಭಯ ತಂಡಗಳು ತಲಾ 3 ಪಂದ್ಯಗಳ ಟ್ವೆಂಟಿ-20 ಹಾಗೂ ಏಕದಿನ ಸರಣಿಯನ್ನು ಆಡಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X