ಮಂಗಳೂರಿನಲ್ಲಿ ಡಿ.6ರಂದು ನಿರ್ಬಂಧಕಾಜ್ಞೆ ಜಾರಿ
![ಮಂಗಳೂರಿನಲ್ಲಿ ಡಿ.6ರಂದು ನಿರ್ಬಂಧಕಾಜ್ಞೆ ಜಾರಿ ಮಂಗಳೂರಿನಲ್ಲಿ ಡಿ.6ರಂದು ನಿರ್ಬಂಧಕಾಜ್ಞೆ ಜಾರಿ](https://www.varthabharati.in/sites/default/files/images/articles/2019/12/5/222316-1575530339.gif)
ಮಂಗಳೂರು, ಡಿ.5: ಮಂಗಳೂರು ಕಮಿಶನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 6ರಂದು ನಿರ್ಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ ಹೊರಡಿಸಿದ್ದಾರೆ.
ಬಾಬರಿ ಮಸೀದಿ ಧ್ವಂಸ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯುದಂತೆ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿರ್ಬಂಧಕಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಾ.ಹರ್ಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story