Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತ್ತೆ ಆಪರೇಷನ್ ಕಮಲ ಮಾಡಿದರೆ ಜನ...

ಮತ್ತೆ ಆಪರೇಷನ್ ಕಮಲ ಮಾಡಿದರೆ ಜನ ಸುಮ್ಮನಿರಲ್ಲ: ದಿನೇಶ್ ಗುಂಡುರಾವ್

ವಾರ್ತಾಭಾರತಿವಾರ್ತಾಭಾರತಿ5 Dec 2019 5:58 PM IST
share
ಮತ್ತೆ ಆಪರೇಷನ್ ಕಮಲ ಮಾಡಿದರೆ ಜನ ಸುಮ್ಮನಿರಲ್ಲ: ದಿನೇಶ್ ಗುಂಡುರಾವ್

ಬೆಂಗಳೂರು, ಡಿ.5: ಬಿಜೆಪಿಯವರು ಮತ್ತೆ ಆಪರೇಷನ್ ಕಮಲ ಮಾಡಿದರೆ ಜನ ಓಡಿಸುತ್ತಾರೆ. ಕಾಂಗ್ರೆಸ್ ಶಾಸಕರಿಗೆ ಫೋನ್ ಮಾಡಿದರೆ ಜನ ಸುಮ್ಮನಿರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರಕಾರ ಕೆಡವಲು ಬಿಜೆಪಿಯವರು ಆಪರೇಷನ್ ಮಾಡಿದರು. ಆ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಮಾತನಾಡಿರುವ ಹಲವು ಆಡಿಯೋ, ವಿಡಿಯೋಗಳು ಸಾಬೀತಾಗಿದೆ. ಆಮಿಷ ತೋರಿಸಿ ಶಾಸಕರನ್ನು ಆಪರೇಷನ್ ಮಾಡಿದರು. ಶಾಸಕರ ಖರೀದಿ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಾಗಿದೆ. ಬಿಜೆಪಿಯವರು ಮತ್ತೆ ಹಳೆ ಚಾಳಿ ಮುಂದುವರೆಸಿದರೆ ಜನ ಸುಮ್ಮನಿರಲ್ಲ ಎಂದು ತಿಳಿಸಿದರು.

ಅನರ್ಹ ಶಾಸಕರಾದ ಎಸ್.ಟಿ. ಸೋಮಶೇಖರ್, ಮುನಿರತ್ನ, ಭೈರತಿ ಬಸವರಾಜ್ ಅವರು ಮತ್ತೆ ಕಾಂಗ್ರೆಸ್‌ಗೆ ಸೇರಲು ಬಂದಿದ್ದರು. ಆದರೆ, ಅನರ್ಹರು ಮಾಡಿದ ದ್ರೋಹಕ್ಕೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಿಲ್ಲ. ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಸೋಲಿನ ಭಯದಿಂದ ಕಾಂಗ್ರೆಸ್ ಮುಖಂಡರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಇಂತಹ ಕೀಳು ಮಟ್ಟದ ರಾಜಕೀಯ ಖಂಡನೀಯ. ವಾಮ ಮಾರ್ಗದ ಮೂಲಕ ಗೆಲುವು ಪಡೆಯುವ ದಾರಿ ಒಳ್ಳೆಯದಲ್ಲ ಎಂದು ಹೇಳಿದರು.

ರಾಜ್ಯದ ಹಲವಾರು ಸಮಸ್ಯೆಗಳಿಗೆ ಯಡಿಯೂರಪ್ಪ ನೇತೃತ್ವದ ಸರಕಾರ ಸ್ಪಂದಿಸಲಿಲ್ಲ. ಚುನಾವಣೆ ಬಗ್ಗೆ ಗೊತ್ತಾದ ಬಳಿಕ ನೆರೆ ಸಂತ್ರಸ್ತರಿಗೆ ಕೇಂದ್ರ ಸರಕಾರ ಸ್ಪಂದಿಸಿತು. ಉಪ ಚುನಾವಣೆ ಬರದಿದ್ದರೆ ಹಣ ಬಿಡುಗಡೆ ಆಗುತ್ತಿರಲಿಲ್ಲ. ಪ್ರವಾಹ ಬಂದಾಗ ಜನರ ಸಮಸ್ಯೆಗೆ ಸ್ಪಂದಿಸಲು ಆಗಲಿಲ್ಲ. ಈಗ ಒಂದೊಂದು ಕ್ಷೇತ್ರದಲ್ಲಿ ಸಚಿವರು ಠಿಕಾಣಿ ಹೂಡಿದ್ದಾರೆ. ವೋಟು ಖರೀದಿ ಮಾಡಲು ನೋಟು ಉಪಯೋಗಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪಾಲಿಕೆ ಕಾಂಗ್ರೆಸ್ ಸದಸ್ಯ ವಸಂತಕುಮಾರ್ ಮಾತನಾಡಿ, ಕಾಫಿ ಕುಡಿಯೋಣ ಬನ್ನಿ ಎಂದು ಬಿಜೆಪಿ ಮುಖಂಡರು ಕರೆದುಕೊಂಡು ಹೋಗಿ ಏಕಾಏಕಿ ಸಿಎಂ ಯಡಿಯೂರಪ್ಪ ಅವರ ಮುಂದೆ ನಿಲ್ಲಸಿ ಬಲವಂತವಾಗಿ ಬಿಜೆಪಿಗೆ ಸೇರಿಸಿಕೊಂಡಿದ್ದರು. ನಾನು ಹಣ ಪಡೆದು ಬಿಜೆಪಿಗೆ ಹೋಗಿದ್ದೇನೆ ಎನ್ನುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನನ್ನಿಂದ ತಪ್ಪಾಗಿದೆ. ಹೀಗಾಗಿ, ಮರಳಿ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X