Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಡ್ಡ ಧರಿಸಿದ್ದಕ್ಕಾಗಿ ಹೊಟೇಲ್‌ನಲ್ಲಿ...

ಗಡ್ಡ ಧರಿಸಿದ್ದಕ್ಕಾಗಿ ಹೊಟೇಲ್‌ನಲ್ಲಿ ಉದ್ಯೋಗ ನಿರಾಕರಣೆ , ಕಾನೂನು ಸಮರದಲ್ಲಿ ಸಿಖ್ ವ್ಯಕ್ತಿಗೆ ಗೆಲುವು

7 ಸಾವಿರ ಪೌಂಡ್ ಪರಿಹಾರ ನೀಡಲು ಆದೇಶ

ವಾರ್ತಾಭಾರತಿವಾರ್ತಾಭಾರತಿ5 Dec 2019 10:15 PM IST
share

ಲಂಡನ್,ಡಿ.4: ಲಂಡನ್‌ನ ವಿಲಾಸಿ ಕ್ಲಾರಿಜ್ ಹೊಟೇಲ್‌ನಲ್ಲಿ ಉದ್ಯೋಗಿಗಳು ಗಡ್ಡಧರಿಸಬಾರದೆಂಬ ಸಂಸ್ಥೆಯ ನಿಯಮದ ಹಿನ್ನೆಲೆಯಲ್ಲಿ ಉದ್ಯೋಗ ನಿರಾಕರಿಸಲ್ಪಟ್ಟ ಸಿಖ್ಖ್ ವ್ಯಕ್ತಿಗೆ 7 ಸಾವಿರ ಪೌಂಡ್ ಹಣವನ್ನು ಪರಿಹಾರವಾಗಿ ನೀಡಲಾಗಿದೆ.

ಇಂಗ್ಲೆಂಡ್‌ನ ಪ್ರತಿಷ್ಠಿತ ಹೊಟೇಲ್‌ಗಳಲ್ಲಿ ಉದ್ಯೋಗಿಗಳು ಗಡ್ಡ ಹಾಗೂ ಉದ್ದಕೂದಲು ಬಿಡಬಾರದೆಂಬ ನೀತಿಯನ್ನು ಅಳವಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಲೆಮೆಂಟ್ಸ್ ಪರ್ಸೊನೆಲ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯು ತನ್ನ ನೇಮಕಾತಿಗೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ನ್ಯೂಝಿಲ್ಯಾಂಡ್ ಮೂಲದ ಕೇಶಧಾರಿ ಸಿಖ್ಖ್ ರಮೇಶ್ ಸೇಠಿ ಎಂಬವರು ಬ್ರಿಟನ್‌ನ ಉದ್ಯೋಗ ನ್ಯಾಯಾದೀಕರಣದ ಮೆಟ್ಟಲೇರಿದ್ದರು.

ಆದಾಗ್ಯೂ, ಸಿಖ್ಖರಿಗೆ ಅವರ ಧಾರ್ಮಿಕ ಕಟ್ಟುಪಾಡುಗಳ ನೆಲೆಯಲ್ಲಿ ವಿನಾಯಿತಿಯನ್ನು ನೀಡಲಾಗಿದೆಯೇ ಎಂಬ ಬಗ್ಗೆ ನಿರ್ಧರಿಸಲು ಹೊಟೇಲ್ ಆಡಳಿತ ಮಂಡಳಿಗಳ ಜೊತೆ ತಾನು ಸಮಾಲೋಚಿಸಿಲ್ಲವೆಂದು ನ್ಯಾಯಾ ಧೀಕರಣದ ನ್ಯಾಯಾಧೀಶ ಹೊಲಿ ಸ್ಟಾಟ್ ತಿಳಿಸಿದ್ದಾರೆ.

 ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಸಿಖ್ ಉದ್ಯೋಗಿಗಳು ಧಾರ್ಮಿಕ ಕಾರಣಗಳಿಗಾಗಿ ಕ್ಷೌರ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ನೇಮಕಾತಿ ಸಂಸ್ಥೆಯು ತನ್ನ ಗ್ರಾಹಕ ಕಂಪೆನಿಗಳಿಗೆ ತಿಳಿಸಿರುವ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲವೆಂದು ನ್ಯಾಯಾಧೀಶ ಸ್ಟೌಟ್ ತಿಳಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಹಾನಿಯುಂಟು ಮಾಡಿದ ಹಿನ್ನೆಲೆಯಲ್ಲಿ ಸಿಖ್ ಧರ್ಮೀಯರಾದ ರಮೇಶ್ ಸೇಠಿಗೆ ಒಟ್ಟು 102.17 ಪೌಂಡ್ ಪರಿಹಾರಧನ ನೀಡುವಂತೆ ನಾಯಾಧೀಶೆ ಸೂಚನೆ ನೀಡಿದ್ದಾರೆ.

 ಕಾನೂನು ಸಮರದಲ್ಲಿ ತನಗೆ ದೊರೆತ ಪರಿಹಾರಧನವನ್ನು ಬ್ರಿಟನ್‌ನಲ್ಲಿ ಮುಖ್ಯ ಕಾರ್ಯಾಲಯವಿರುವ ಸಿಖ್ ಸೇವಾ ಸಂಸ್ಥೆ ಖಾಲ್ಸಾ ಏಡ್‌ಗೆ ನೀಡಲು ರಮೇಶ್ ಸೇಠಿ ಯೋಚಿಸುತ್ತಿದ್ದಾರೆಂದು ಡೈಲಿ ಟೆಲ್ಗ್ರಿಗ್ರಾಫ್ ವರದಿ ಮಾಡಿದೆ.

  34 ವರ್ಷ ವಯಸ್ಸಿನ ರಮೇಶ್ ಸೇಠಿ ಅವರು 2017ರ ನವೆಂಬರ್‌ನಲ್ಲಿ ನಡೆದ ಸಿಬ್ಬಂದಿ ನೇಮಕಾತಿ ಕಾರ್ಯಕ್ರಮಲ್ಲಿ ಪಾಲ್ಗೊಂಡಿದ್ದರು. ಆದರೆ ಅವರು ಗಡ್ಡ ಧರಿಸಿರುವ ಕಾರಣ ಆರೋಗ್ಯ ಮತ್ತು ಸುರಕ್ಷತಾ ಕಾರಣಗಳಿಗಾಗಿ ಅವರಿಗೆ ಹೊಟೇಲ್‌ನಲ್ಲಿ ಉದ್ಯೋಗ ನೀಡಲು ಸಾಧ್ಯವಿಲ್ಲವಂದು ಆದೇಶಿಸಿತುತ ಇದನ್ನು ಪ್ರಶ್ನಿಸಿ ರಮೇಶ್ ಸೇಠಿ ನ್ಯಾಯಾಲಯದ ಮೆಟ್ಟಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X